ಪೊಲೀಸ್‌ ಇನ್ಸ್‌ಪೆಕ್ಟರ್‌ಗಳ ವರ್ಗ, ಶಿವಮೊಗ್ಗ ಜಿಲ್ಲೆಯಿಂದ ಯಾರೆಲ್ಲ ಟ್ರಾನ್ಸ್‌ಫರ್‌ ಆಗಿದ್ದಾರೆ?

police cap

SHIVAMOGGA LIVE | 2 AUGUST 2023 SHIMOGA : ಸರ್ಕಾರ 211 ಪೊಲೀಸ್‌ ಇನ್ಸ್‌ಪೆಕ್ಟರ್‌ಗಳನ್ನು (Inspectors Transfer) ರಾಜ್ಯದ ವಿವಿಧ ಪೊಲೀಸ್‌ ಠಾಣೆಗಳಿಗೆ ವರ್ಗಾಯಿಸಿದೆ. ಶಿವಮೊಗ್ಗ ಜಿಲ್ಲೆಯ ಕೆಲವು ಠಾಣೆಗಳ ಇನ್ಸ್‌ಪೆಕ್ಟರ್‌ಗಳು ಕೂಡ ಬದಲಾಗಿದ್ದಾರೆ. ಯಾವ್ಯಾವ ಠಾಣೆ ಇನ್ಸ್‌ಪೆಕ್ಟರ್‌ಗಳು ವರ್ಗವಾಗಿದ್ದಾರೆ? ಜಿಲ್ಲೆಯಿಂದ ವರ್ಗವಾದವರು ಜೆ.ಲಕ್ಷ್ಮಣ್‌ – ಶಿಕಾರಿಪುರ ಗ್ರಾಮಾಂತರ ಠಾಣೆಯಿಂದ ಬೆಂಗಳೂರಿನ ನಂದಿನಿ ಲೇಔಟ್‌ ಅಶ್ವಥಗೌಡ.ಜೆ – ತೀರ್ಥಹಳ್ಳಿ ಪೊಲೀಸ್‌ ಠಾಣೆಯಿಂದ ಬೆಂಗಳೂರನ ಜ್ಞಾನಭಾರತಿ ಠಾಣೆ ಪ್ರವೀಣ್‌ ಜಿ. ನೀಲಮ್ಮನವರ್‌ – ತೀರ್ಥಹಳ್ಳಿಯ ಮಾಳೂರು ಠಾಣೆಯಿಂದ … Read more

ಶಿವಮೊಗ್ಗದ 7 ಕ್ಷೇತ್ರದ ಚುನಾವಣೆ ಫಲಿತಾಂಶ, ತಿಳಿಯಬೇಕಾದ 5 ವಿಚಾರಗಳು ಇಲ್ಲಿವೆ

Shimoga-Election-News-General-Image

SHIVAMOGGA LIVE NEWS | 15 MAY 2023 SHIMOGA : ವಿಧಾನಸಭೆ ಚುನಾವಣೆ ಫಲಿತಾಂಶ (Election Result) ಪ್ರಕಟವಾಗಿದ್ದು ಜಿಲ್ಲೆಯಲ್ಲಿ ಕಾಂಗ್ರೆಸ್‌, ಬಿಜೆಪಿ ಪಾರಮ್ಯ ಮೆರೆದಿವೆ. ಜೆಡಿಎಸ್‌ ಪಕ್ಷ ಕೂಡ ತನ್ನ ಇರುವಿಕೆಯನ್ನು ಸೂಚಿಸಿದೆ. ಈ ಫಲಿತಾಂಶದಲ್ಲಿ ಗಮನಿಸಬೇಕಾದ ವಿಚಾರಗಳು ಇಲ್ಲಿವೆ. ಪ್ರಮುಖಾಂಶ 1 : ಈ ಬಾರಿ ಇಬ್ಬರು ಹೊಸಬರು ವಿಧಾನಸಭೆ ಪ್ರವೇಶಿಸುತ್ತಿದ್ದಾರೆ. ಶಿವಮೊಗ್ಗ ನಗರದ ಬಿಜೆಪಿ ಅಭ್ಯರ್ಥಿ ಎಸ್‌.ಎನ್.ಚನ್ನಬಸಪ್ಪ, ಶಿಕಾರಿಪುರ ಕ್ಷೇತ್ರದ ಬಿ.ವೈ.ವಿಜಯೇಂದ್ರ ಇದೇ ಮೊದಲು ವಿಧಾನಸಭೆಗೆ ತೆರಳುತ್ತಿದ್ದಾರೆ. ಇಬ್ಬರು ಒಂದೇ ಪಕ್ಷದವರು … Read more

ಭದ್ರಾವತಿ ಅಂತರಗಂಗೆಯ 9 ಮಂದಿ ‘ಘರ್ ವಾಪಸಿ’

271221 convert to hindu religion at Bhadravathi

ಶಿವಮೊಗ್ಗದ ಲೈವ್.ಕಾಂ | SHIMOGA NEWS |  27 ಡಿಸೆಂಬರ್ 2021 ರಾಜ್ಯದಲ್ಲಿ ಮತಾಂತರ ಕಾಯಿದೆಯ ಬಗ್ಗೆ ಚರ್ಚೆ ಬಿಸಿಯಾಗಿರುವಾಗಲೇ ಭದ್ರಾವತಿಯಲ್ಲಿ ಒಂದೇ ಕುಟುಂಬದ 9 ಮಂದಿ ಕ್ರೈಸ್ತ ಧರ್ಮದಿಂದ ಹಿಂದೂ ಧರ್ಮಕ್ಕೆ ವಾಪಸ್ ಆಗಿದ್ದಾರೆ. ವಿಶೇಷ ಪೂಜೆಗಳ ಮೂಲಕ ಇವರನ್ನು ಹಿಂದೂ ಧರ್ಮಕ್ಕೆ ಸ್ವಾಗತಿಸಲಾಯಿತು. ಭದ್ರಾವತಿ ತಾಲೂಕಿನ ಅಂತರಗಂಗೆ ಗ್ರಾಮದ ನಿವಾಸಿಗಳಾದ ಜಯಶೀಲನ್ ಮತ್ತು ಜಯಮ್ಮ ಎಂಬುವರು ತಮ್ಮ ಕುಟುಂಬದ ಸಮೇತ ಹಿಂದೂ ಧರ್ಮಕ್ಕೆ ಭಾನುವಾರ ಮರಳಿದ್ದಾರೆ. 40 ವರ್ಷಗಳ ಹಿಂದೆ ಮತಾಂತರ ಜಯಶೀಲನ್ ಅವರ … Read more

ರಾಜ್ಯ ಬಜೆಟ್, ಶಿವಮೊಗ್ಗ ಜಿಲ್ಲೆಗೆ ಯಡಿಯೂರಪ್ಪ ಏನೆಲ್ಲ ಘೋಷಿಸಿದ್ದಾರೆ?

080321 Yedyurappa Budget 2021 22 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 8 MARCH 2021 ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು 2021 – 22ನೇ ಸಾಲಿನ ಬಜೆಟ್‌ ಮಂಡಿಸಿದರು. ಶಿವಮೊಗ್ಗಕ್ಕೆ ಏನೆಲ್ಲ ಘೋಷಣೆಯಾಗಿದೆ? ಚಿಕ್ಕಮಗಳೂರು, ದಕ್ಷಿಣ ಕನ್ನಡ, ಶಿವಮೊಗ್ಗ, ಕೊಡುಗು ಜಿಲ್ಲೆಗಳಲ್ಲಿ ಅಡಕೆ ಬೆಳೆಗಾರರನ್ನು ಬಾಧಿಸುತ್ತಿರುವ ಹಳದಿ ಎಲೆ ರೋಗದ ಕುರಿತು ಸಂಶೋಧನೆ ತೀವ್ರಗೊಳಿಸಲು ಮತ್ತು ಪರ್ಯಾಯ ಬೆಳೆ ಪ್ರೋತ್ಸಾಹಕ್ಕೆ 25 ಕೋಟಿ ರೂ. ಶಿವಮೊಗ್ಗದ ಪಶುವೈದ್ಯಕೀಯ ಕಾಲೇಜಿನಲ್ಲಿ ಸಂಶೋಧನಾ ಕೇಂದ್ರ ಸ್ಥಾಪನೆ. ಇದಕ್ಕಾಗಿ ಎರಡು ಕೋಟಿ ರೂ. ನಿಗದಿ. ಪಶುವೈದ್ಯಕೀಯ … Read more

ಕೋವಿಡ್ ಡ್ಯೂಟಿ ಮಾಡುತ್ತಲೇ ಕರೋನಾಗೆ ಬಲಿ, ಆದರೂ ಇವರು ವಾರಿಯರ್ ಅಲ್ಲ, ಕುಟುಂಬಕ್ಕೆ ಪರಿಹಾರವು ಇಲ್ಲ

311020 Papa Naik Corona Death News 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 31 ಅಕ್ಟೋಬರ್ 2020 ಕರೋನದಿಂದ ಮೃತಪಟ್ಟ ನೂರಕ್ಕೂ ಹೆಚ್ಚು ಜನರ ದಹನ ಮಾಡಿದ್ದರು. ಕೊನೆಗೆ ಅದೆ ಕಾಯಿಲೆಗೆ ತುತ್ತಾಗಿ ಮೃತಪಟ್ಟರು. ಆದರೆ ಆತನನ್ನು ಕರೋನ ವಾರಿಯರ್ ಎಂದು ಒಪ್ಪುತ್ತಿಲ್ಲ ಸರ್ಕಾರ. ಇದು ಶಿವಮೊಗ್ಗದ ಪಾಪನಾಯ್ಕ ಅವರ ದುರಂತ ಕಥೆ. ಅನಿಲ ಚಿತಾಗಾರದ ಹೊರಗುತ್ತಿಗೆ ನೌಕರರಾಗಿದ್ದರು ಪಾಪನಾಯ್ಕ. ಸುಮಾರು ಒಂದು ವರ್ಷದಿಂದ ಈ ಕೆಲಸ ಮಾಡುತ್ತಿದ್ದರು. ಇದೆ ಕೆಲಸದಲ್ಲಿದ್ದಾಗ ಕರೋನಾಗೆ ತುತ್ತಾಗಿ ಮೃತರಾದರು. ಕರೋನ ಡ್ಯೂಟಿ ವೇಳೆ ಸೋಂಕು ಕರೋನ … Read more

ದುಡ್ಡಿದ್ದವನೆ ಹೊಲದೊಡೆಯ ಕಾನೂನು ತರಲು ಹೊರಟಿದ ಸರ್ಕಾರ, ರಾಜ್ಯ ಬಂದ್ ಮಾಡಿದರೆ ಸಂಪೂರ್ಣ ಬೆಂಬಲ

240920 KYS memorandum against BJP Govt 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 24 ಸೆಪ್ಟಂಬರ್ 2020 ದುಡ್ಡಿದ್ದವರು ಹೊಲದೊಡೆಯನಾಗಲು ಪ್ರಚೋದಿಸುವ ರೈತ ವಿರೋಧಿ ಕಾಯ್ದೆಗಳ ಜಾರಿಗೆ ಮುನ್ನ ಕೇಂದ್ರ ಮತ್ತು ರಾಜ್ಯಸರ್ಕಾರಗಳು ಪುನರ್ ಪರಿಶೀಲನೆ ಮಾಡಬೇಕು ಎಂದು ಆಗ್ರಹಿಸಿ ಕರುನಾಡ ಯುವಶಕ್ತಿ ಸಂಘಟನೆ (ಕೆವೈಎಸ್) ಮನವಿ ಸಲ್ಲಿಸಿತು. ರೈತ ವಿರೋಧಿ ಕಾಯ್ದೆಗಳ ವಿರುದ್ಧ ಬೆಂಗಳೂರಿನಲ್ಲಿ ರೈತರು ಮತ್ತು ಇತರ ಸಂಘಟನೆಗಳು ನಡೆಸುತ್ತಿರುವ ಹೋರಾಟಕ್ಕೆ ನಮ್ಮ ಬೆಂಬಲವಿದೆ ಯಾವುದೇ ಸಂದರ್ಭದಲ್ಲಿ ಬಂದ್‌ನಂತಹ ನಿರ್ಧಾರ ಕೈಗೊಂಡರೂ ಕೂಡ ನಮ್ಮ ಸಂಘಟನೆ ಬೆಂಬಲಿಸುತ್ತದೆ ಎಂದು ಸಂಘಟನೆ ತಿಳಿಸಿತು. … Read more