ಪೊಲೀಸ್‌ ಕ್ವಾರ್ಟರ್ಸ್‌ನಲ್ಲಿಯೇ ಕಳ್ಳತನ, ಸಿಸಿಟಿವಿಯಲ್ಲಿ ಸೆರೆಯಾಯ್ತು ದೃಶ್ಯ

Crime-News-General-Image

SHIVAMOGGA LIVE NEWS | 11 SEPTEMBER 2023 SHIMOGA : ಪೊಲೀಸ್‌ ಕ್ವಾರ್ಟರ್ಸ್‌ನಲ್ಲಿ (Police Quarters) ಮನೆ ಮುಂದೆ ನಿಲ್ಲಿಸಿದ್ದ ಸೈಕಲ್‌ ಕಳ್ಳತನ ಮಾಡಲಾಗಿದೆ. ವ್ಯಕ್ತಿಯೊಬ್ಬ ಬೆಳಗಿನ ಜಾವ ಸೈಕಲ್‌ ಕದ್ದುಕೊಂಡ ಹೋಗುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೋಟೆ ರಸ್ತೆಯ ಪೊಲೀಸ್‌ ಕ್ವಾರ್ಟರ್ಸ್‌ನಲ್ಲಿ ಘಟನೆ ಸಂಭವಿಸಿದೆ. ಸೆ.5ರಂದು ಬೆಳಗಿನ ಜಾವ 4.30ರ ಹೊತ್ತಿಗೆ 25 ರಿಂದ 30 ವರ್ಷದ ಯುವಕನೊಬ್ಬ ಸೈಕಲ್‌ ಕಳ್ಳತನ ಮಾಡಿಕೊಂಡು ಹೋಗಿದ್ದಾನೆ. ಮನೆ ಎದುರು ಇರುವ ಸಿಸಿಟಿವಿಯಲ್ಲಿ ದೃಶ್ಯ ಸೆರೆಯಾಗಿದೆ ಎಂದು … Read more

ಶಿವಮೊಗ್ಗ – ಭದ್ರಾವತಿ ಹೆದ್ದಾರಿಯಲ್ಲಿ ಅಪಘಾತ, ರಸ್ತೆ ಪಕ್ಕದ ರೇಲಿಂಗ್‌ ಹತ್ತಿ ನಿಂತ ಕಾರು, ಹೇಗಾಯ್ತು ಘಟನೆ?

Car-Hits-Diversion-Barricade-near-Malavagoppa

SHIVAMOGGA LIVE NEWS | 25 MAY 2023 SHIMOGA : ತಾತ್ಕಾಲಿಕ ತಡೆಗೋಡೆಗೆ (Diversion Barricade) ಕಾರು ಡಿಕ್ಕಿಯಾಗಿದ್ದು ಚಾಲಕ ಗಾಯಗೊಂಡಿದ್ದಾನೆ. ಅಪಘಾತದ ರಭಸಕ್ಕೆ ಕಾರು ರಸ್ತೆ ಪಕ್ಕದಲ್ಲಿ ಅಳವಡಿಸಿರುವ ರೇಲಿಂಗ್‌ ಮೇಲೆ ಹತ್ತಿ ನಿಂತಿದೆ. ಶಿವಮೊಗ್ಗ – ಭದ್ರಾವತಿ ರಸ್ತೆಯಲ್ಲಿ ಮಲವಗೊಪ್ಪದ ಬಳಿ ಘಟನೆ ಸಂಭವಿಸಿದೆ. ಮಲವಗೊಪ್ಪ ಮತ್ತು ಹರಿಗೆ ನಡುವೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿದೆ. ವಾಹನಗಳು ರಸ್ತೆಯ ಒಂದೇ ಬದಿಯಲ್ಲಿ ಸಂಚರಿಸುವಂತೆ ಕಾಂಕ್ರೀಟ್‌ ಬ್ಯಾರಿಕೇಡ್‌ (Diversion Barricade) ಬ್ಲಾಕ್‌ಗಳನ್ನು ನಡು ರಸ್ತೆಯಲ್ಲಿ … Read more

ಸಾಗರ ಗೌತಮಪುರ ಬಳಿ ಅಪಘಾತ, ಕಾರು ಚಾಲಕ ಸಾವು

Car-Accident-near-Gouthampura-in-Sagara.

SHIVAMOGGA LIVE NEWS | 27 APRIL 2023 SAGARA : ಕಾಂಪೌಂಡ್‌ಗೆ ಓಮ್ನಿ ಕಾರು (Omni Car) ಡಿಕ್ಕಿಯಾಗಿ ಚಾಲಕ ಮೃತಪಟ್ಟಿದ್ದಾನೆ. ಮೃತನನ್ನು ಪ್ರಜ್ವಲ್‌ ಎಂದು ಗುರುತಿಸಲಾಗಿದೆ. ಸಾಗರ ತಾಲೂಕು ಗೌತಮಪುರ ಬಳಿ ಘಟನೆ ಸಂಭವಿಸಿದೆ. ಗೌತಮಪುರದಿಂದ ಕೋಟೆ ಕೊಪ್ಪಕ್ಕೆ ಹೋಗುತ್ತಿದ್ದಾಗ ಅಪಘಾತವಾಗಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರು (Omni Car) ಕಾಂಪೌಂಡ್‌ಗೆ ಡಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದವರಿಗೆ ಗಾಯಗಳಾಗಿವೆ. ಚಾಲಕ ಪ್ರಜ್ವಲ್‌ ಗಂಭೀರವಾಗಿ ಗಾಯಗೊಂಡಿದ್ದು, ಮೃತಪಟ್ಟಿದ್ದಾನೆ. ಆನಂದಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ … Read more

‘ಮೀಟರ್’ಗಿಂತ ಹೆಚ್ಚು ಹಣ ಕೇಳಂಗಿಲ್ಲ, ಕರ್ಕಶ ಶಬ್ದ, ವೀಲಿಂಗ್ ಮಾಡಿದರೆ ಫೋಟೊ ತೆಗೆದು ಕಳುಹಿಸಿ’

Nehru-Road-with-Auto-Shivamogga

SHIMOGA | ಆಟೋಗಳಲ್ಲಿ ಮೀಟರ್ ಬಳಕೆ ಕಡ್ಡಾಯ. ಪ್ರಯಾಣಿಕರಿಂದ ಹೆಚ್ಚಿಗೆ ಹಣ ಕೇಳುವಂತಿಲ್ಲ. ಕರ್ಕಶ ಶಬ್ದ ಮಾಡುವ ಸೈಲೆನ್ಸರ್ ಉಪಯೋಗಿಸಿದರೆ ಕ್ರಮ. ಇದು ಜಿಂಟಿ ಸಾರಿಗೆ ಆಯುಕ್ತೆ ಎನ್.ಜಿ.ಗಾಯತ್ರಿದೇವಿ ಅವರ ಖಡಕ್ ಎಚ್ಚರಿಕೆ. ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಯಲ್ಲಿ ನಡೆದ ಜನಸ್ಪಂದನಾ ಸಭೆಯಲ್ಲಿ ಜಂಟಿ ಸಾರಿಗೆ ಆಯಕ್ತೆ ಎನ್.ಜಿ.ಗಾಯತ್ರಿದೇವಿ ನೀಡಿದ ಖಡಕ್ ಎಚ್ಚರಿಕೆಗಳು. ವಿವಿಧ ಸಂಘ ಸಂಸ್ಥೆಗಳು, ಸಾರ್ವಜನಿಕರು ಸಭೆಯಲ್ಲಿ ಭಾಗವಹಿಸಿದ್ದರು. ಸಾರ್ವಜನಿಕರ ಮನವಿ ಸ್ವೀಕರಿಸಿದ ಬಳಿಕ ಮಾತನಾಡಿದ ಜಂಟಿ ಆಯುಕ್ತೆ ಗಾಯತ್ರಿದೇವಿ ಅವರು ವಿವಿಧ ಕೆಲವು … Read more

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಎಲ್ಲೆಲ್ಲಿ ಏನೇನಾಗಿದೆ?

Stone-fall-on-Road-in-Hosanagara

ಶಿವಮೊಗ್ಗ| ಜಿಲ್ಲೆಯಲ್ಲಿ ವರುಣ ಇನ್ನೂ ಅಬ್ಬರಿಸುತ್ತಿದ್ದಾನೆ. ಭಾರಿ ಮಳೆಗೆ (RAIN DAMAGE) ಜನರು ತತ್ತರಿಸಿ ಹೋಗಿದ್ದಾರೆ. ಹಲವು ಕಡೆ ಮನೆಗಳು ಕುಸಿದು ಬಿದ್ದಿವೆ. ಜೀವ ಹಾನಿ ಸಂಭವಿಸಿದೆ. ಬೆಳೆ ಹಾನಿಯು ಉಂಟಾಗಿದೆ. ರಸ್ತೆ ಸಂಪರ್ಕವು ಕಡಿತವಾಗಿದೆ. ಜಿಲ್ಲೆಯಲ್ಲಿ ಎಲ್ಲೆಲ್ಲಿ ಏನೇನಾಗಿದೆ? ಕಳೆದ 24 ಗಂಟೆ ಅವಧಿಯಲ್ಲಿ ಮಳೆ ಪ್ರಮಾಣ ತಗ್ಗಿದೆ. ಇದರಿಂದ ಜನರು ನಿಟ್ಟುಸಿರು ಬಿಟ್ಟಿದ್ದಾರೆ. ಆದರೆ ಇವತ್ತು ಮೋಡ ಕವಿದ ವಾತಾವರಣವಿದೆ. ಜೋರು ಮಳೆಯಾಗುವ ಸಾಧ್ಯತೆ ಇದೆ. ಮನೆಗಳಿಗೆ ನುಗ್ಗಿದ ಭದ್ರಾ ನೀರು ಇಲ್ಲಿನ ಎನ್.ಡಿ.ಕಾಲೋನಿಯ … Read more

ಹರಾಜಿಗೆ ಉತ್ಸಾಹ, ನಿರ್ಮಾಣಕ್ಕೆ ತಾತ್ಸಾರ, ಮಕ್ಕಳಿಗಾಗಿ ‘ಟಾರ್ಪಲ್ ಬಸ್ ಸ್ಟಾಪ್’, ಯಾಕಿಂಗೆ?

Yedavatti-Tarpal-Bus-Stand-in-Thirthahalli

SHIVAMOGGA LIVE NEWS | THIRTHAHALLI | 8 ಜುಲೈ 2022 ಗ್ರಾಮ ಪಂಚಾಯಿತಿ ನಿರ್ಲಕ್ಷ್ಯದಿಂದ ಬೇಸತ್ತು, ಗ್ರಾಮಸ್ಥರೆ ಟಾರ್ಪಲ್ ಹೊದಿಕೆಯ ಬಸ್ ನಿಲ್ದಾಣ ನಿರ್ಮಿಸಿಕೊಂಡಿದ್ದಾರೆ. ಮಳೆಗಾಲದಲ್ಲಿ ಮಕ್ಕಳು, ಹಿರಿಯರು ಮಳೆಯಲ್ಲಿ ನಿಂತು ಬಸ್ಸಿಗೆ ಕಾಯುವುದನ್ನು ತಪ್ಪಿಸಲು ಈ ಕ್ರಮ ಕೈಗೊಂಡಿದ್ದಾರೆ. ತೀರ್ಥಹಳ್ಳಿ ತಾಲೂಕು ಕನ್ನಂಗಿ (KANNANGI) ಗ್ರಾಮ ಪಂಚಾಯಿತಿ ವ್ಯಾಪ್ತಿಯ ಯಡವತ್ತಿ (YEDAVATTI) ಗ್ರಾಮದ ಜನರು, ಟಾರ್ಪಲ್ ಹೊದಿಕೆಯ ಬಸ್ ನಿಲ್ದಾಣ ನಿರ್ಮಿಸಿಕೊಂಡಿದ್ದಾರೆ. ಬಸ್ ನಿಲ್ದಾಣ ನಿರ್ಮಿಸಿಕೊಡಲು ಗ್ರಾಮ ಪಂಚಾಯಿತಿ ನಿರ್ಲಕ್ಷ್ಯ ವಹಿಸಿದೆ. ಈ ಹಿನ್ನೆಲೆ … Read more