ಮತಗಟ್ಟೆ ಮುಂದೆ ಸಂಭ್ರಮಾಚರಣೆ, ಪಟಾಕಿ ಸಿಡಿಸಿ, ಸಿಹಿ ಹಂಚಿ ನೂತನ ಅಧ್ಯಕ್ಷರಿಗೆ ಅಭಿನಂದನೆ

211121 D manjunath Wins KaSaPa Election

ಶಿವಮೊಗ್ಗ ಲೈವ್.ಕಾಂ | SHIMOGA NEWS | 21 ನವೆಂಬರ್ 2021 ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಸ್ಥಾನದ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಪೂರ್ಣಗೊಂಡಿದೆ. ಡಿ.ಮಂಜುನಾಥ್ ಅವರು ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ವಿಚಾರ ತಿಳಿಯುತ್ತಿದ್ದಂತೆ ಅವರ ಅಭಿಮಾನಿಗಳು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದರು. ಡಿ.ಮಂಜುನಾಥ್ ಅವರು ಅತ್ಯಧಿಕ ಮತಗಳನ್ನು ಪಡೆದಿದ್ದಾರೆ. ಪ್ರತಿಸ್ಪರ್ಧಿಗಳಾಗಿದ್ದ ಶಂಕರಪ್ಪ ಅವರು ಎರಡನೇ ಸ್ಥಾನ, ಶಿ.ಜು.ಪಾಶ ಮತ್ತು ಗಾ.ರಾ.ಶ್ರೀನಿವಾಸ್ ಅವರು ನಂತರದ ಸ್ಥಾನ ಪಡೆದಿದ್ದಾರೆ. ಮತಗಳ ವಿವರ ಇನ್ನಷ್ಟೆ ಲಭ್ಯವಾಗಬೇಕಿದೆ. ಪಟಾಕಿ, … Read more

ಶಿವಮೊಗ್ಗ ಜಿಲ್ಲೆಯಾದ್ಯಂತ ಬೆಳಗ್ಗೆಯಿಂದಲೇ ಮತದಾನ ಚುರುಕು, ಸಂಜೆಯೇ ಹೊರಬೀಳಲಿದೆ ಫಲಿತಾಂಶ

211121 KaSaPa Election in Shimoga Taluk

ಶಿವಮೊಗ್ಗ ಲೈವ್.ಕಾಂ | SHIMOGA NEWS | 21 ನವೆಂಬರ್ 2021 ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಮತ್ತು ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಇವತ್ತು ಚುನಾವಣೆ ನಡೆಯುತ್ತಿದೆ. ಬೆಳಗ್ಗೆ 8 ಗಂಟೆಯಿಂದ ಮತದಾನ ಪ್ರಕ್ರಿಯೆ ಆರಂಭವಾಗಿದೆ. ಇವತ್ತು ಸಂಜೆ ವೇಳೆಗೆ ಕಸಾಪ ಶಿವಮೊಗ್ಗ ಘಟಕದ ನೂತನ ಸಾರಥಿ ಯಾರು ಅನ್ನುವುದು ಗೊತ್ತಾಗಲಿದೆ. ಒಂದೇ ಒಂದು ಫೋನ್ ಕರೆ ಮಾಡಿದರೆ ನಿಮ್ಮ ಮನೆಗೆ ಬರಲಿದೆ ಲ್ಯಾಬೋರೇಟರಿ. ನುರಿತ ತಜ್ಞರಿಂದ ನಡೆಯುತ್ತೆ ತಪಾಸಣೆ. ಈಗಲೆ ಕರೆ ಮಾಡಿ. ಶಿವಮೊಗ್ಗ ಜಿಲ್ಲೆಯಾದ್ಯಂತ 12 … Read more