ಶಿವಮೊಗ್ಗದಲ್ಲಿ ಇವತ್ತಿನಿಂದ ಮೂರು ದಿನ ಸಮನ್ವಯ ಸಂಗಮ, ಏನೆಲ್ಲ ಕಾರ್ಯಕ್ರಮ ಇದೆ? ಯಾರೆಲ್ಲ ಭಾಗವಹಿಸ್ತಾರೆ?

Samanvaya-Kashi-Press-meet-in-Shimoga

ಶಿವಮೊಗ್ಗ: ಸಮನ್ವಯ ಸಂಸ್ಥೆಯ 20ನೇ ವರ್ಷದ ಸಂಭ್ರಮದ ಹಿನ್ನೆಲೆ ಜುಲೈ 19ರಿಂದ ಮೂರು ದಿನ ಸಮನ್ವಯ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ‘ಸಮನ್ವಯ ಸಂಗಮ’ ಕಾರ್ಯಕ್ರಮ (Programme) ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ನಿರ್ದೇಶಕ ಸಮನ್ವಯ ಕಾಶಿ ತಿಳಿಸಿದರು. ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮನ್ವಯ ಕಾಶಿ, ಕುವೆಂಪು ರಂಗಮಂದಿರದಲ್ಲಿ ಬೆಳಿಗ್ಗೆ 9.45ರಿಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗಾಗಿ ‘ಭರವಸೆಯ ಹೆಜ್ಜೆ’ ಎಂಬ ಒಂದು ದಿನದ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ ಎಂದರು. ಕಾರ್ಯಾಗಾರವನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ … Read more

ಶಿವಮೊಗ್ಗದ ಪ್ರತಿ ಮನೆಗೂ ಕಾಶಿ, ಅಯೋದ್ಯೆ ಪ್ರಸಾದ, ನಾಣ್ಯ ವಿತರಣೆ

KE-Kantesh-and-KS-Eshwarappa.

SHIVAMOGGA LIVE NEWS | 1 DECEMBER 2024 ಶಿವಮೊಗ್ಗ : ರಾಷ್ಟ್ರಭಕ್ತರ ಬಳಗದ ವತಿಯಿಂದ ಶಿವಮೊಗ್ಗ ನಗರದಲ್ಲಿ ಒಂದು ಲಕ್ಷ ಮನೆಗಳಿಗೆ ಅಯೋದ್ಯೆ, ಕಾಶಿಯ ಪ್ರಸಾದ (Prasada) ಮತ್ತು ಬೆಳ್ಳಿ ಕೋಟೆಡ್‌ ನಾಣ್ಯ ಹಂಚಲು ಯೋಜಿಸಲಾಗಿದೆ. ಸೋಮವಾರದಿಂದ ಪ್ರಸಾದ ಹಂಚುವ ಕಾರ್ಯ ಆರಂಭವಾಗಲಿದೆ. ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕೆ.ಇ.ಕಾಂತೇಶ್‌ ಅವರು ಸುದ್ದಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು. ಒಂದು ಲಕ್ಷ ಮನೆಗಳಿಗೆ ಪ್ರಸಾದ ಈಚೆಗೆ ಶಿವಮೊಗ್ಗ ನಗರದ 1600 ಮಂದಿ ಜೊತೆಗೆ … Read more

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಭೆಗೆ ಶಿವಮೊಗ್ಗ ಮೇಯರ್’ಗೆ ಆಹ್ವಾನ

300921 Mayor Suneetha Anappa

ಶಿವಮೊಗ್ಗ ಲೈವ್.ಕಾಂ | SHIMOGA NEWS | 16 ಡಿಸೆಂಬರ್ 2021 ಉತ್ತರ ಪ್ರದೇಶದ ಕಾಶಿಯಲ್ಲಿ ನಡೆಯಲಿರುವ ಮೇಯರ್’ಗಳ ಸಭೆಯಲ್ಲಿ ಪಾಲ್ಗೊಳ್ಳಲು ಶಿವಮೊಗ್ಗದ ಮೇಯರ್ ಸುನೀತಾ ಅಣ್ಣಪ್ಪ ಅವರಿಗೆ ಆಹ್ವಾನ ಬಂದಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಈ ಸಭೆ ನಡೆಯುತ್ತಿದೆ. ಡಿಸೆಂಬರ್ 17ರಂದು ಕಾಶಿಯಲ್ಲಿ ದೇಶದ ವಿವಿಧ ರಾಜ್ಯಗಳ ಪಾಲಿಕೆಗಳ ಮೇಯರ್’ಗಳ ಸಭೆ ನಡೆಸಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಡೆಯುವ ಸಭೆಯಲ್ಲಿ, ನಗರ ಆಡಳಿತದ ಕುರಿತು ಮಹತ್ವದ ಚರ್ಚೆ ನಡೆಯಲಿದೆ. ಮೂರು ತಿಂಗಳ … Read more