ಮನೆ ಮುಂದೆ ದಿಢೀರ್‌ ನಿಂಬೆಹಣ್ಣು, ಬೆಲ್ಲ ಪ್ರತ್ಯಕ್ಷ, CCTVಯಲ್ಲಿ ನೋಡಿದಾಗ ಮನೆಯವರಿಗೆ ಆಘಾತ

Black-Magic-alligation-at-Kashipura.

SHIVAMOGGA LIVE NEWS | 13 JULY 2024 SHIMOGA : ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು ಮನೆಯೊಂದರ ಮುಂದೆ ನಿಂಬೆಹಣ್ಣು ಮತ್ತು ಬೆಲ್ಲ ಎಸೆದು ಹೋಗಿದ್ದಾರೆ. ಈ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮಾಟ ಮಂತ್ರ (Black Magic) ಶಂಕೆ ವ್ಯಕ್ತಪಡಿಸಿರುವ ಮನೆ ಮಾಲೀಕರು ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ನಗರದ ಕಾಶಿಪುರದ ಹನುಮಂತಪ್ಪ ಬಡವಾಣೆಯ 2ನೇ ಅಡ್ಡರಸ್ತೆಯಲ್ಲಿರುವ ಶಿವಲಿಂಗೇಗೌಡ ಎಂಬುವವರ ಮನೆ ಮುಂದೆ ಘಟನೆ ಸಂಭವಿಸಿದೆ. ದ್ವಿಚಕ್ರ ವಾಹನದಲ್ಲಿ ಬಂದ ಓರ್ವ ಪುರುಷ ಮತ್ತು ಮಹಿಳೆ … Read more

ಕಾಶಿಪುರ ರೈಲ್ವೆ ಅಂಡರ್ ಪಾಸ್ ಬಾಕ್ಸ್ ಅಳವಡಿಕೆ ಪೂರ್ಣ

Railway-track-box-in-Sominkaoppa-in-Shimoga.

SHIVAMOGGA LIVE NEWS | 2 DECEMBER 2022 ಶಿವಮೊಗ್ಗ : ಕಾಶಿಪುರ ರೈಲ್ವೆ ಅಂಡರ್ ಪಾಸ್ (railway underpass) ಕಾಮಗಾರಿಯ ಬಾಕ್ಸ್ ಅಳವಡಿಕೆ ಕಾರ್ಯ ಪೂರ್ಣಗೊಂಡಿದೆ. ಹಾಗಾಗಿ ಕಾಮಗಾರಿ ಬೇಗ ಮುಗಿಯುವ ನಿರೀಕ್ಷೆ ಮೂಡಿದೆ. ಬಾಕ್ಸ್ ಅಳವಡಿಸಲಾಗಿದ್ದು, ಬಾಕಿ ಉಳಿದಿರುವ ಕೆಲಸ ನಡೆಯುತ್ತಿದೆ. ಹಾಗಾಗಿ ಶೀಘ್ರದಲ್ಲೆ ವಾಹನ ಸಂಚಾರಕ್ಕೆ ಅನುವಾಗುವ ಸಾದ್ಯತೆ ಇದೆ. ಕೆಲವು ದಿನದ ಹಿಂದೆ ಸಂಸದ ಬಿ.ವೈ.ರಾಘವೇಂದ್ರ ಅವರು ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಈ ವೇಳೆ ಬಾಕ್ಸ್ ಅಳವಡಿಕೆ … Read more

ಇವತ್ತು ಕಾಶಿಪುರ, ಡಿ.9ರಂದು ಕುಂಸಿ ರೈಲ್ವೆ ಕ್ರಾಸಿಂಗ್ ಬಂದ್, ವಾಹನಗಳಿಗೆ ಪರ್ಯಾಯ ಮಾರ್ಗ

mysore talaguppa train engine with boggies

ಶಿವಮೊಗ್ಗ ಲೈವ್.ಕಾಂ | SHIMOGA NEWS | 7 ಡಿಸೆಂಬರ್ 2021 ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್ ಸಂಖ್ಯೆ 49, 50 ಮತ್ತು 79ರ ಲೆವೆಲ್ ಕ್ರಾಸಿಂಗ್‌ನಲ್ಲಿ ತಾಂತ್ರಿಕ ಪರಿಶೀಲನೆ ಮಾಡುವುದಕ್ಕಾಗಿ ಗೇಟ್‌ಗಳನ್ನು ನಿಗದಿತ ದಿನಗಳಂದು ಮುಚ್ಚಲಾಗುತ್ತಿದ್ದು, ಪರ್ಯಾಯ ಮಾರ್ಗಗಳಲ್ಲಿ ವಾಹನಗಳ ಸಂಚಾರಕ್ಕೆ ಅವಕಾಶ ನೀಡಿ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್‌ ಆದೇಶಿಸಿದ್ದಾರೆ. ಎಲ್‌ಸಿ ನಂ 50ರಲ್ಲಿ (ಕಾಶೀಪುರ) ಡಿ.6ರ ರಾತ್ರಿ 10.30ರಿಂದ ಡಿ.7ರ ರಾತ್ರಿ 7 ಗಂಟೆವರೆಗೆ ಮಾರ್ಗವನ್ನು ಬಂದ್ ಮಾಡಲಾಗುವುದು. ಈ ಭಾಗದಲ್ಲಿ ಸಂಚರಿಸುವ ವಾಹನಗಳು ಸವಳಂಗ … Read more

ಕಾಶಿಪುರದ ಮನೆಯಲ್ಲಿ ಅಂತಿಮ ವರ್ಷದ ಬಿ.ಕಾಂ ವಿದ್ಯಾರ್ಥಿ ನೇಣಿಗೆ ಶರಣು

Suicide-Hanging-General

ಶಿವಮೊಗ್ಗ ಲೈವ್.ಕಾಂ | SHIMOGA NEWS | 30 ಸೆಪ್ಟೆಂಬರ್ 2021 ಅಂತಿಮ ವರ್ಷದ ಬಿ.ಕಾಂ ವಿದ್ಯಾರ್ಥಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಹರ್ಷ (22) ನೇಣಿಗೆ ಶರಣಾದ ವಿದ್ಯಾರ್ಥಿ. ಕಾಶಿಪುರದ ಮನೆಯಲ್ಲಿ ಹರ್ಷ ನೇಣಿಗೆ ಶರಣಾಗಿದ್ದಾನೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಘಟನೆ ಸಂಭವಿಸಿದೆ. ಹರ್ಷ ತನ್ನ ತಾಯಿಯೊಂದಿಗೆ ಕಾಶಿಪುರದ ಮನೆಯಲ್ಲಿದ್ದ. ಆತನ ಸಹೋದರ ಬೆಂಗಳೂರಿನಲ್ಲಿದ್ದಾರೆ. ಶಿವಮೊಗ್ಗದ ಎಟಿಎನ್’ಸಿ ಕಾಲೇಜಿನಲ್ಲಿ ಹರ್ಷ ಬಿ.ಕಾಂ ಓದುತ್ತಿದ್ದ. ಆತ್ಮಹತ್ಯೆಗ ನಿಖರ ಕಾರಣ ತಿಳಿದು ಬಂದಿಲ್ಲ. ವಿನೋಬನಗರ ಠಾಣೆಯಲ್ಲಿ … Read more

ಪಿಇಎಸ್ ಕಾಲೇಜು ಬಸ್ಸುಗಳಿಂದ ಡಿಸೇಲ್ ಕದ್ದವರು ಅರೆಸ್ಟ್, ಸಿಕ್ಕಿಬಿದ್ದಿದ್ದು ಹೇಗೆ?

040921 Diesel Theft Case Two Arrested in Vinobanagara

ಶಿವಮೊಗ್ಗ ಲೈವ್.ಕಾಂ |SHIMOGA NEWS | 4 ಸೆಪ್ಟೆಂಬರ್ 2021 ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಕುಟುಂಬಕ್ಕೆ ಸೇರಿದ ಶಿಕ್ಷಣ ಸಂಸ್ಥೆ ಬಸ್ಸುಗಳಿಂದ ಡಿಸೇಲ್ ಕಳ್ಳತನ ಮಾಡಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಇವರಿಂದ ಡಿಸೇಲ್ ಮತ್ತು ಸರಕು ಸಾಗಣೆ ವಾಹನವೊಂದನ್ನು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ | ರಾತ್ರೋರಾತ್ರಿ ಸೋಮಿನಕೊಪ್ಪದಲ್ಲಿ ಶಿಕ್ಷಣ ಸಂಸ್ಥೆಯ ನಾಲ್ಕು ಬಸ್ಸುಗಳಿಂದ ಡಿಸೇಲ್ ಕಳ್ಳತನ ಟಿಪ್ಪುನಗರದ ಸಯ್ಯದ್ ಸಬ್ರೇದ್ ಮತ್ತು ಸಯ್ಯದ್ ಜಾಫರ್ ಬಂಧಿತರು. ಡಿಸೇಲ್ ಕಳ್ಳತನ ಮಾಡುತ್ತಿದ್ದ ಸಂಬಂಧ ಶಂಕೆ ಮೇಲೆ ಬಂಧಿಸಿ … Read more

ಶಿವಮೊಗ್ಗದಲ್ಲಿ ಕರೋನ ತಡೆಗೆ ಏರಿಯಾವನ್ನೇ ಬಂದ್ ಮಾಡಿಕೊಂಡ ನಿವಾಸಿಗಳು

250521 Kashipura Road Blocked by people 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 25 MAY 2021 ಕರೋನ ನಿಯಂತ್ರಿಸಲು ಸ್ಥಳೀಯರೆ ತಮ್ಮ ಏರಿಯಾವನ್ನು ಲಾಕ್ ಡೌನ್ ಮಾಡಿದ್ದಾರೆ. ಸೋಂಕು ಹರಡುವುದನ್ನು ತಡೆಯಲು ಈ ಕ್ರಮ ಕೈಗೊಂಡಿದ್ದಾರೆ. ಶಿವಮೊಗ್ಗದ ಕಾಶಿಪುರ ಬಡಾವಣೆಯಲ್ಲಿ ಸ್ಥಳೀಯರೆ ತಮ್ಮ ಏರಿಯಾವನ್ನು ಲಾಕ್ ಡೌನ್ ಮಾಡಿದ್ದಾರೆ. ರಸ್ತೆಗೆ ಅಡ್ಡಲಾಗಿ ಬೊಂಬುಗಳನ್ನು ಕಟ್ಟಿ, ವಾಹನ ಮತ್ತು ಜನ ಸಂಚಾರವನ್ನು ನಿರ್ಬಂಧಿಸಲಾಗಿದೆ. ಕಾಶಿಪುರದಲ್ಲಿ ಸೋಂಕು ವೇಗವಾಗಿ ಹರಡುತ್ತಿದೆ. ಇಲ್ಲಿ ಸುತ್ತಮುತ್ತಲು ಸುಮಾರು 200 ಮಂದಿಗೆ ಪಾಸಿಟಿವ್ ಬಂದಿದೆ. ಏಳು ಮಂದಿಗೆ ಕೋವಿಡ್‍ಗೆ … Read more