ಮಂಗನಕಾಯಿಲೆ ಆತಂಕದಲ್ಲಿರುವ ಸಾಗರದ ಗ್ರಾಮಕ್ಕೆ ಮಿನಿಸ್ಟರ್ ಭೇಟಿ, ಆರೋಗ್ಯ ಇಲಾಖೆ ನಿರ್ಲಕ್ಷ್ಯದ ಬಗ್ಗೆ ಏನಂದ್ರು?

070119 Minister Visit Aralagodu village 1

ಶಿವಮೊಗ್ಗ ಲೈವ್.ಕಾಂ | 07 ಜನವರಿ 2019 ಮಂಗನಕಾಯಿಲೆಯಿಂದ ಆತಂಕಕ್ಕೀಡಾಗಿರುವ ಸಾಗರದ ಅರಳಗೋಡು ಗ್ರಾಮಕ್ಕೆ ಆರೋಗ್ಯ ಸಚಿವ ಶಿವಾನಂದ ಪಾಟೀಲ್ ಭೇಟಿ ನೀಡಿ, ಗ್ರಾಮಸ್ಥರೊಂದಿಗೆ ಚರ್ಚಿಸಿದರು. ಇದೇ ವೇಳೆ,  ಆರೋಗ್ಯ ಇಲಾಖೆಯ ನಿರ್ಲಕ್ಷದ ಕುರಿತು ತನಿಖೆ ನಡೆಸುವುದಾಗಿಯೂ ಭರವಸೆ ನೀಡಿದ್ದಾರೆ. ಎಲ್ಲೆಲ್ಲಿಗೆ ಭೇಟಿ ಕೊಟ್ಟರು ಮಿನಿಸ್ಟರ್? ಸಚಿವ ಶಿವಾನಂದ ಪಾಟೀಲ್ ಅವರು, ಸಾಗರದ ಉಪವಿಭಾಗೀಯ ಆಸ್ಪತ್ರೆಗೆ ಭೇಟಿ ನೀಡಿದ ಸಚಿವರು, ಮಂಗನಕಾಯಿಲೆಗೆ ತುತ್ತಾಗಿ ಆಸ್ಪತ್ರೆಗೆ ದಾಖಲಾದವರ ಆರೋಗ್ಯ ವಿಚಾರಿಸಿದರು. ಬಳಿಕ, ಭಾರಂಗಿ ಹೋಬಳಿಯ ಅರಳಗೋಡು ಗ್ರಾಮಕ್ಕೆ ಭೇಟಿ … Read more

ಮಂಗನ ಕಾಯಿಲೆ ಭಯ, ಮುಪ್ಪಾನೆಯಲ್ಲಿ ಚಾರಣ ನಿರ್ಬಂಧ, ಸಿಗಂದೂರು ಭಕ್ತರಿಗೂ ಸದ್ಯದಲ್ಲೇ ಮಾರ್ಗಸೂಚಿ

010119 Muppane Treckking Ban Monkey Fever 1

ಶಿವಮೊಗ್ಗ ಲೈವ್.ಕಾಂ | 1 ಜನವರಿ 2019 ದಿನೇ ದಿನೇ ಮಲೆನಾಡಿನಲ್ಲಿ ಮಂಗನ ಕಾಯಿಲೆ ಆತಂಕ ಹೆಚ್ಚಾಗುತ್ತಿದೆ. ಈ ನಡುವೆ ಶರಾವತಿ ಕಣಿವೆ ಅಭಯಾಯರಣ್ಯದ ಮುಪ್ಪಾನೆ ಪ್ರಕೃತಿ ಶಿಬಿರ ಅರಣ್ಯ ವ್ಯಾಪ್ತಿಯಲ್ಲಿ, ಚಾರಣಕ್ಕೆ ನಿರ್ಬಂಧ ವಿಧಿಸಲಾಗಿದೆ. ಜಿಲ್ಲಾ ವನ್ಯಜೀವಿ ವಿಭಾಗದ ವತಿಯಿಂದ ಈ ಆದೇಶ ಹೊರಡಿಸಲಾಗಿದೆ. ಮುಪ್ಪಾನೆ ಭಾಗದಲ್ಲಿ ಮಂಗನ ಕಾಯಿಲೆ ಕಾಣಿಸಿಕೊಂಡಿರುವ ಹಿನ್ನೆಲೆ, ಮುಂಜಾಗ್ರತ ಕ್ರಮ ಕೈಗೊಳ್ಳಲಾಗಿದೆ. ಆದರೆ ಸಾರ್ವಜನಿಕರ ಹಿತದೃಷ್ಟಿಯಿಂದ ಜ.1ರಿಂದ ಮುಂದಿನ ಆದೇಶದವರೆಗೂ ಚಾರಣಕ್ಕೆ ನಿರ್ಬಂಧ ವಿಧಿಸಲಾಗಿದೆ. ಸದ್ಯದಲ್ಲೇ ಸಿಗಂದೂರು ಭಕ್ತರಿಗೂ ಮಾರ್ಗಸೂಚಿ … Read more