‘ತಕ್ಷಣ ಸಚಿವ ಈಶ್ವರಪ್ಪ ಅರೆಸ್ಟ್ ಆಗಬೇಕು, ಕಮಿಷನ್ ದಂಧೆಯ ಸಮಗ್ರ ತನಿಖೆಯಾಗಬೇಕು’
SHIVAMOGGA LIVE NEWS | SHIMOGA | 13 ಏಪ್ರಿಲ್ 2022 ಸಚಿವ ಕೆ.ಎಸ್. ಈಶ್ವರಪ್ಪ ಅವರ ಶೇ. 40 ಕಮೀಷನ್ ದಂಧೆಗೆ ಗುತ್ತಿಗೆದಾರರೊಬ್ಬರು ಬಲಿಯಾಗಿದ್ದಾರೆ. ಕೂಡಲೆ ಈಶ್ವರಪ್ಪ ಅವರನ್ನು ಬಂಧಿಸಬೇಕು. ಅಲ್ಲದೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್ ಆಗ್ರಹಿಸಿದ್ದಾರೆ. ಗುತ್ತಿಗೆದಾರ ಸಂತೋಷ್ ಪಾಟೀಲ್ ಸಚಿವ ಈಶ್ವರಪ್ಪ ಹೆಸರು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದ್ದರಿಂದ ಈಶ್ವರಪ್ಪ ರಾಜೀನಾಮೆ ಪಡೆದು ಪ್ರಕರಣವನ್ನು ಸಿಬಿಐಗೆ ವಹಿಸಬೇಕು. ಗುತ್ತಿಗೆದಾರರಿಂದ ಶೇ. 40 ಕಮಿಷನ್ ಆರೋಪ … Read more