ನಾಲ್ಕು ತಿಂಗಳಾಯ್ತು ಸದಸ್ಯರಿಲ್ಲ, ಕೂಡಲೆ ಚುನಾವಣೆ ನಡೆಸುವಂತೆ ಒತ್ತಾಯ

KB-Prasanna-Kumar-about-Shimoga-Clash

SHIVAMOGGA LIVE NEWS | 20 FEBRUARY 2024 SHIMOGA : ಮಹಾನಗರ ಪಾಲಿಕೆ ಅವಧಿ ಮುಕ್ತಾಯವಾಗಿ ನಾಲ್ಕು ತಿಂಗಳು ಕಳೆದಿದೆ. ಸರ್ಕಾರ ಕೂಡಲೆ ಪಾಲಿಕೆ ಚುನಾವಣೆ ನಡೆಸಬೇಕು ಎಂದು ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್‌ ಆಗ್ರಹಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಾಲಿಕೆಯಲ್ಲಿ ಸದಸ್ಯರು ಇಲ್ಲದಿರುವುದರಿಂದ ಸಮರ್ಪಕವಾಗಿ ಕೆಲಸ ನಡೆಯುತ್ತಿಲ್ಲ. ಕಸ ವಿಲೇವಾರಿ ಪರಿಪೂರ್ಣವಾಗಿ ಆಗದೆ ಸೊಳ್ಳೆಗಳ ಕಾಟ ಹೆಚ್ಚಾಗಿದೆ. ಅಭಿವೃದ್ಧಿ ಕಾರ್ಯಗಳು ನಡೆಯತ್ತಿಲ್ಲ ಎಂದು ಆರೋಪಿಸಿದರು. ಮಲವಗೊಪ್ಪ, ಗಾಡಿಕೊಪ್ಪ, ಬೊಮ್ಮನಕಟ್ಟೆ, ನವುಲೆ, ಮಲ್ಲಿಗೆನಹಳ್ಳಿ, ವಡ್ಡಿಕೊಪ್ಪ ಸೇರಿದ … Read more

ಶಿವಮೊಗ್ಗ ಕಾಂಗ್ರೆಸ್‍ಗೆ ಆಘಾತ, ಬೆಂಬಲಿಗರೊಂದಿಗೆ ಪಕ್ಷಕ್ಕೆ ಗುಡ್ ಬೈ ಹೇಳಿದ ಮಾಜಿ ಶಾಸಕ

KB-Prasanna-Kumar-Joins-JDS-HD-Devegowda-Ayanuru-Manjunatha-M-Srikanth

SHIVAMOGGA LIVE NEWS | 22 APRIL 2023 SHIMOGA : ಕಾಂಗ್ರೆಸ್ ಟಿಕೆಟ್ ಸಿಗದೆ ಜೆಡಿಎಸ್‌ನಲ್ಲೂ ನಿರಾಸೆ ಗೊಳಗಾಗಿ ತಟಸ್ಥವಾಗಿ ಉಳಿಯಲು ಬಯಸಿದ್ದ ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್ ಅವರನ್ನು ಜೆಡಿಎಸ್ (JDS) ತನ್ನ ತೆಕ್ಕೆಗೆ ತೆಗೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ. ಬೆಂಗಳೂರಲ್ಲಿ ಜೆಡಿಎಸ್‌ (JDS) ವರಿಷ್ಠ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮತ್ತು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಕೆ.ಬಿ.ಪ್ರಸನ್ನಕುಮಾರ್ ಮತ್ತು ಅವರ ಅಭಿಮಾನಿಗಳನ್ನು ಪಕ್ಷಕ್ಕೆ ಬರಮಾಡಿಕೊಂಡರು. ಇದನ್ನೂ ಓದಿ – ಹುಷಾರ್, ನಿಮಗೂ ಬರಬಹುದು ಇಂಥಾ ಮೆಸೇಜ್, ಯಾಮಾರಿದ್ರೆ … Read more

ಶಿವಮೊಗ್ಗದಲ್ಲಿ ಜೆಡಿಎಸ್‌ನಿಂದಲೂ ʼಅಚ್ಚರಿ ಅಭ್ಯರ್ಥಿʼ, ತೆನೆ ಹೊರುತ್ತಾರಾ ಪ್ರಸನ್ನ ಕುಮಾರ್?

JDS-Party-Office-Shimoga

SHIVAMOGGA LIVE NEWS | 18 APRIL 2023 SHIMOGA : ಬಿಜೆಪಿ ಟಿಕೆಟ್‌ ಕುರಿತ ಚರ್ಚೆ ಮಧ್ಯೆ ಈಗ ಶಿವಮೊಗ್ಗ ಜೆಡಿಎಸ್‌ ಪಕ್ಷದ ಟಿಕೆಟ್‌ ವಿಚಾರ ತೀವ್ರ ಕುತೂಹಲ ಕೆರಳಿಸಿದೆ. ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್‌ ಅವರು ಜೆಡಿಎಸ್‌ ಅಭ್ಯರ್ಥಿಯಾಗಲಿದ್ದಾರೆ (JDS Candidate) ಎಂದು ಚರ್ಚೆಯಾಗುತ್ತಿದೆ. ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್‌ ಅವರು ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿಯಾಗಿದ್ದರು. ಟಿಕೆಟ್‌ ಕೈ ತಪ್ಪಿದ್ದರಿಂದ ಅವರ ಬೆಂಬಲಿಗರು ಆಕ್ರೋಶಗೊಂಡಿದ್ದರು. ಅಶೋಕನಗರದಲ್ಲಿರುವ ಪ್ರಸನ್ನ ಕುಮಾರ್‌ ಅವರ ಮನೆ ಬಳಿ ಟೈರ್‌ಗೆ … Read more

ಸಿದ್ದರಾಮಯ್ಯಗೆ ಸವಾಲು ಹಾಕಿದ್ದ ಈಶ್ವರಪ್ಪಗೆ ಕಾಂಗ್ರೆಸ್ ಮುಖಂಡರ ಪ್ರತಿಸವಾಲು, ಏನದು?

HC-Yogesh-and-KB-Prasanna-Kumar-Press-Meet-in-Shimoga

SHIVAMOGGA LIVE NEWS | 1 MARCH 2023 SHIMOGA : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಿವಮೊಗ್ಗದಲ್ಲಿ ಸ್ಪರ್ಧಿಸಲಿ ಎಂದು ಸವಾಲು  (Challenge) ಹಾಕಿದ್ದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್ ಪ್ರತಿಸವಾಲು ಹಾಕಿದ್ದಾರೆ. ಸಿದ್ದರಾಮಯ್ಯ ಅವರು ಸ್ಪರ್ಧಿಸುವ ಕ್ಷೇತ್ರದಲ್ಲಿಯೇ ಅವರ ವಿರುದ್ಧ ಬಿಜೆಪಿಯಿಂದ ಈಶ್ವರಪ್ಪ ಸ್ಪರ್ಧೆ ಮಾಡಲು ಸಾಧ್ಯವಿದೆಯೇ ಎಂದು ಸವಾಲು (Challenge) ಹಾಕಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್ ಅವರು, ಈಶ್ವರಪ್ಪ ಅವರ ವಿರುದ್ಧ ಸ್ಪರ್ಧೆಗೆ … Read more

ಶಿವಮೊಗ್ಗದಲ್ಲಿ 620 ಮನೆಗಳ ಹಂಚಿಕೆ, ಸೌಲಭ್ಯವಿಲ್ಲದ್ದಕ್ಕೆ ಕಾಂಗ್ರೆಸ್ ಪಕ್ಷ ಗರಂ, ಮಾಜಿ ಎಂಎಲ್ಎ ಆರೋಪಗಳೇನು?

KB-Prasanna-Kumar-about-Ashraya-houses.

SHIVAMOGGA LIVE NEWS | 8 FEBRURARY 2023 SHIMOGA : ಚುನಾವಣೆ ಹಿನ್ನೆಲೆ ಮೂಲ ಸೌಲಭ್ಯ ಒದಗಿಸದೆ ತರಾತುರಿಯಲ್ಲಿ ಫಲಾನುಭವಿಗಳಿಗೆ ಆಶ್ರಯ ಮನೆಗಳನ್ನು (Ashraya House) ಹಂಚಿಕೆ ಮಾಡಲಾಗುತ್ತಿದೆ ಎಂದು ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್ ಆರೋಪಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆ.ಬಿ.ಪ್ರಸನ್ನ ಕುಮಾರ್ ಅವರು, ಕಾಮಗಾರಿ ಪೂರ್ಣಗೊಂಡ ಮೇಲೆ ಫಲಾನುಭವಿಗಳಿಗೆ ಹಂಚಿಕೆ ಮಾಡಬೇಕು. ಆದರೆ ಚುನಾವಣೆ ಹಿನ್ನೆಲೆ ತರಾತುರಿಯಲ್ಲಿ ಫಲಾನುಭವಿಗಳಿಗೆ ಮನೆಗಳ ಹಂಚಿಕೆ ಮಾಡಲಾಗುತ್ತಿದೆ. ಇದಕ್ಕಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಕರೆಯಿಸುತ್ತಿದ್ದಾರೆ ಎಂದರು. ಮನೆಗಳಿಗೆ … Read more

ಕ್ಷೇತ್ರ ಪರಿಚಯ | ಶಿವಮೊಗ್ಗ ಕ್ಷೇತ್ರ, ಜಾತಿ ಲೆಕ್ಕಾಚಾರ ತಲೆ ಕೆಳಗಾಗಿಸಿದ ಕ್ಷೇತ್ರ, ಹಿನ್ನೆಲೆ ಏನು?

Kshetra-Parichaya-Shimoga-City-Assembly-Constituency

SHIVAMOGGA LIVE NEWS | 6 DECEMBER 2022 ಶಿವಮೊಗ್ಗ : ಜಿಲ್ಲೆಯ ಅತ್ಯಂತ ಪ್ರಮುಖ ಕ್ಷೇತ್ರ ಶಿವಮೊಗ್ಗ ನಗರ. ಜಿಲ್ಲಾ ಕೇಂದ್ರವಾಗಿರುವುದರಿಂದ ಎಲ್ಲಾ ರಾಜಕೀಯ ಚಟುವಟಿಕೆಗು ಈ ಕ್ಷೇತ್ರ ವೇದಿಕೆಯಾಗಿದೆ. ಪ್ರಸ್ತುತ ಇಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳ ನಡುವೆ ನೇರಾನೇರ ಹೋರಾಟವಿದೆ. ಜೆಡಿಎಸ್, ಆಮ್ ಆದ್ಮಿ ಪಕ್ಷಗಳು ಜನರನ್ನು ತಲುಪಲು ಇನ್ನಿಲ್ಲದ ಕಸರತ್ತು ನಡೆಸುತ್ತಿವೆ. (Shimoga Legislative Assembly) ಆರಂಭದಲ್ಲಿ ಕಾಂಗ್ರೆಸ್ ಪಕ್ಷದ ಭದ್ರಕೋಟೆಯಾಗಿದ್ದ ಶಿವಮೊಗ್ಗ ನಗರ ಈಚೆಗೆ ಬಿಜೆಪಿ ತೆಕ್ಕೆಗೆ ಜಾರಿದೆ. ಕೆ.ಎಸ್.ಈಶ್ವರಪ್ಪ … Read more

‘ಸಚಿವ ಈಶ್ವರಪ್ಪ ಅವರನ್ನು ಗಾಂಜಾ ಪೆಡ್ಲರ್ ಎಂದು ಹೇಳಲು ಆಗುತ್ತದೆಯೇ?’

211021 KB Prasanna Kumar Former MLA

ಶಿವಮೊಗ್ಗ ಲೈವ್.ಕಾಂ | SHIMOGA NEWS | 21 ಅಕ್ಟೋಬರ್ 2021 ಕಾಂಗ್ರೆಸ್ ನಾಯಕರನ್ನು ಡ್ರಗ್ ಪೆಡ್ಲರ್, ನಿಮ್ಹಾನ್ಸ್ ಆಸ್ಪತ್ರೆಗೆ ಸೇರಿಸಿ ಎಂದು ಟೀಕಿಸಲಾಗುತ್ತಿದೆ. ಆದರೆ ಕೆ.ಎಸ್.ಈಶ್ವರಪ್ಪ ಅವರ ಕ್ಷೇತ್ರದಲ್ಲಿಯೇ ಗಾಂಜಾ ಮಾರಾಟ ಎಗ್ಗಿಲ್ಲದೆ ನಡೆಯುತ್ತಿದೆ. ಹಾಗಂತ ಅವರನ್ನು ಗಾಂಜಾ ಪೆಡ್ಲರ್ ಎಂದು ಕರೆಯಲು ಆಗುತ್ತದೆಯೇ ಎಂದು ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್ ಪ್ರಶ್ನಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆ.ಬಿ.ಪ್ರಸನ್ನ ಕುಮಾರ್, ನಗರದಲ್ಲಿ ಅವ್ಯಾಹತವಾಗಿ ಗಾಂಜಾ ಮಾರಾಟ ನಡೆಯುತ್ತಿದೆ. ಇದನ್ನು ಮಟ್ಟ ಹಾಕುವಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. … Read more

ಹುಣಸೋಡು ಸ್ಪೋಟದ ತನಿಖೆಗೆ ಜಿಲ್ಲಾ ಮಂತ್ರಿಯೇ ಅಡ್ಡಿ, ಗಂಭೀರ ಆರೋಪ

220121 Hunasodu Blast Spot 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 19 MARCH 2021 ಹುಣಸೋಡು ಸ್ಪೋಟ ಪ್ರಕರಣದ ತನಿಖೆಗೆ ಜಿಲ್ಲಾ ಮಂತ್ರಿ ಅಡ್ಡಿಪಡಿಸುತ್ತಿದ್ದಾರೆ. ಆದ್ದರಿಂದ ನಿಷ್ಪಕ್ಷಪಾತ ತನಿಖೆಯಾಗುತ್ತಿಲ್ಲ. ಕೂಡಲೆ ಪ್ರಕರಣವನ್ನು ಹೈಕೋರ್ಟ್ ನ್ಯಾಯಮೂರ್ತಿ ಅವರ ನೇತೃತ್ವದಲ್ಲಿ ತನಿಖೆಗೆ ವಹಿಸಬೇಕು ಎಂದು ಶಿವಮೊಗ್ಗದ ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್ ಆರೋಪಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರಸನ್ನ ಕುಮಾರ್, ಈ ಜಿಲ್ಲಾ ಮಂತ್ರಿ ಇರುವ ತನಕ ಪ್ರಕರಣದ ನಿಷ್ಪಕ್ಷಪಾತ ತನಿಖೆ ಸಾಧ್ಯವಾಗುವುದಿಲ್ಲ. ಆದ್ದರಿಂದ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಅಥವಾ ಹೈಕೋರ್ಟ್ ನ್ಯಾಯಮೂರ್ತಿ ಅವರಿಂದ … Read more