ಶಿವಮೊಗ್ಗ ಸಿಟಿಯ ಡೇಂಜರಸ್ ತಿರುವು, ಸ್ವಲ್ಪ ಮೈಮರೆತರೆ ವಾಹನ ಸವಾರರು ಗ್ಯಾರಂಟಿ ಆಸ್ಪತ್ರೆ ಪಾಲು
ಶಿವಮೊಗ್ಗ: ಇದು ಶಿವಮೊಗ್ಗ ಸಿಟಿಯ ಡೇಂಜರಸ್ ತಿರುವು. ಇಲ್ಲಿ ಸ್ವಲ್ಪ ಮೈಮರೆತರೆ ಕೈ, ಕಾಲು ಮುರಿದುಕೊಳ್ಳುವುದು ಫಿಕ್ಸ್. (Potholes) ಶಿವಮೊಗ್ಗದ ಕೆ.ಇ.ಬಿ ಸರ್ಕಲ್ನಲ್ಲಿರುವ ಈ ತಿರುವಿನಲ್ಲಿ ರಸ್ತೆ ಬಾಯ್ತೆರೆದು ನೆತ್ತರು ಹೀರಿ ದಾಹ ನೀಗಿಸಿಕೊಳ್ಳಲು ಹೊಂಚು ಹಾಕುತ್ತಿದೆ. ತಿರುವಿನಲ್ಲಿ, ಕತ್ತಲಲ್ಲಿ ಅವಿತು ಕುಳಿತಂತಿರುವ ಈ ಗುಂಡಿಗಳು, ದೊಡ್ಡ ಅನಾಹುತಕ್ಕೆ ಕಾರಣವಾಗುವ ಸಾಧ್ಯತೆ ಇದೆ. ನಿತ್ಯ ಸಾವಿರಾರು ವಾಹನ ಸಂಚಾರ ಕೆ.ಇ.ಬಿ ಸರ್ಕಲ್ನಿಂದ ಸಂಗೊಳ್ಳಿ ರಾಯಣ್ಣ ವೃತ್ತದ ಕಡೆಗೆ ತೆರಳುವ ಮಾರ್ಗದಲ್ಲಿ ಈ ಗುಂಡಿಗಳಿವೆ. ರೈಲ್ವೆ ನಿಲ್ದಾಣದ … Read more