ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಸಿಇಒ ಬಂಧನಕ್ಕೆ ನ್ಯಾಯಾಲಯ ಆದೇಶ, ಕಾರಣವೇನು?

zilla-pachayath-shivamogga

SHIVAMOGGA LIVE NEWS | 7 JANUARY 2024 SHIMOGA : ವರದಿ ಸಲ್ಲಿಸಲು ವಿಳಂಬ ಮಾಡಿದ ಜಿಲ್ಲಾ ಪಂಚಾಯಿತಿ ಸಿಇಒ ಅವರನ್ನು ಬಂಧಿಸುವಂತೆ ಕರ್ನಾಟಕ ಭೂ ಕಬಳಿಕೆ ನಿಷೇಧ ನ್ಯಾಯಾಲಯ ಆದೇಶ ಹೊರಡಿಸಿದೆ. ಈ ಸಂಬಂಧ ವಿಶೇಷ ನ್ಯಾಯಾಲಯದ ರಿಜಿಸ್ಟ್ರಾರ್‌ ಜಿಲ್ಲಾ ಪೊಲೀಸ್‌ ಇಲಾಖೆಗೆ ಪತ್ರ ಕಳುಹಿಸಿದ್ದಾರೆ. ಯಾವ ವರದಿ? ಏನಿದು ಪ್ರಕರಣ? ಅಬ್ಬಲಗೆರೆ ಗ್ರಾಮದಲ್ಲಿ ಅಕ್ರಮವಾಗಿ ಕೆರೆ ಹೂಳು ತೆಗೆದು ಸರ್ಕಾರದ ಬೊಕ್ಕಸಕ್ಕೆ ಲಕ್ಷಾಂತರ ರೂ. ನಷ್ಟ ಉಂಟು ಮಾಡಿದ ಆರೋಪ ಕೇಳಿ ಬಂದಿತ್ತು. … Read more

‘ಸಾಗರದ ಗಣಪತಿ ಕೆರೆ ಅಭಿವೃದ್ಧಿಯಲ್ಲಿ ಅವ್ಯವಹಾರ, ತನಿಖೆ ಸಾಧ್ಯತೆ’

Beluru-Gopalakrishna-visits-various-projects-in-sagara

SHIVAMOGGA LIVE NEWS | 22 NOVEMBER 2023 SAGARA : ಗಣಪತಿ ಕೆರೆ ಅಭಿವೃದ್ಧಿ ಕಾರ್ಯದಲ್ಲಿ ದೊಡ್ಡ ಮಟ್ಟದ ಭ್ರಷ್ಟಾಚಾರ ನಡೆದಿರುವ ಶಂಕೆ ಇದೆ. ಸಾರ್ವಜನಿಕರು ಸಚಿವರಿಗೆ ಪತ್ರ ಬರೆದಿದ್ದಾರೆ. ಈ ಹಿನ್ನೆಲೆ ಸಂಬಂಧಿಸಿದ ಇಲಾಖೆ ಸಚಿವರು ತನಿಖೆ ನಡೆಸುವ ಕುರಿತು ಯೋಚಿಸಿದ್ದಾರೆ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ತಿಳಿಸಿದರು. ಗಣಪತಿ ಕೆರೆ ಅಭಿವೃದ್ಧಿ ಕಾರ್ಯಗಳ ಕುರಿತು ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಬೇಳೂರು ಗೋಪಾಲಕೃಷ್ಣ, ಕೆರ ಅಭಿವೃದ್ಧಿ ಕಾಮಗಾರಿಯಲ್ಲಿ ಹಣ ದುರುಪಯೋಗ … Read more

ಸಾಗರ ಗಣಪತಿ ಕೆರೆಯಲ್ಲಿ ಮೃತದೇಹ, ಯುವತಿ ಗುರುತು ಪತ್ತೆ

Sagara Police Station Building

SHIVAMOGGA LIVE NEWS | DEAD | 17 ಮೇ 2022 ಸಾಗರದ (SAGARA) ಗಣಪತಿ ಕೆರೆಯಲ್ಲಿ ಮಂಗಳವಾರ ಬೆಳಗ್ಗೆ ಮೃತದೇಹ (DEAD) ಪತ್ತೆಯಾಗಿತ್ತು. ಮೃತ ಯುವತಿಯ ಗುರುತು ಪತ್ತೆಯಾಗಿದೆ. ಸಾಗರ ಜಂಬಗಾರು ನಿವಾಸಿ ರಕ್ಷಿತಾ (16) ಎಂದು ಗುರುತಿಸಲಾಗಿದೆ. ಸಾಗರದ ಖಾಸಗಿ ಶಾಲೆಯಲ್ಲಿ ರಕ್ಷಿತಾ ಎಸ್ಸೆಸ್ಸೆಲ್ಸಿ ಓದುತ್ತಿದ್ದಳು. ಸೋಮವಾರ ಶಾಲೆಗೆ ಬಂದಿದ್ದ ರಕ್ಷಿತಾ ಮನೆ ಹಿಂತಿರುಗಿರಲಿಲ್ಲ. ಎಲ್ಲೆಡೆ ಹುಡುಕಾಡಿದ ಪೋಷಕರು ರಾತ್ರಿ ಸಾಗರ ನಗರ ಠಾಣೆಗೆ ದೂರು ನೀಡಿದ್ದರು. ಮಂಗಳವಾರ ಬೆಳಗ್ಗೆ ಗಣಪತಿ ಕೆರೆಯಲ್ಲಿ ಮೃತದೇಹ … Read more

BREAKING NEWS | ಸಾಗರ ಗಣಪತಿ ಕೆರೆಯಲ್ಲಿ ಯುವತಿಯ ಮೃತದೇಹ ಪತ್ತೆ

Sagara Police Station Building

SHIVAMOGGA LIVE NEWS | DEAD | 17 ಮೇ 2022 ಸಾಗರದ ಗಣಪತಿ ಕೆರೆಯಲ್ಲಿ ಯುವತಿಯ ಮೃತದೇಹ ಪತ್ತೆಯಾಗಿದೆ. ಕೆರೆ ದಂಡೆಯ ಸನಿಹದಲ್ಲಿ ಮೃತದೇಹ ತೇಲುತ್ತಿತ್ತು. ಇದನ್ನೂ ಓದಿ – ಹಾಸ್ಟೆಲ್ ಕೊಠಡಿಯಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿ ನೇಣಿಗೆ ಶರಣು ಇವತ್ತು ಬೆಳಗ್ಗೆ ಮೃತದೇಹ ತೇಲುತ್ತಿರುವುದನ್ನು ಸ್ಥಳೀಯರು ಗಮನಿಸಿದ್ದಾರೆ. ಕೂಡಲೆ ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೃತದೇಹವನ್ನು ಗಣಪತಿ ಕೆರೆಯಿಂದ ಮೇಲೆತ್ತಿದ್ದಾರೆ. ಸಾಗರ ಉಪ ವಿಭಾಗೀಯ ಆಸ್ಪತ್ರೆಗೆ ಮೃತದೇಹ ರವಾನಿಸಿದ್ದಾರೆ. ಯುವತಿಯ ಗುರುತು ಪತ್ತೆಯಾಗಿಲ್ಲ. ಹೆಚ್ಚಿನ … Read more

ಸಾಗರದ ಗಣಪತಿ ಕೆರೆಗೆ ಹಾರಿ ವೈದ್ಯೆ ಆತ್ಮಹತ್ಯೆ

Dr-Sharmada-commits-suicide-in-Sagara.

SHIVAMOGGA LIVE NEWS | 29 ಮಾರ್ಚ್ 2022 ವೈದ್ಯೆಯೊಬ್ಬರು ಸಾಗರದ ಗಣಪತಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೃತ್ಯಕ್ಕೆ ನಿಖರ ಕಾರಣ ತಿಳಿದು ಬಂದಿದೆ. ಡಾ.ಶರ್ಮದಾ (36) ಅವರು ಕೆರೆಗೆ ಹಾರಿದವರು. ಸೋಮವಾರ ರಾತ್ರಿ ಘಟನೆ ಸಂಭವಿಸಿದೆ. ಗಣಪತಿ ಕೆರೆ ಬಳಿ ಬಂದ ಡಾ.ಶರ್ಮದಾ, ಸ್ಕೂಟಿ ನಿಲ್ಲಿಸಿ, ಚಪ್ಪಲಿಯನ್ನು ಕೆರೆ ದಂಡೆ ಬಿಟ್ಟು ಹಾರಿದ್ದಾರೆ ಎಂದು ತಿಳಿದು ಬಂದಿದೆ. ಡಾ.ಶರ್ಮದಾ ಅವರು ಕೆರೆಗೆ ಹಾರಿದ್ದನ್ನು ಗಮನಿಸಿದ ಸ್ಥಳೀಯರು ಅವರ ರಕ್ಷಣೆ ಮಾಡಿದ್ದಾರೆ. ಈ ಸಂದರ್ಭ ಅವರು … Read more

ಸಾಗರದಲ್ಲಿ ಇವತ್ತು ಕೆರೆ ಹಬ್ಬ, ಶಾಸಕರ ನೇತೃತ್ವದಲ್ಲಿ ಗಣಪತಿ ಕೆರೆ ಸ್ವಚ್ಛತೆ

Kere-Habba-Ganapathi-Lake-Cleaning

SHIVAMOGGA LIVE NEWS | 12 ಮಾರ್ಚ್ 2022 ಕೆರೆ ಹಬ್ಬದ ಅಂಗವಾಗಿ ಇವತ್ತು ಸಾಗರದ ಗಣಪತಿ ಕೆರೆಯ ಸ್ವಚ್ಛತಾ ಕಾರ್ಯ ನಡೆಸಲಾಯಿತು. ಶಾಸಕ ಹರತಾಳು ಹಾಲಪ್ಪ ನೇತೃತ್ವದಲ್ಲಿ ದೊಡ್ಡ ಸಂಖ್ಯೆಯ ಸ್ವಯಂ ಸೇವಕರು ಸ್ವಚ್ಛತೆಯಲ್ಲಿ ಭಾಗವಹಿಸಿದ್ದರು. ಗಣಪತಿ ಕೆರೆಯ ದಂಡೆಯನ್ನು ಜನರು ಸ್ವಚ್ಛಗೊಳಿಸಿದರು. ವಿವಿಧ ಸಂಘಟನೆಗಳು, ನಗರ ಸಭೆಯ ಪೌರ ಕಾರ್ಮಿಕರು, ಜನರು ಸ್ವಯಂ ಪ್ರೇರಿತವಾಗಿ ಬಂದು ಸ್ವಚ್ಛತಾ ಕಾರ್ಯದಲ್ಲಿ ತೊಡಗಿಸಿಕೊಂಡಿದರು. ಕಸ ತೆಗೆದು ಮಾದರಿಯಾದ ಶಾಸಕ ಸ್ವಯಂ ಸೇವಕರೊಂದಿಗೆ ಕೈ ಜೋಡಿಸಿದ ಶಾಸಕ ಹರತಾಳು … Read more

SAGARA | ಗಣಪತಿ ಕೆರೆಯಲ್ಲಿ ನೀರು ನಾಯಿಗಳ ಚಿನ್ನಾಟ, ಕಣ್ತುಂಬಿಕೊಳ್ಳಲು ಬರ್ತಿದ್ದಾರೆ ಜನ, ಮೀನುಗಾರರಿಗೆ ಸಂಕಷ್ಟ

040221 NEERU NAYI at Sagara Ganapathi Kere 1

ಶಿವಮೊಗ್ಗ ಲೈವ್.ಕಾಂ | SAGARA NEWS | 04 FEBRUARY 2021 ಸಾಗರದ ಗಣಪತಿ ಕೆರೆಯಲ್ಲಿ ನೀರು ನಾಯಿಗಳು ಪ್ರತ್ಯಕ್ಷವಾಗಿವೆ. ಇವುಗಳ ಚಲನವಲನ, ಚಿನ್ನಾಟವನ್ನು ಕಣ್ತುಂಬಿಕೊಳ್ಳಲು, ಮೊಬೈಲ್‍ನಲ್ಲಿ ಸೆರೆ ಹಿಡಿಯಲು ಹಲವರು ಕೆರೆ ಬಳಿಗೆ ಬರುತ್ತಿದ್ದಾರೆ. ಕಳೆದ ಕೆಲವು ದಿನದಿಂದ ದೊಡ್ಡ ಸಂಖ್ಯೆಯಲ್ಲಿ ನೀರು ನಾಯಿಗಳು ಗಣಪತಿ ಕೆರೆಯಲ್ಲಿ ಪ್ರತ್ಯಕ್ಷವಾಗಿವೆ. ಕೆರೆಯಲ್ಲಿ ಇರುವ ಮೀನುಗಳನ್ನ ಹಿಡಿದು ತಿನ್ನುತ್ತಿರುವ ನೀರು ನಾಯಿ, ಸ್ಥಳೀಯರ ಆಕರ್ಷಣೆಯಾಗಿವೆ. ಶರವಾತಿ ಹಿನ್ನೀರು, ವರದಾ ನದಿಗಳು ನೀರು ನಾಯಿಗಳ ಆವಾಸ ಸ್ಥಾನ. ವರದಾ ನದಿಯ … Read more

ಕೆರೆಗಿಳಿದು ಸ್ವಚ್ಛತೆ ಆರಂಭಿಸಿದ ಎಂಎಲ್ಎ, ಸಾಗರದ ಪ್ರಸಿದ್ಧ ಕೆರೆ ಇನ್ಮುಂದೆ ಕ್ಲೀನ್ ಕ್ಲೀನ್

ಶಿವಮೊಗ್ಗ ಲೈವ್.ಕಾಂ | SHIMOGA | 11 ಜನವರಿ 2020 ಗಣಪತಿ ಕೆರೆ ಪುನಶ್ಚೇತನದ ಹಿನ್ನೆಲೆ ಇವತ್ತಿನಿಂದ ಸ್ವಚ್ಛತಾ ಕಾರ್ಯ ಆರಂಭಿಸಲಾಗಿದೆ. ಶಾಸಕ ಹರತಾಳು ಹಾಲಪ್ಪ ಅವರೇ ಕೆರೆಗಿಳಿದು ಸ್ವಚ್ಛತೆ ಕಾರ್ಯಕ್ಕೆ ಚಾಲನೆ ನೀಡಿದರು. ಇವತ್ತಿಂದ ಎರಡು ದಿನ ಸ್ವಚ್ಛತಾ ಕಾರ್ಯ ನಡೆಯಲಿದೆ. ರಾಫ್ಟಿಂಗ್ ಬೋಟುಗಳನ್ನು ಬಳಕೆ ಮಾಡಿಕೊಂಡು ಸ್ವಚ್ಛತಾ ಕಾರ್ಯ ನಡೆಸಲಾಗುತ್ತಿದೆ. ಶಾಸಕ ಹರತಾಳು ಹಾಲಪ್ಪ ಅವರು ರಾಫ್ಟಿಂಗ್ ಬೋಟ್ ಬಳಸಿ, ಕೆರೆ ಸ್ವಚ್ಛತಾ ಕಾರ್ಯ ನಡೆಸಿದರು. ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494 … Read more