ಎಂಎಲ್ಎ ಮನೆ ಮೇಲೆ ದಾಳಿ, ಭೋವಿ ಸಮಾಜದ ಆಕ್ರೋಶ, ತಪ್ಪಿತಸ್ಥರಿಂದಲೇ ನಷ್ಟ ಭರಿಸುವಂತೆ ಆಗ್ರಹ
ಶಿವಮೊಗ್ಗ ಲೈವ್.ಕಾಂ | SHIMOGA NEWS | 13 ಆಗಸ್ಟ್ 2020 ಶಾಸಕ ಅಖಂಡ ಶ್ರೀನಿವಾಸ ಮೂರ್ತಿಯವರ ಮನೆಯ ಮೇಲೆ ನಡೆದ ಹಲ್ಲೆಯನ್ನು ತಾಲ್ಲೂಕು ಭೋವಿ ಸಮಾಜ ತೀವ್ರವಾಗಿ ಖಂಡಿಸುತ್ತದೆ ಎಂದು ಅಧ್ಯಕ್ಷ ಧೀರರಾಜ್ ಹೊನ್ನವಿಲೆ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಲವು ದೇಶದ್ರೋಹಿ ಸಂಘಟನೆಗಳ ಪದಾಧಿಕಾರಿಗಳು ಕ್ಷುಲ್ಲಕ ವಿಷಯಕ್ಕೆ ಶಾಸಕ ಅಖಂಡ ಶ್ರೀನಿವಾಸಮೂರ್ತಿಯವರ ಮನೆ ಮೇಲೆ ದಾಳಿ ಮಾಡಿದ್ದಾರೆ. ಇದನ್ನು ಭೋವಿ ಸಮಾಜ ತೀವ್ರವಾಗಿ ಖಂಡಿಸುತ್ತದೆ. ಗಲಭೆ ನಡೆಸಿದವರು ಯಾರೇ ಆಗಿದ್ದರೂ ಕಠಿಣ ಕ್ರಮ ಕೈಗೊಳ್ಳಬೇಕು ಎಂದು … Read more