ʼಶಿವಮೊಗ್ಗ ಜಿಲ್ಲೆಯ ಮನೆ ಮನೆಗೂ ಮತ್ತೊಮ್ಮೆ ಗ್ಯಾರಂಟಿ ಕಾರ್ಡ್‌ʼ, ಈ ಬಾರಿ ಯಾರ ಸಹಿ ಇರುತ್ತೆ?

SUDA-PRESIDENT-h-s-sundaresh-press-meet-in-Shimoga

SHIVAMOGGA LIVE NEWS | 9 APRIL 2024 SHIMOGA : ಲೋಕಸಭೆ ಚುನಾವಣೆ ಹಿನ್ನೆಲೆ ಕಾಂಗ್ರೆಸ್‌ ಪಕ್ಷ 25 ಗ್ಯಾರಂಟಿ ಘೋಷಣೆ ಮಾಡಿದೆ. ಈ ಗ್ಯಾರಂಟಿಗಳ ಕರಪತ್ರಗಳನ್ನು ಶಿವಮೊಗ್ಗದಲ್ಲಿ ಮನೆ ಮನೆಗೆ ತಲುಪಿಸಲಾಗುವುದು ಎಂದು ಶಿವಮೊಗ್ಗ ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರ (ಸೂಡಾ) ಅಧ್ಯಕ್ಷ ಹೆಚ್‌.ಎಸ್‌. ಸುಂದರೇಶ್ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸುಂದರೇಶ್‌, ಈಗಾಗಲೇ ರಾಜ್ಯ ಸರ್ಕಾರದ ಗ್ಯಾರಂಟಿಗಳು ಈಡೇರಿವೆ. ಜಿಲ್ಲೆಯಲ್ಲಿ 4.60 ಲಕ್ಷ ಮನೆಗಳಿಗೆ 2 ಸರ್ಕಾರದ ವಿವಿಧ ಯೋಜನೆಗಳು ತಲುಪಿವೆ. ಮಲ್ಲಿಕಾರ್ಜುನ ಖರ್ಗೆ ಮತ್ತು … Read more

ನೊಟೀಸ್ ಕೊಟ್ಟ ಸಿಐಡಿ ಅಧಿಕಾರಿ ಅಮಾನತಿಗೆ ಆಗ್ರಹಿಸಿ ರಾಜ್ಯಪಾಲರಿಗೆ ಮನವಿ

Devendrappa-Memorandum-to-take-action-against-CID-Officer.

SHIVAMOGGA LIVE NEWS | CID | 28 ಏಪ್ರಿಲ್ 2022 ಶಾಸಕ ಪ್ರಿಯಾಂಕ್ ಖರ್ಗೆ ಅವರಿಗೆ ನೊಟೀಸ್ ನೀಡಿದ ಸಿಐಡಿ ಅಧಿಕಾರಿಯನ್ನು ಅಮಾನತು ಮಾಡಬೇಕು ಎಂದು ಆಗ್ರಹಿಸಿ ಕೆಪಿಸಿಸಿ ವತಿಯಿಂದ ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು. ಪಿಎಸ್‌ಐ ಪರೀಕ್ಷೆ ಅಕ್ರಮ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ಅವರನ್ನು ಬಂಧಿಸಲು ಸಿಐಡಿ ಅಧಿಕಾರಿಗಳು ವಿಫಲವಾಗಿದ್ದಾರೆ. ಅಕ್ರಮ ಬಯಲಿಗೆಳೆದ ಶಾಸಕ ಪ್ರಿಯಾಂಕ ಖರ್ಗೆ ಅವರಿಗೆ ನೋಟಿಸ್ ನೀಡಿದ್ದಾರೆ ಎಂದು ಆರೋಪಿಸಿದರು. ಬಿಜೆಪಿ ಸರ್ಕಾರ ರಚನೆಯಾದಾಗಿನಿಂದ … Read more