ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿಗಳಿಂದ MRS ಸರ್ಕಲ್’ನಲ್ಲಿ ರಸ್ತೆ ತಡೆ, ಕುವೆಂಪು ವಿವಿ ನಗರ ಕಚೇರಿ ಮುತ್ತಿಗೆ ಯತ್ನ

030921 Sahyadri College Students Protest Against Khelo India

ಶಿವಮೊಗ್ಗ ಲೈವ್.ಕಾಂ | SHIMOGA NEWS | 3 ಸೆಪ್ಟೆಂಬರ್ 2021 ಕ್ಯಾಂಪಸ್ ಒಳಗೆ ಖೇಲೋ ಇಂಡಿಯಾ ಯೋಜನೆ ವಿರೋಧಿಸಿ ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆ ದಿನೇ ದಿನೇ ತೀವ್ರ ಸ್ವರೂಪ ಪಡೆಯುತ್ತಿದೆ. ಇವತ್ತು ಸಹ್ಯಾದ್ರಿ ಕಾಲೇಜು ಮುಂಭಾಗ ವಿದ್ಯಾರ್ಥಿಗಳು ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು. ಅಲ್ಲದೆ ಕುವೆಂಪು ವಿಶ್ವವಿದ್ಯಾಲಯದ ನಗರ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಖೇಲೋ ಇಂಡಿಯಾ ಯೋಜನೆ ಅಡಿ ವಿಶೇಷ ಕ್ರೀಡಾ ಸಂಕೀರ್ಣ ಸ್ಥಾಪಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಸಹ್ಯಾದ್ರಿ ಕಾಲೇಜು … Read more

ಸಹ್ಯಾದ್ರಿ ಕಾಲೇಜಿನಲ್ಲಿ ಕುವೆಂಪು ವಿವಿ ಕುಲಪತಿಗೆ ಮುತ್ತಿಗೆ, ವಿದ್ಯಾರ್ಥಿಗಳಿಂದ ಪ್ರಶ್ನೆಗಳ ಸುರಿಮಳೆ

020921 Students Protest in Front of Vc in Sahyadri College

ಶಿವಮೊಗ್ಗ ಲೈವ್.ಕಾಂ | SHIMOGA NEWS | 2 ಸೆಪ್ಟೆಂಬರ್ 2021 ಸಹ್ಯಾದ್ರಿ ಕಾಲೇಜು ಕ್ಯಾಂಪಸ್ ಉಳಿಸಿ ಹೋರಾಟ ದಿನೇ ದಿನೇ ಹೊಸ ರೂಪ ಪಡೆಯುತ್ತಿದೆ. ವಿದ್ಯಾರ್ಥಿಗಳು ಕುವೆಂಪು ವಿಶ್ವವಿದ್ಯಾಲಯದ ಕುಲಪತಿಗೆ ಮುತ್ತಿಗೆ ಹಾಕಿ, ತಮ್ಮ ಪ್ರಶ್ನೆಗಳಿಗೆ ಉತ್ತರ ನೀಡುವಂತೆ ಪಟ್ಟು ಹಿಡಿದಿದ್ದಾರೆ. ಸಹ್ಯಾದ್ರಿ ಕಾಲೇಜು ಕ್ಯಾಂಪಸ್’ನಲ್ಲಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಕುಲಪತಿ ಪ್ರೊ. ಬಿ.ಪಿ.ವೀರಭದ್ರಪ್ಪ ಆಗಮಿಸಿದ್ದರು. ಈ ವೇಳೆ ವಿದ್ಯಾರ್ಥಿಗಳು ಕುಲಪತಿ ಅವರನ್ನು ಮುತ್ತಿಗೆ ಹಾಕಿ ಪ್ರಶ್ನಿಸಿದ್ದಾರೆ. ಸಮಜಾಯಿಷಿಗೆ ಒಪ್ಪದ ವಿದ್ಯಾರ್ಥಿಗಳು ಸಹ್ಯಾದ್ರಿ ಕಾಲೇಜು ಕ್ಯಾಂಪಸ್’ನಲ್ಲಿ ಖೇಲೋ … Read more

ಮದುವೆ, ಅಂತ್ಯ ಸಂಸ್ಕಾರಕ್ಕೊಂದು ರೂಲ್ಸು, ಖೇಲೋ ಇಂಡಿಯಾ ಸಭೆಗೊಂದು ಒಂದು ರೂಲ್ಸು, ಇಲ್ಲಿ ಹರಡೋದಿಲ್ವಾ ಸೋಂಕು?

270421 No Covid Rules at Khelo India Meeting 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 27 APRIL 2021 ಖೇಲೋ ಇಂಡಿಯಾ ಯೋಜನೆ ಅಡಿ ಸಹ್ಯಾದ್ರಿ ಕಾಲೇಜು ಕ್ಯಾಂಪಸ್‍ನಲ್ಲಿ ವಿಶೇಷ ಕ್ರೀಡಾ ತರಬೇತಿ ಕೇಂದ್ರ (ಎಸ್‍ಟಿಸಿ) ಸ್ಥಾಪನೆ ಮಾಡಲಾಗುತ್ತಿದೆ. ಈ ಸಂಬಂಧ ಇವತ್ತು ಉಪನ್ಯಾಸಕರ ಸಭೆ ಆಯೋಜಿಸಲಾಗಿತ್ತು. ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಿ.ಪಿ.ವೀರಭದ್ರಪ್ಪ, ಕುಲಸಚಿವ ಎಸ್‍.ಎಸ್‍.ಪಾಟೀಲ್‍ ನೇತೃತ್ವದಲ್ಲಿ ಸಭೆ ನಡೆಸಲಾಯಿತು. ಒಳಾಂಗಣದಲ್ಲಿ ಸಭೆ ನಡೆಸಲಾಗುತ್ತಿದ್ದು, ಐವತ್ತಕ್ಕೂ ಹೆಚ್ಚು ಮಂದಿ ಸಭೆಯಲ್ಲಿ ಪಾಲ್ಗೊಂಡಿದ್ದಾರೆ. ಇದು ಕೋವಿಡ್ ನಿಯಮದ ಉಲ್ಲಂಘನೆಯಾಗಿದೆ. ಸಹ್ಯಾದ್ರಿ ಕಾಲೇಜಿನ ಪ್ರಾಂಶುಪಾಲರುಗಳು, ಉಪನ್ಯಾಸಕರು … Read more