ನಟ ಸುದೀಪ್ಗೆ ಸಂಕಷ್ಟ, ಶಿವಮೊಗ್ಗದಲ್ಲಿ ಚುನಾವಣಾ ಆಯೋಗಕ್ಕೆ ದೂರು ನೀಡಿದ ವಕೀಲ, ಕಾರಣವೇನು?
SHIVAMOGGA LIVE NEWS | 6 APRIL 2023 SHIMOGA : ವಿಧಾನ ಸಭೆ ಚುನಾವಣೆ ಮುಗಿಯುವವರೆಗೆ ನಟ ಸುದೀಪ್ (Sudeep) ಅವರ ಅಭಿನಯದ ಸಿನಿಮಾ, ಜಾಹೀರಾತು, ಟಿವಿ ಕಾರ್ಯಕ್ರಮಗಳಿಗೆ ಚುನಾವಣಾ ಆಯೋಗ ತಡೆಯೊಡ್ಡಬೇಕು ಎಂದು ಶಿವಮೊಗ್ಗದ ವಕೀಲ ಕೆ.ಪಿ.ಶ್ರೀಪಾಲ್ ಆಗ್ರಹಿಸಿದ್ದಾರೆ. ಜಿಲ್ಲಾಧಿಕಾರಿ ಮೂಲಕ ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಿರುವ ವಕೀಲ ಕೆ.ಪಿ.ಶ್ರೀಪಾಲ್ ಅವರು, ಒಂದು ರಾಜಕೀಯ ಪಕ್ಷದ ಪರವಾಗಿ ಪ್ರಚಾರ ಮಾಡುತ್ತಿರುವುದಾಗಿ ನಟ ಸುದೀಪ್ (Sudeep) ಅವರು ಘೋಷಣೆ ಮಾಡಿಕೊಂಡಿದ್ದಾರೆ. ಅವರು ನಟಿಸಿರುವ ಸಿನಿಮಾಗಳು, ಟಿವಿ … Read more