ಶಿವಮೊಗ್ಗ KSRTC ಬಸ್‌ ನಿಲ್ದಾಣದ ಬಳಿ ಬೆಳಗ್ಗೆ ಯುವತಿ ‘ಕಿಡ್ನಾಪ್‌’, ಸಂಜೆ ವೇಳೆಗೆ ಪ್ರಕರಣಕ್ಕೆ ಟ್ವಿಸ್ಟ್‌, ಏನದು?

KSRTC-Bus-Stand-in-Shimoga

SHIVAMOGGA LIVE | 18 JULY 2023 SHIMOGA : ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಬಳಿ ಕಪ್ಪು ಇನ್ನೋವಾ (Innova) ಕಾರಿನಲ್ಲಿ ಯುವತಿಯ ಕಿಡ್ನಾಪ್‌ ಪ್ರಕರಣ ಸುಖಾಂತ್ಯ ಕಂಡಿದೆ. ಪ್ರೀತಿಸಿ ಮದುವೆಯಾಗಿರುವ ಹುಡುಗನ ಜೊತೆ ತೆರಳಿದ್ದಾಗಿ ಯುವತಿ ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾಳೆ. ಆದ್ದರಿಂದ ಇಬ್ಬರನ್ನು ಬಿಟ್ಟು ಕಳುಹಿಸಲಾಗಿದೆ. ಏನಿದು ಕಿಡ್ನಾಪ್‌ ಕೇಸ್‌? ಶಿವಮೊಗ್ಗದ ಬಡಾವಣೆಯೊಂದರ ಯುವತಿ ತನ್ನ ತಾಯಿಯೊಂದಿಗೆ ಸಾಗರದಲ್ಲಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದರು. ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಸಮೀಪ ಇನ್ನೋವಾ ಕಾರಿನಲ್ಲಿ ಬಂದವರು ಯುವತಿಯನ್ನು … Read more

ಹಾಡಹಗಲೆ ವಿದ್ಯಾರ್ಥಿನಿಯ ಅಪಹರಣಕ್ಕೆ ಯತ್ನ, ಕಲ್ಲಿನಿಂದ ಹೊಡೆದು ಸ್ನೇಹಿತೆಯ ರಕ್ಷಿಸಿದ ಬಾಲಕರು

crime name image

THIRTHAHALLI | ಹಾಡಹಗಲೆ ಶಾಲಾ ಬಾಲಕಿಯೊಬ್ಬಳ ಅಪಹರಣಕ್ಕೆ (KIDNAP ATTEMPT) ಯತ್ನಿಸಲಾಗಿದೆ. ಆದರೆ ಇಬ್ಬರು ವಿದ್ಯಾರ್ಥಿಗಳ ಧೈರ್ಯ ಮತ್ತು ಸಮಯ ಪ್ರಜ್ಞೆಯಿಂದಾಗಿ ಅಪಹರಣ ವಿಫಲವಾಗಿದೆ. ತೀರ್ಥಹಳ್ಳಿ ಪಟ್ಟಣ ಸಮೀಪದ ಮೇಲಿನಕುರುವಳ್ಳಿಯ ಕಡಿದಾಳು ಮಂಜಪ್ಪ ಸರ್ಕಲ್ ಬಳಿ ಗುರುವಾರ ಘಟನೆ ಸಂಭವಿಸಿದೆ. ನೀಲಿ ಬಣ್ಣದ ಮಾರುತಿ ಓಮ್ನಿ ಕಾರಿನಲ್ಲಿ ಬಂದಿದ್ದ ದುಷ್ಕರ್ಮಿಗಳು ಬಾಲಕಿಯ ಅಪಹರಣಕ್ಕೆ ಪ್ರಯತ್ನಿಸಿದ್ದಾರೆ. (KIDNAP ATTEMPT) ಚಾಕೊಲೆಟ್ ಕೊಡುವ ನೆಪ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆರನೆ ತರಗತಿ ಓದುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಶಾಲೆ ಮುಗಿಸಿ ಮನೆಗೆ … Read more

ಈತನ ಬಗ್ಗೆ ಸುಳಿವು ನೀಡಿದರೆ 50 ಸಾವಿರ ರೂ. ನಗದು ಬಹುಮಾನ

50-thousand-Cash-award-for-kidnapper.

SHIVAMOGGA LIVE NEWS | SHIMOGA | 5 ಜುಲೈ 2022 ಆರೋಪಿಯೊಬ್ಬನ ಕುರಿತು ಸುಳಿವು ನೀಡಿದವರಿಗೆ 50 ಸಾವಿರ ರೂ. ಬಹುಮಾನ ಘೋಷಣೆ ಮಾಡಲಾಗಿದೆ. ಶಿವಮೊಗ್ಗ ಪೊಲೀಸರು (POLICE) ಬಹುಮಾನ ಘೋಷಣೆ ಮಾಡಿದ್ದಾರೆ. ಶಿವಮೊಗ್ಗದ ಅಪ್ರಾಪ್ತೆ ಅಪಹರಣ ಪ್ರಕರಣದ ಆರೋಪಿ ಕುರಿತು ಸುಳಿವು ನೀಡಿದರೆ 50 ಸಾವಿರ ರೂ. ನಗದು ಬಹುಮಾನ ಘೋಷಿಸಲಾಗಿದೆ. ಏನಿದು ಪ್ರಕರಣ? ಶಿವಮೊಗ್ಗದ ಅಪ್ರಾಪ್ತೆಯೊಬ್ಬಳನ್ನು ಬೆಂಗಳೂರಿನ ಕೆಪಿ ಅಗ್ರಹಾರದ ಲಿಂಗರಾಜು ಎಂಬಾತ ಅಪಹರಣ ಮಾಡಿದ್ದಾನೆ. 2021ರ ಡಿಸೆಂಬರ್ ತಿಂಗಳಲ್ಲಿ ಈ ಕುರಿತು … Read more

ಹೊಸಮನೆ ಯುವಕನ ಮೇಲೆ ದುರ್ಗಿಗುಡಿಯಲ್ಲಿ ಹಲ್ಲೆ, ಕಿಡ್ನಾಪ್ ಮಾಡಿ ಆಗುಂಬೆಯಲ್ಲಿ ಕೂಡಿ ಹಾಕಿ ಜೀವಬೆದರಿಕೆ

crime name image

ಶಿವಮೊಗ್ಗ ಲೈವ್.ಕಾಂ | SHIMOGA NEWS | 11 ಅಕ್ಟೋಬರ್ 2021 ಶಿವಮೊಗ್ಗದ ಹೊಸಮನೆ ನಿವಾಸಿಯೊಬ್ಬರನ್ನು ಕಿಡ್ನಾಪ್ ಮಾಡಿ ಆಗುಂಬೆಯ ಗೆಸ್ಟ್ ಹೌಸ್ ಒಂದರಲ್ಲಿ ಕೂಡಿ ಹಾಕಿ, ಹಣಕ್ಕೆ ಬೇಡಿಕೆ ಇಡಲಾಗಿದೆ. ಈ ವೇಳೆ ಚಿನ್ನದ ಚೈನ್, ಉಂಗುರ, ಮೊಬೈಲ್, ಇಯರ್ ಫೋನ್’ಗಳನ್ನು ಕಸಿದುಕೊಳ್ಳಲಾಗಿದೆ ಎಂದು ಆರೋಪಿಸಲಾಗಿದೆ. ಶಿವಮೊಗ್ಗದ ಹೊಸಮನೆ ಬಡಾವಣೆ ನಿವಾಸಿ ರಘು (33) ಎಂಬುವವರನ್ನು ಕಿಡ್ನಾಪ್ ಮಾಡಲಾಗಿದೆ. ಘಟನೆ ಸಂಬಂಧ ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳು ತಲೆಮರೆಸಿಕೊಂಡಿದ್ದು ಆವರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. … Read more