ಶಿವಮೊಗ್ಗ ಕಿಡ್ನಿ ಆಸ್ಪತ್ರೆ ಲೋಗೋ ರಿಲೀಸ್‌, ಕಡಿಮೆ ವೆಚ್ಚದಲ್ಲಿ ಹೈಟೆಕ್‌ ಟ್ರೀಟ್‌ಮೆಂಟ್‌, ವೈದ್ಯರು ಹೇಳಿದ್ದೇನು?

Dr-Pradeep-and-Dr-Praveen-NU-Shimoga-kidney-hospital.

ಶಿವಮೊಗ್ಗ : ಕಿಡ್ನಿ ಸಂಬಂಧಿತ ಕಾಯಿಲೆಗಳಿಗೆ ಚಿಕಿತ್ಸೆ ನೀಡುತ್ತಿರುವ ಎನ್‌.ಯು ಆಸ್ಪತ್ರೆ ಈಗ ಶಿವಮೊಗ್ಗ ಕಿಡ್ನಿ (Kidney) ಆಸ್ಪತ್ರೆಯಾಗಿ ಮರುನಾಮಕರಣಗೊಂಡಿದೆ. ಕಿಡ್ನಿ ದಿನದ ಅಂಗವಾಗಿ ಇವತ್ತು ನೂತನ ಹೆಸರು ಅನಾವರಣ ಮಾಡಲಾಯಿತು. ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವೈದ್ಯರು, ಮರುನಾಮಕರಣಕ್ಕೆ ಕಾರಣ ನೀಡಿದರು. ಯಾರೆಲ್ಲ ಏನೆಲ್ಲ ಹೇಳಿದರು? ನವಜಾತ ಶಿಶುಗಳಿಂದ ಎಲ್ಲ ವಯೋಮಾನದವರಿಗೆ ಕಿಡ್ನಿ ಸಮಸ್ಯೆ ಆಗುತ್ತಿದೆ. ಡಯಾಬೆಟಿಕ್ ಕಿಡ್ನಿ ಸಮಸ್ಯೆ ಈಗ ಉಲ್ಬಣಗೊಂಡಿದೆ. ಜೀವನಶೈಲಿಯೆ ಇದಕ್ಕೆ ಮೂಲ ಕಾರಣ. ಉತ್ತಮ ಜೀವನ ಶೈಲಿ ರೂಢಿಸಿಕೊಂಡರೆ ಕಿಡ್ನಿ ಸಮಸ್ಯೆಯಿಂದ … Read more

ಶಿವಮೊಗ್ಗದ ಪುರಲೆ ಕೆರೆಯಲ್ಲಿ ಯುವಕನ ಮೃತದೇಹ ಪತ್ತೆ

220721 Purale Lake Youth Missing 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 24 ಜುಲೈ 2021 ಆರೋಗ್ಯ ಸಮಸ್ಯೆಯಿಂದ ಮನನೊಂದು ಪುರಲೆ ಕೆರೆಗೆ ಹಾರಿದ್ದ ಯುವಕನ ಮೃತದೇಹ ಪತ್ತೆಯಾಗಿದೆ. ಭಾರಿ ಮಳೆಯ ನಡುವೆಯು ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದು, ಶುಕ್ರವಾರ ಸಂಜೆ ವೇಳೆಗೆ ಮೃತದೇಹ ಪತ್ತೆಯಾಗಿದೆ. ನಾಗರಾಜ್ (24) ಮೃತ ದುರ್ದೈವಿ. ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ನಾಗರಾಜ್‍, ಜುಗುಪ್ಸೆಯಿಂದ ಪುರಲೆ ಕೆರೆಗೆ ಹಾರಿದ್ದ. ಗುರುವಾರ ಸಂಜೆ ಘಟನೆ ಸಂಭವಿಸಿತ್ತು. ರಾತ್ರಿ ಜೋರು ಮಳೆಯಲ್ಲೂ ಯುವಕನ ಪತ್ತೆಗೆ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದರು. … Read more

ಶಿವಮೊಗ್ಗದಲ್ಲಿ ‘ನಂಜಪ್ಪ 3ಕೆ ರನ್’ ಮ್ಯಾರಥಾನ್‌ಗೆ ಚಾಲನೆ, ಏನಿದು ಮ್ಯಾರಥಾನ್? ಕಾರಣವೇನು?

150321 Nanjapp 3k Run in Shimoga SP Inauguration 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 15 MARCH 2021 ವಿಶ್ವ ಕಿಡ್ನಿ ದಿನಾಚರಣೆ ಅಂಗವಾಗಿ ಶಿವಮೊಗ್ಗದಲ್ಲಿ ಆಯೋಜಿಸಲಾಗಿರುವ ನಂಜಪ್ಪ 3ಕೆ ರನ್‍ಗೆ ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು ಅವರು ಚಾಲನೆ ನೀಡಿದರು. ಕುವೆಂಪು ರಸ್ತೆಯ ನಂಜಪ್ಪ ಆಸ್ಪತ್ರೆ ಮುಂಭಾಗದಿಂದ 3ಕೆ ರನ್ ಆರಂಭವಾಗಿದೆ. ನಂಜಪ್ಪ ಆಸ್ಪತ್ರೆ ವೈದ್ಯರು, ಸಿಬ್ಬಂದಿಗಳು ಸೇರಿ ಸುಮಾರು 200 ಮಂದಿ ‘ನಂಜಪ್ಪ 3ಕೆ ರನ್‍’ನಲ್ಲಿ ಭಾಗವಹಿಸಿದ್ದಾರೆ. ನಗರದ ಪ್ರಮುಖ ರಸ್ತೆಗಳಲ್ಲಿ ಈ ಮ್ಯಾರಥಾನ್ ನಡೆಯಲಿದೆ. ಇದನ್ನೂ ಓದಿ | ಕ್ಯಾನ್ಸರ್ ಜಾಗೃತಿಗೆ ನಂಜಪ್ಪ … Read more

ಸಹ್ಯಾದ್ರಿ ನಾರಾಯಣ ಆಸ್ಪತ್ರೆಯಲ್ಲಿ ವಿಶ್ವ ಕಿಡ್ನಿ ದಿನಕ್ಕೆ ವಿಶೇಷ ಪ್ಯಾಕೇಜ್

100321 NH hospital kidney day press meet 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 10 ಮಾರ್ಚ್ 2021 ಶಿವಮೊಗ್ಗದ ಸಹ್ಯಾದ್ರಿ ನಾರಾಯಣ ಮಲ್ಟಿ ಸ್ಪೆಷಲಾಟಿ ಆಸ್ಪತ್ರೆ ವತಿಯಿಂದ ವಿಶ್ವ ಕಿಡ್ನಿ ದಿನ ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕಿಡ್ನಿಯ ಆರೋಗ್ಯ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ ಎಂದು ಆಸ್ಪತ್ರೆಯ ಮೂತ್ರಪಿಂಡ ಸಲಹಾ ತಜ್ಞ ಡಾ. ರವಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತಾನಾಡಿದ ಡಾ. ರವಿ, ಕಿಡ್ನಿಯ ಆರೋಗ್ಯ ಅತಿ ಮುಖ್ಯ. ವರ್ಷಕ್ಕೆ ಒಮ್ಮೆಯಾದರೂ ಕಿಡ್ನಿಯ ಪರೀಕ್ಷೆ ನಡೆಸಿಕೊಳ್ಳಬೇಕು. ಈ ಹಿನ್ನೆಲೆಯಲ್ಲಿ ಆಸ್ಪತ್ರೆ ವತಿಯಿಂದ ಕಿಡ್ನಿ ಆರೋಗ್ಯದ ಕುರಿತು … Read more