ಚಾಕುವಿನಿಂದ ಇರಿದು ಯುವಕನ ಮರ್ಡರ್, ತಡರಾತ್ರಿ ಇಬ್ಬರು ಪೊಲೀಸ್ ವಶಕ್ಕೆ

200123 Police Jeep With Light jpg

SHIVAMOGGA LIVE NEWS | 22 APRIL 2023 BHADRAVATHI : ಚಾಕುವಿನಿಂದ ಇರಿದು ಯುವಕನನ್ನು (Youth) ಹತ್ಯೆ ಮಾಡಲಾಗಿದೆ. ಕಳೆದ ರಾತ್ರಿ ಭದ್ರಾವತಿಯ ಹೊಸಮನೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಹೊಸಮನೆಯ ಸತ್ಯಸಾಯಿ ನಗರದ ನಿವಾಸಿ ನವೀನ್ (22) ಕೊಲೆಯಾದವನು. ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಇದನ್ನೂ ಓದಿ – ತೀರ್ಥಹಳ್ಳಿಯ ರೈತನ ಮಗಳು ರಾಜ್ಯಕ್ಕೆ ಸಕೆಂಡ್‌ ರ‍್ಯಾಂಕ್‌, ಶಿವಮೊಗ್ಗದ ನೇಹಶ್ರೀ 3ನೇ ರ‍್ಯಾಂಕ್‌, ಜಿಲ್ಲೆಗೆ ಎಷ್ಟನೆ ಸ್ಥಾನ … Read more

ಹಾವು ಕೊಂದ ಶಿವಮೊಗ್ಗ ಸ್ಮಾರ್ಟ್ ಸಿಟಿ ಎಂಜಿನಿಯರ್’ಗಳು ಸೇರಿ ಮೂವರ ವಿರುದ್ಧ ಕೇಸ್

091221 Case Against Smart City Engineers for killing Snake

ಶಿವಮೊಗ್ಗ ಲೈವ್.ಕಾಂ | SHIMOGA NEWS | 9 ಡಿಸೆಂಬರ್ 2021 ರಸ್ತೆ ಅಗಲೀಕರಣ ವೇಳೆ ನಾಗರಹಾವೊಂದನ್ನು ಸಾಯಿಸಿದ ಆರೋಪದಲ್ಲಿ ಶಿವಮೊಗ್ಗ ಸ್ಮಾರ್ಟ್‌ಸಿಟಿ ಇಂಜಿನಿಯರ್’ಗಳ ವಿರುದ್ಧ ಅರಣ್ಯ ಇಲಾಖೆಯಲ್ಲಿ ಪ್ರಕರಣ ದಾಖಲಾಗಿದೆ. ಶಂಕರ ವಲಯ ಅರಣ್ಯ ಇಲಾಖೆ ಕಚೇರಿಯಲ್ಲಿ ಸ್ಮಾರ್ಟ್ ಸಿಟಿ ಇಂಜಿನಿಯರ್’ಗಳು ಸೇರಿದಂತೆ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ. ಸ್ಮಾರ್ಟ್ ಸಿಟಿ ಇಂಜಿನಿಯರ್’ಗಳಾದ ಕೆ.ವಿ.ವಿಜಯಕುಮಾರ್, ರಾಜಕುಮಾರ್ ಮತ್ತು ಸಿಬ್ಬಂದಿ ನಾಗಪ್ಪ ಎಂಬುವವರ ವಿರುದ್ಧ ಅರಣ್ಯ ಇಲಾಖೆಯಲ್ಲಿ ಎಫ್ಐಆರ್ ದಾಖಲಾಗಿದೆ. ಏನಿದು ಪ್ರಕರಣ? ಕಳೆದ ಭಾನುವಾರ ಸಾಗರ … Read more

ಬಾಡಿಗೆ ಮನೆ ತೋರಿಸುವುದಾಗಿ ಪತ್ನಿಯನ್ನು ಕರೆದೊಯ್ದು ಚಾಕು ಚುಚ್ಚಿ, ಕಲ್ಲು ಎತ್ತಿ ಹಾಕಿ ಹತ್ಯೆಗೈದ ಪತಿ

crime name image

ಶಿವಮೊಗ್ಗ ಲೈವ್.ಕಾಂ | SHIMOGA NEWS | 18 ಅಕ್ಟೋಬರ್ 2021 ಹೊಸ ಬಾಡಿಗೆ ಮನೆ ತೋರಿಸುವುದಾಗಿ ನಂಬಿಸಿ ಪತ್ನಿಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದ ಪತಿ, ಚಾಕುವಿನಿಂದ ಚುಚ್ಚಿ, ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆ ಮಾಡಿದ್ದಾನೆ. ಗಾಡಿಕೊಪ್ಪದ ಬಳಿ ಶನಿವಾರ ರಾತ್ರಿ ನಡೆದ ಹತ್ಯೆ ಪ್ರಕರಣದ ವಿಚಾರಣೆ ವೇಳೆ ಹತ್ಯೆಗೆ ಕಾರಣ ತಿಳಿದು ಬಂದಿದೆ. ಇದನ್ನು ಓದಿ | ಶಿವಮೊಗ್ಗದಲ್ಲಿ ಮಾರಕಾಸ್ತ್ರಗಳಿಂದ ಪತ್ನಿಯನ್ನು ಕೊಂದ ಪತಿ ಆಯನೂರು ಗ್ರಾಮದ ಕೌಸರ್ ಫಿಜಾ (19) ಎಂಬಾಕೆಯನ್ನು ಶಿವಮೊಗ್ಗದ … Read more

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಮೃತರಾದ ಇಬ್ಬರು ಸವಾರರ ಗುರುತು ಪತ್ತೆ

Thirthahalli Name Graphics

ಶಿವಮೊಗ್ಗ ಲೈವ್.ಕಾಂ |THIRTHAHALLI NEWS | 28 ಜುಲೈ 2021 ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಮೃತರಾದ ಸವಾರರ ಗುರುತು ಪತ್ತೆಯಾಗಿದೆ. ಈ ಸಂಬಂಧ ಜಿಲ್ಲಾ ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಶಿವಮೊಗ್ಗ ತಾಲೂಕಿನ ಬೂದಿಗೆರೆಯ ಪ್ರಭು (22) ಮತ್ತು ರಮೇಶ್ (25) ಮೃತರು. ಇವರು ಬೆಜ್ಜವಳ್ಳಿ ಕಡೆಯಿಂದ ಆಯನೂರು ಕಡೆಗೆ ಬರುವ ರಸ್ತೆಯಲ್ಲಿ ಹೊರಬೈಲು ಬಳಿ ಬೈಕ್‍ನಲ್ಲಿ ಬರುವಾಗ ಅಪಘಾತವಾಗಿದೆ. ಹೇಗಾಯ್ತು ಅಪಘಾತ? ಪ್ರಭು ಬೈಕ್ ಚಲಾಯಿಸುತ್ತಿದ್ದ. ಅತಿ ವೇಗ ಮತ್ತು ಅಜಾಗರೂಕತೆಯಿಂದ ಬೈಕ್ ಓಡಿಸಿದ್ದರಿಂದ … Read more

36 ಮಂಗಗಳಿಗೆ ವಿಷವಿಟ್ಟು ಹತ್ಯೆ, ಐವರು ಅರೆಸ್ಟ್, ಹತ್ಯೆಗೇನು ಕಾರಣ? ಸಿಕ್ಕಿಬಿದ್ದಿದ್ದು ಹೇಗೆ?

011020 Monkeys killed Near Anandapuram 1

ಶಿವಮೊಗ್ಗ ಲೈವ್.ಕಾಂ | SAGARA NEWS | 1 ಅಕ್ಟೋಬರ್ 2020 ಬೆಳೆ ನಾಶ ಮಾಡುತ್ತಿದ್ದ 36 ಮಂಗಗಳಿಗೆ ವಿಷವುಣಿಸಿ ಹತ್ಯೆ ಮಾಡಿದ ಐವರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ಸಾಗರ ತಾಲೂಕು ಆನಂದಪುರ ಸಮೀಪದ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಪ್ಪಳಿ ಕಾಡಿನಲ್ಲಿ ಘಟನೆ ನಡೆದಿದೆ. ಐವರು ಅರೆಸ್ಟ್ ಆಗಿದ್ದು ಹೇಗೆ? ಮಂಗಗಳಿಗೆ ವಿಷವುಣಿಸಿ ಹತ್ಯೆ ಮಾಡಿ, ಅವುಗಳ ಮೃತದೇಹವನ್ನು ಎಸೆಯಲು ಆಗಮಿಸಿದ್ದ ವೇಳೆ ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬಂಧಿತರಿಂದ ಒಂದು ಕಾರು, … Read more