ಜಾತಿಗೊಂದು ಪ್ರಾಧಿಕಾರ, ಇದು ಮತ ಖರೀದಿಯ ವ್ಯವಹಾರ, ಬಿಜೆಪಿ ವಿರುದ್ಧ ಮಾಜಿ ಮಿನಿಸ್ಟರ್ ಆಕ್ರೋಶ

250620 Kimmane Rathnakar in Press meet 1

ಶಿವಮೊಗ್ಗ ಲೈವ್.ಕಾಂ |HOSANAGARA NEWS | 19 NOVEMBER 2020 ಜಾತಿಗೊಂದು ಅಭಿವೃದ್ಧಿ ಪ್ರಾಧಿಕಾರ ರಚಿಸುತ್ತಿರುವುದು ಬಿಜೆಪಿಯ ಚುನಾವಣಾ ಗಿಮಿಕ್. ಇದು ಪರೋಕ್ಷವಾಗಿ ಮತ ಖರೀದಿಯ ವ್ಯವಹಾರವಾಗಿದೆ ಎಂದು ಮಾಜಿ ಸಚಿವ ಕಿಮ್ಮೆನೆ ರತ್ನಾಕರ್ ಆರೋಪಿಸಿದರು. ಹೊಸನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಿಮ್ಮನೆ ರತ್ನಾಕರ್, ಮುಂಬರುವ ಲೋಕಸಭೆ ಮತ್ತು ಎರಡು ವಿಧಾನಸಭೆ ಚುನಾವಣೆಯನ್ನು ಗಮನದಲ್ಲಿ ಇರಿಸಿಕೊಂಡು, ಅಭಿವೃದ್ಧಿ ಪ್ರಧಿಕಾರ ರಚಿಸಲಾಗಿದೆ. ಬಹು ಸಂಖ್ಯಾತ ಸಮುದಾಯಗಳಿಗೆ ತುರ್ತಾಗಿ ಅಭಿವೃದ್ಧಿ ಪ್ರಾಧಿಕಾರವನ್ನು ರಚಿಸಲಾಗಿದೆ ಎಂದು ಆರೋಪಿಸಿದರು. ಬಿಜೆಪಿಯವರಿಗೆ ಅಭಿವೃದ್ಧಿ ಆಧಾರದಲ್ಲಿ ಮತ … Read more

ಶಿವಮೊಗ್ಗ ಡಿಸಿಸಿ ಬ್ಯಾಂಕ್ನಲ್ಲಿ ಭಾರಿ ಅವ್ಯವಹಾರ, ತನಿಖೆಗೆ ಮಾಜಿ ಸಚಿವರ ಆಗ್ರಹ, ಏನೆಲ್ಲ ಅವ್ಯವಹಾರದ ಆರೋಪವಿದೆ?

Kimmane Rathnakar

ಶಿವಮೊಗ್ಗ ಲೈವ್.ಕಾಂ | SHIMOGA NEWS | 23 ಸೆಪ್ಟಂಬರ್ 2020 ಶಿವಮೊಗ್ಗ ಡಿಸಿಸಿ ಬ್ಯಾಂಕ್‍ನಲ್ಲಿ ನಡೆದಿರುವ ಹಗರಣಗಳ ಸಮಗ್ರ ತನಿಖೆಯಾಗಬೇಕು ಅಂತಾ ಮಾಜಿ ಸಚಿವ, ಕೆಪಿಸಿಸಿ ವಕ್ತಾರ ಕಿಮ್ಮನೆ ರತ್ನಾಕರ್ ಆಗ್ರಹಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಿಮ್ಮನೆ ರತ್ನಾಕರ್, ಡಿಸಿಸಿ ಬ್ಯಾಂಕ್‍ನಲ್ಲಿ ರೈತರಿಗೆ ಸಾಲ ನೀಡಲು 2 ರಿಂದ 3 ಪರ್ಸೆಂಟ್‍ ಲಂಚ ನೀಡಬೇಕಿದೆ. ತೀರ್ಥಹಳ್ಳಿ ರೈತರು ಸಾಲಕ್ಕೆ ಲಂಚ ನೀಡಲು ನಿರಾಕರಿಸಿದ್ದಾರೆ. ಹಾಗಾಗಿ ಅವರಿಗೆ ಕಡಿಮೆ ಸಾಲ ನೀಡಾಗುತ್ತಿದೆ ಎಂಬ ಆಪಾದನೆಗಳಿವೆ. ಮತ್ತೊಂದೆಡೆ ತೀರ್ಥಹಳ್ಳಿ ಶಾಖೆಯ … Read more

ಭೂ ಸ್ವಾಧೀನ ಕಾಯ್ದೆ ತಿದ್ದುಪಡಿ ಪ್ರತಿಗೆ ಕಾಗೋಡಿನಲ್ಲಿ ಬೆಂಕಿ, ಬೆಂಗಳೂರಿಗೆ ಹೋಗ್ತಿದೆ ಹೋರಾಟದ ನೆಲದ ಮಣ್ಣು

200920 Protest Against Bhu Swadina Kaidhe 1

ಶಿವಮೊಗ್ಗ ಲೈವ್.ಕಾಂ | SAGARA NEWS | 20 ಸೆಪ್ಟಂಬರ್ 2020 ಭೂ ಸ್ವಾಧೀನ ಕಾಯ್ದೆ ತಿದ್ದುಪಡಿ ಪ್ರತಿಗೆ ಬೆಂಕಿ. ಬೆಂಗಳೂರಿಗೆ ಹೋಗುತ್ತೆ ಹೋರಾಟದ ನೆಲದ ಮಣ್ಣು. ಜಿಲ್ಲಾಡಳಿತದ ನಿರ್ಬಂಧವಿದ್ದರೂ ‘ಉಳುವವನೇ ಹೊಲದೊಡೆಯ’ ಘೋಷಣೆ ಅಡಿ ನಡೆಯಿತು ಪ್ರತಿಭಟನೆ. ಕಾಗೋಡು ಚಳವಳಿಯ ನೆಲದಲ್ಲಿ ಭೂ ಸ್ವಾಧೀನ ಕಾಯ್ದೆಗೆ ತಿದ್ದುಪಡಿ ವಿರೋಧಿಸಿ ಸಾಗರ ತಾಲೂಕು ಕಾಗೋಡು ಗ್ರಾಮದಲ್ಲಿ ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ ಪ್ರತಿಭಟನಾ ಸಭೆ ನಡೆಯಿತು. ಮಾಜಿ ಸಚಿವರಾದ ಕಾಗೋಡು ತಿಮ್ಮಪ್ಪ, ಕಿಮ್ಮನೆ ರತ್ನಾಕರ್ ಅವರ ನೇತೃತ್ವದಲ್ಲಿ ಸಭೆ … Read more