ಸತ್ಯಾಸತ್ಯತೆ ಅರಿಯಲು ನಿಯೋಗ ರಚನೆ, ಕಿಮ್ಮನೆ ರತ್ನಾಕರ್‌ ನೇಮಕ

Kimmane-Rathnakar-General-Image

ಶಿವಮೊಗ್ಗ: ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇತ್ತೀಚಿನ ಅಹಿತಕರ ಘಟನೆಗಳ ಕುರಿತು ಸತ್ಯಾಸತ್ಯತೆ ತಿಳಿಯಲು ಕೆಪಿಸಿಸಿ ವತಿಯಿಂದ ನಿಯೋಗ (Delegation) ರವಾನಿಸಲಾಗುತ್ತಿದೆ. ಜೂ.4ರಿಂದ ಮೂರು ದಿನ ಈ ನಿಯೋಗದ ಸದಸ್ಯರು ವಿವಿಧೆಡೆ ಪ್ರವಾಸ ಕೈಗೊಳ್ಳಲಿದ್ದಾರೆ. ನಿಯೋಗದಲ್ಲಿ ಏಳು ಸದಸ್ಯರು ನಿಯೋಗದಲ್ಲಿ ಏಳು ಸದಸ್ಯರಿದ್ದಾರೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಸೈಯದ್‌ ನಾಸೀರ್‌ ಹುಸೇನ್‌, ವಿಧಾನ ಪರಿಷತ್‌ ಸದಸ್ಯ ಮಂಜುನಾಥ ಭಂಡಾರಿ, ಶಾಸಕ ಎನ್‌.ಎ.ಹ್ಯಾರಿಸ್‌, ಎಐಸಿಸಿ ಕಾರ್ಯದರ್ಶಿ ರೋಜಿ ಜಾನ್‌, ಕೆಪಿಸಿಸಿ ಉಪಾಧ್ಯಕ್ಷ ವಿ.ಆರ್‌.ಸುದರ್ಶನ್‌, ಮಾಜಿ ಸಚಿವ … Read more

ಕಮಲ್‌ ಹಾಸನ್‌ ನಟನೇ ಅಲ್ಲ, ಆರಗ ಆಕ್ರೋಶ, ಕಿಮ್ಮನೆಗು ತಿರುಗೇಟು ನೀಡಿದ ಮಾಜಿ ಮಿನಿಸ್ಟರ್‌, ಏನಂದ್ರು?

Araga-Jnanendra-speaks-to-media-in-Shimoga

ಶಿವಮೊಗ್ಗ: ಕಮಲ್‌ ಹಾಸನ್‌ ನಟನಲ್ಲ (Actor). ಅವರೊಬ್ಬ ರಾಜಕಾರಣಿ. ಅವರಿಗೆ ಹೆಚ್ಚು ಪ್ರಾಶಸ್ತ್ಯ ಕೊಡುವುದು ಸೂಕ್ತವಲ್ಲ ಎಂದು ಶಾಸಕ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಆರಗ ಜ್ಞಾನೇಂದ್ರ, ಕಮಲ್‌ ಹಾಸನ್‌ರನ್ನು ನಿರ್ಲಕ್ಷಿಸುವುದೇ ಸೂಕ್ತ. ಕನ್ನಡಕ್ಕೆ ಅದರದ್ದೆ ಆದ ತೂಕವಿದೆ. ಕಮಲ್‌ ಹಾಸನ್‌ರಿಂದ ಕನ್ನಡಕ್ಕೆ ಏನು ಮಾಡಲು ಸಾಧ್ಯವಿಲ್ಲ ಎಂದರು. ಹತ್ತು ವರ್ಷ ರೈಲು ಬಿಟ್ಟಿದ್ದಾರೆ ಹತ್ತು ವರ್ಷ ಕಿಮ್ಮನೆ ರತ್ನಾಕರ್‌ ಅವರು ರೈಲು ಬಿಟ್ಟಿದ್ದಾರೆ. ಭಾಷಣ ಮಾಡುವುದು ಬಿಟ್ಟರೆ ಬೇರಾವ ಕೆಲಸವು ಮಾಡಿಲ್ಲ. ಅವರು ಏನಾದರು … Read more

ಬಹಿರಂಗ ಚರ್ಚೆಗೆ ರೆಡಿ, ಈ‍ಶ್ವರಪ್ಪ, ಆರಗ ಜ್ಞಾನೇಂದ್ರಾಗೆ ಕಿಮ್ಮನೆ ಸವಾಲು, ಏನಿದು? ಇಲ್ಲಿದೆ ಪ್ರಮುಖ 5 ಪಾಯಿಂಟ್‌

081223 Kimmane Rathnakar Press meet in Shimoga

SHIVAMOGGA LIVE NEWS | 8 DECEMBER 2023 SHIMOGA :  ಮಾಜಿ ಸಚಿವರಾದ ಕೆ.ಎಸ್.ಈ‍ಶ್ವರಪ್ಪ ಮತ್ತು ಆರಗ ಜ್ಞಾನೇಂದ್ರ ಅವರೊಂದಿಗೆ ಬಹಿರಂಗ ಚರ್ಚೆಗೆ ಸಿದ್ಧ. ಶಿವಮೊಗ್ಗದಲ್ಲಿಯೇ ಚರ್ಚೆ ನಡೆಯಲಿ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ಸವಾಲು ಹಾಕಿದ್ದಾರೆ. ಕಿಮ್ಮನೆ ಸವಾಲು – ಇಲ್ಲಿದೆ 5 ಪಾಯಿಂಟ್‌ ತಾಲೂಕು ಸಾಹಿತ್ಯ ಸಮ್ಮೇಳನದಲ್ಲಿ ಸನಾತನ ಧರ್ಮದ ಕುರಿತು ಚರ್ಚೆಗೆ ವೇದಿಕೆ ಆಗಬಾರದು ಎಂದು ಆರಗ ಜ್ಞಾನೇಂದ್ರ ಹೇಳಿದ್ದರು. ಆದರೆ ಸನಾತನ ಧರ್ಮದ ಕುರಿತು ಚರ್ಚೆ ಯಾಕೆ ನಡೆಯಬಾರದು. … Read more

ಶಿವಮೊಗ್ಗ ಗಾಂಧಿ ಪಾರ್ಕ್‌ನಲ್ಲಿ ಮಾಜಿ ಸಚಿವರಿಂದ ಉಪವಾಸ ಸತ್ಯಾಗ್ರಹ, ಕಾರಣವೇನು? ಯಾವಾಗ?

Kimmane-Rathnakar-General-Image

SHIVAMOGGA LIVE | 28 JUNE 2023 SHIMOGA : ಸುಳ್ಳು ಭರವಸೆಗಳನ್ನು ನೀಡಿರುವ ಕೇಂದ್ರ ಸರ್ಕಾರದ ವಿರುದ್ಧ ಜುಲೈ 3ರಂದು ಉಪವಾಸ ಸತ್ಯಾಗ್ರಹ (Satyagraha) ನಡೆಸುವುದಾಗಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ಘೋಷಿಸಿದ್ದಾರೆ. ಶಿವಮೊಗ್ಗದ ಗಾಂಧಿ ಪಾರ್ಕ್‌ನಲ್ಲಿ ಗಾಂಧಿ ಪ್ರತಿಮೆ ಮುಂಭಾಗ ಉಪವಾಸ ಸತ್ಯಾಗ್ರಹ (Satyagraha) ನಡೆಸಲು ತೀರ್ಮಾನಿಸಲಾಗಿದೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕಿಮ್ಮನೆ ರತ್ನಾಕರ್‌, 9 ವರ್ಷದ ಹಿಂದೆ ಬಿಜೆಪಿ ಹಲವು ಭರವಸೆ ನೀಡಿತ್ತು. ವರ್ಷಕ್ಕೆ ಎರಡು ಕೋಟಿ ಉದ್ಯೋಗ ಸೃಷ್ಟಿ, ಪ್ರತಿಯೊಬ್ಬರ ಬ್ಯಾಂಕ್‌ ಖಾತೆಗೆ … Read more

‘ಅವರ ಅಪ್ಪನ ಮನೆಯ ಅಕ್ಕಿ ಕೇಳುತ್ತಿಲ್ಲ, ಕೇಂದ್ರದ ಅಕ್ಕಿ ಅಂದರೆ ಬಿಜೆಪಿಯ ಅಕ್ಕಿಯಲ್ಲ’

Congress-Protest-in-Shimoga-against-central-government

SHIVAMOGGA LIVE | 20 JUNE 2023 SHIMOGA : ಕೇಂದ್ರದ ಅಕ್ಕಿ (Rice) ಅಂದರೆ ಅದು ಬಿಜೆಪಿಯ ಅಕ್ಕಿಯಲ್ಲ. ಅವರ ಅಪ್ಪನ ಮನೆಯದ್ದು ಅಲ್ಲ. ಅದರಲ್ಲಿ ನಮ್ಮ ಹಣವು ಇದೆ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ಆಕ್ರೋಶ ವ್ಯಕ್ತಪಡಿಸಿದರು. ಕೇಂದ್ರ ಸರ್ಕಾರ ತನ್ನ ಬಳಿ ದಾಸ್ತಾನು ಇರುವ ಅಕ್ಕಿಯನ್ನು (Rice) ಕೊಡಲು ನಿರಾಕರಿಸಿದ್ದನ್ನು ವಿರೋಧಿಸಿ ಶಿವಮೊಗ್ಗದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಶಿವಪ್ಪನಾಯಕ ಪ್ರತಿಮೆ ಮುಂಭಾಗ ಪ್ರತಿಭಟನೆ ನಡೆಸಿದರು. ಈ ವೇಳೆ ಮಾತನಾಡಿದ ಕಿಮ್ಮನೆ ರತ್ನಾಕರ್‌, ಕೇಂದ್ರ … Read more

ಗೊಂದಲ ಬಗೆಹರಿದರು ಮೊದಲ ಪಟ್ಟಿಯಲ್ಲಿ ತೀರ್ಥಹಳ್ಳಿ ನಾಪತ್ತೆ, ಕಾರಣವೇನು? ಏನಂತಾರೆ ಮಾಜಿ ಮಿನಿಸ್ಟರ್?

RM-Manjunatha-Gowda-and-Kimmane-Rathnakar

SHIVAMOGGA LIVE NEWS | 25 MARCH 2023 THIRTHAHALLI : ಕಾಂಗ್ರೆಸ್ ಮೊದಲ ಪಟ್ಟಿಯಲ್ಲಿ (Congress List) ತೀರ್ಥಹಳ್ಳಿ ವಿಧಾನಸಭೆ ಕ್ಷೇತ್ರದ ಅಭ್ಯರ್ಥಿ ಹೆಸರು ಪ್ರಕಟಿಸದಿರುವುದು ಕಾರ್ಯಕರ್ತರ ಅಸಮಾಧಾನಕ್ಕೆ ಕಾರಣವಾಗಿದೆ. ಮತ್ತೊಂದೆಡೆ ಟಿಕೆಟ್ ವಿಚಾರ ಕ್ಷೇತ್ರದಲ್ಲಿ ಕುತೂಹಲ ಮೂಡಿಸಿದೆ. ತೀರ್ಥಹಳ್ಳಿ ಕಾಂಗ್ರೆಸ್ ನಲ್ಲಿದ್ದ ಗೊಂದಲ ನಿವಾರಣೆಯಾಗಿದೆ. ಇನ್ನೇನಿದ್ದರು ಪಟ್ಟಿ ಪ್ರಕಟವಾಗುವುದೊಂದೆ (Congress List) ಬಾಕಿ ಎಂದ ಹೇಳಲಾಗಿತ್ತು. ಆದರೆ ಮೊದಲ ಪಟ್ಟಿಯಲ್ಲಿ ಕ್ಷೇತ್ರದ ಅಭ್ಯರ್ಥಿಯ ಹೆಸರು ಕಾಣದಿರುವುದು ಕುತೂಹಲ ಮತ್ತು ಅಸಮಾಧಾನಕ್ಕೆ ಕಾರಣವಾಗಿದೆ. ಒಂದಾಗಿದ್ದೇವೆ ಎಂದು … Read more

ಗ್ರಾಮ ಪಂಚಾಯಿತಿ ಸದಸ್ಯರ ಮೇಲೆ ಪಿಡಿಒ ಹಲ್ಲೆ, ಶಿವಮೊಗ್ಗದಲ್ಲಿ ಮಾಜಿ ಮಿನಿಸ್ಟರ್ ನೇತೃತ್ವದಲ್ಲಿ ಧರಣಿ

Kimmane-Rathnakar-Protest-in-Shimoga

SHIVAMOGGA LIVE NEWS | 16 MARCH 2023 SHIMOGA : ತೀರ್ಥಹಳ್ಳಿ ತಾಲೂಕು ಮೇಲಿನ ಕುರುವಳ್ಳಿ ಗ್ರಾಮ ಪಂಚಾಯತಿಯ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರ ಮೇಲೆ ಪಿಡಿಒ ಅವರು ಹಲ್ಲೆ ನಡೆಸಿದ್ದಾರೆ. ಪಿಡಿಒ ವಿರುದ್ಧ ತಕ್ಷಣವೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರ ನೇತೃತ್ವದಲ್ಲಿ ಧರಣಿ (Protest) ನಡೆಸಲಾಗುತ್ತಿದೆ. ಶಿವಮೊಗ್ಗದ ಕುವೆಂಪು ರಸ್ತೆಯಲ್ಲಿರುವ ಜಿಲ್ಲಾ ಪಂಚಾಯಿತಿ ಕಚೇರಿ ಆವರಣದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅವರ ಕಚೇರಿ ಮುಂದೆ ಧರಣಿ (Protest) ನಡೆಸಲಾಗುತ್ತಿದೆ. ಕಿಮ್ಮನೆ … Read more

ಡಿವೈಎಸ್ಪಿ ಕಚೇರಿ ಮುಂಭಾಗ ದಿಢೀರ್ ಪ್ರತಿಭಟನೆ, ಮಾಜಿ ಮಿನಿಸ್ಟರ್ ನೇತೃತ್ವದಲ್ಲಿ ಇಡೀ ರಾತ್ರಿ ಹೋರಾಟ

Kimmane-Rathnakar-Protes-in-Front-of-Thirthahalli-Police-Station

SHIVAMOGGA LIVE NEWS | 26 JANUARY 2023 THIRTHAHALLI | ಹಲ್ಲೆಗೊಳಗಾಗಿರುವ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧದ ಎಫ್ಐಆರ್ ರದ್ಧತಿಗೆ ಆಗ್ರಹಿಸಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರು ದಿಢೀರ್ ಪ್ರತಿಭಟನೆ (Protest) ಆರಂಭಿಸಿದ್ದಾರೆ. ಅನಿರ್ದಿಷ್ಟಾವಧಿ ಹೋರಾಟ ನಡೆಸುತ್ತಿದ್ದಾರೆ. ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಜೊತೆಗೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರು ಡಿವೈಎಸ್ಪಿ ಕಚೇರಿ ಮುಂಭಾಗ ಅನಿರ್ದಿಷ್ಟಾವಧಿ ಪ್ರತಿಭಟನೆ (Protest) ನಡೆಸುತ್ತಿದ್ದಾರೆ. ಹೋರಾಟಕ್ಕೆ ಕಾರಣವೇನು? ‘ಪಟ್ಟಣದ ಹೊಟೇಲ್ ಒಂದರಲ್ಲಿ ಇಬ್ಬರು ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಬಿಜೆಪಿಯ ಮೂವರು … Read more

ಟಿವಿ ಮಾಧ್ಯಮಗಳಲ್ಲಿ ‘ಕಿಮ್ಮನೆ ಮನೆ ಮೇಲೆ ದಾಳಿ’ ಸುದ್ದಿ, ವಾಸ್ತವವೇನು? ಕಿಮ್ಮನೆ ರತ್ನಾಕರ್ ಫಸ್ಟ್ ರಿಯಾಕ್ಷನ್

Kimmane-Rathnakar-Answers-ED-officials

SHIVAMOGGA LIVE NEWS | 11 JANUARY 2023 ತೀರ್ಥಹಳ್ಳಿ : ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ಕೆಲವು ನ್ಯೂಸ್ ಚಾನಲ್ ಗಳಲ್ಲಿ (channels) ವರದಿಯಾಗಿತ್ತು. ಈ ಸಂಬಂಧ ಕಿಮ್ಮನೆ ರತ್ನಾಕರ್ ಅವರು ತೀರ್ಥಹಳ್ಳಿಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಕಿಮ್ಮನೆ ರತ್ನಾಕರ್ ಅವರು ಹೇಳಿದ್ದೇನು? ತಮ್ಮನ್ನು ಹುಡುಕಿಕೊಂಡು ಯಾರೊ ಬಂದಿದ್ದಾರೆ ಎಂದು ಪಕ್ಷದ ಕಚೇರಿಯಿಂದ ಕರೆ ಮಾಡಿ ತಿಳಿಸಿದರು. ಪಕ್ಷದ ಕಚೇರಿಗೆ ಹೋದಾಗ ಎನ್ಐಎ ಅಧಿಕಾರಿಗಳಿದ್ದರು. … Read more

ಕ್ಷೇತ್ರ ಪರಿಚಯ | ತೀರ್ಥಹಳ್ಳಿ – ಅಡಕೆಯೆ ಪ್ರಧಾನ ವಿಚಾರ, ಈವರೆಗೂ ಹೇಗಿತ್ತು, ಈಗ ಹೇಗಿದೆ ಅಖಾಡ?

Kshetra-Parichaya-Thirthahalli

SHIVAMOGGA LIVE NEWS | 9 DECEMBER 2022 ತೀರ್ಥಹಳ್ಳಿ : ತುಂಗಾ ನದಿ ದಂಡೆ ಮೇಲಿರುವ ತೀರ್ಥಹಳ್ಳಿ ಪ್ರಜ್ಞಾವಂತರ ಕ್ಷೇತ್ರ. ರಾಜಕೀಯವಾಗಿ ಹಲವು ಪಕ್ಷಗಳಿಗೆ ಮತ್ತು ನಾಯಕರಿಗೆ ಕ್ಷೇತ್ರದ ಜನ ಅವಕಾಶ ಕಲ್ಪಿಸಿದ್ದಾರೆ. ಇಲ್ಲಿ ಗೆದ್ದವರು ಮುಖ್ಯಮಂತ್ರಿಯಾಗಿದ್ದಾರೆ. ಸಚಿವ ಸಂಪುಟದ ವಿವಿಧ ಜವಾಬ್ದಾರಿಗಳನ್ನು ನಿಭಾಯಿಸಿದ್ದಾರೆ. ಪ್ರಸ್ತುತ ಆರಗ ಜ್ಞಾನೇಂದ್ರ ಅವರು ಗೃಹ ಸಚಿವರಾಗಿದ್ದಾರೆ. ಈ ಹಿಂದೆ ಕಿಮ್ಮನೆ ರತ್ನಾಕರ್ ಅವರು ಶಿಕ್ಷಣ ಸಚಿವರಾಗಿದ್ದರು. (Tirthahalli Assembly constituency) 1957ರ ಬಳಿಕ ತೀರ್ಥಹಳ್ಳಿ ಕ್ಷೇತ್ರ 14 ವಿಧಾನಸಭೆ … Read more