‘ಮಧು ಬಂಗಾರಪ್ಪ ಸೋಲಿಗೆ ಆರ್.ಎಂ.ಮಂಜುನಾಥಗೌಡ ಕಾರಣ, ಅನುಮಾನ ಹುಟ್ಟಿಸುತ್ತಿದೆ ಆರಗ ನಡೆ’

ಶಿವಮೊಗ್ಗ ಲೈವ್.ಕಾಂ | 16 ಡಿಸೆಂಬರ್2018 ಲೋಕಸಭೆ ಉಪ ಚುನಾವಣೆಯಲ್ಲಿ ಮಧು ಬಂಗಾರಪ್ಪ ಸೋಲಿಗೆ ಜೆಡಿಎಸ್ ಜಿಲ್ಲಾಧ್ಯಕ್ಷ ಆರ್.ಎಂ.ಮಂಜುನಾಥಗೌಡ ಕಾರಣ ಅಂತಾ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಆರೋಪಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಿಮ್ಮನೆ ರತ್ನಾಕರ್, ಆರ್.ಎಂ.ಮಂಜುನಾಥಗೌಡ ಜನಸಾಮಾನ್ಯರಿಗೆ ಸಿಗುವುದಿಲ್ಲ. ಇನ್ನು, ತಾಲೂಕು ಜೆಡಿಎಸ್ ಅಧ್ಯಕ್ಷ ಮದನ್ ಮತ್ತು ಮೂಲ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವಲ್ಲಿ ವಿಫಲರಾದರು. ಮೂಲ ಮತ್ತು ವಲಸಿಗ ಕಾರ್ಯಕರ್ತರ ನಡುವಿನ ಬಿರುಕು ಕಡಿಮೆ ಮತ ಗಳಿಸಲು ಕಾರಣವಾಗಿದೆ ಎಂದರು. ಮತ್ತೆ ಶಂಕುಸ್ಥಾಪನೆ ಮಾಡುತ್ತಿರುವ ಆರಗ ತಾವು … Read more

ಮತ್ತೊಂದು ಸುತ್ತಿನ ಪಾದಯಾತ್ರೆಗೆ ಕಿಮ್ಮನೆ ರತ್ನಾಕರ್ ಸಜ್ಜು, ಎಲ್ಲಿಂದೆಲ್ಲಿಗೆ ಪಾದಯಾತ್ರೆ? ಕಾರಣವೇನು?

ಶಿವಮೊಗ್ಗ ಲೈವ್.ಕಾಂ | 13 ಡಿಸೆಂಬರ್ 2018 ಶಾಸಕ ಆರಗ ಜ್ಞಾನೇಂದ್ರ ಅವರ ಹಗರಣಗ ಪಟ್ಟಿಯನ್ನು ಬಿಡುಗಡೆ ಮಾಡುವುದಾಗಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ತಿಳಿಸಿದ್ದಾರೆ. ಇದಕ್ಕೂ ಮೊದಲು ತೀರ್ಥಹಳ್ಳಿಯಲ್ಲಿ ಎರಡು ಪಾದಯಾತ್ರೆಗಳನ್ನು ನಡೆಸುವುದಾಗಿಯೂ ಅವರು ಸ್ಪಷ್ಟಪಡಿಸಿದ್ದಾರೆ. ಏನೆಲ್ಲ ಹಗರಣಗಳಾಗಿವೆ? ಪಟ್ಟಿ ಬಿಡುಗಡೆ ಯಾವಾಗ? ಆರಗ ಜ್ಞಾನೇಂದ್ರ ಕ್ಷೇತ್ರದ ಶಾಸಕರಾಗುವ ಬದಲು ಬಿಜೆಪಿ ಶಾಸಕರಾಗಿದ್ದಾರೆ. ಅವರು ಶಾಸಕರಾದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಶಾಸಕರ ಬೆಂಬಲಿಗರೇ ಅಕ್ರಮ ಮರಳು ದಂಧೆಯಲ್ಲಿ ತೊಡಗಿದ್ದಾರೆ. ಬಿಜೆಪಿ ತಾ.ಪಂ ಸದಸ್ಯರೊಬ್ಬರು ಪ್ರತೀ … Read more