ಶಿವಮೊಗ್ಗದಲ್ಲಿ ಮೊಲದ ಮರಿಗಳನ್ನು ನುಂಗಿದ್ದ ನಾಲ್ಕುವರೆ ಅಡಿ ಉದ್ದದ ನಾಗರ ಹಾವು ರಕ್ಷಣೆ

171120 Snake Kiran Resuces Cobra and Rabbits in Harakere 1

ಶಿವಮೊಗ್ಗ ಲೈವ್.ಕಾಂ |SHIMOGA NEWS | 17 NOVEMBER 2020 ಶಿವಮೊಗ್ಗದಲ್ಲಿ ಮೊಲದ ಮರಿಗಳನ್ನು ನುಂಗಿದ್ದ ನಾಗರ ಹಾವನ್ನು ಸ್ನೇಕ್‌ ಕಿರಣ್‌ ರಕ್ಷಣೆ ಮಾಡಿದ್ದಾರೆ. ಹರಕೆರೆಯಲ್ಲಿರುವ ತುಂಗಾ ಏತನೀರಾವರಿ ಯೋಜನೆ ಕಚೇರಿಯಲ್ಲಿ ಮೊಲದ ಮರಿಗಳ ಮೇಲೆ ಹಾವು ದಾಳಿ ಮಾಡಿತ್ತು. ಮೂರು ಮರಿ ನುಂಗಿದ್ದ ನಾಗರ ತುಂಗಾ ಏತ ನೀರಾವರಿ ಕಚೇರಿಯಲ್ಲಿ ಮೊಲಗಳನ್ನು ಸಾಕಲಾಗಿದೆ. ಇತ್ತೀಚೆಗೆ ಮೊಲವೊಂದು ಮರಿ ಹಾಕಿತ್ತು. ಇವತ್ತು ತುಂಗಾ ನದಿ ಕಡೆಯಿಂದ ಕಚೇರಿ ಕಾಂಪೌಂಡ್‌ಗೆ ಬಂದ ಹಾವು, ನಾಲ್ಕು ಮೊಲದ ಮರಿಗಳನ್ನು ಕಚ್ಚಿದೆ. … Read more

ಶಿವಮೊಗ್ಗದಲ್ಲಿ ಟಿಪ್ಪರ್ ಲಾರಿ ಎಂಜಿನ್ನಲ್ಲಿ ಸೇರಿಕೊಂಡ ಹೆಬ್ಬಾವು ರಕ್ಷಣೆ

200820 Snake Kiran Catches Hebbavu 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 20 ಆಗಸ್ಟ್ 2020 ಟಿಪ್ಪರ್ ಎಂಜಿನ್‍ನಲ್ಲಿ ಸೇರಿಕೊಂಡಿದ್ದ ಹೆಬ್ಬಾವನ್ನು ರಕ್ಷಣೆ  ಮಾಡಲಾಗಿದೆ. ತಾಲೂಕಿನ ಕಲ್ಲಗಂಗೂರಿನ ಮಂಜುನಾಥ್ ಎಂಬುವರ ಟಿಪ್ಪರ್ ಎಂಜಿನ್‌ನಲ್ಲಿ ಹೆಬ್ಬಾವು ಸೇರಿಕೊಂಡಿತ್ತು. ಹಾವನ್ನು ಓಡಿಸಲು ಮಂಜುನಾಥ್ ಪ್ರಯತ್ನಿಸಿದ್ದಾರೆ. ಕೊನೆಗೆ ಸ್ನೇಕ್ ಕಿರಣ್ ಅವರಿಗೆ ತಿಳಿಸಿದ್ದಾರೆ. ಬಳಿಕ ಸ್ಥಳಕ್ಕೆ ಬಂದ ಸ್ನೇಕ್ ಕಿರಣ್ 3 ಅಡಿ ಉದ್ದದ ಹೆಬ್ಬಾವನ್ನು ಸುರಕ್ಷಿತವಾಗಿ ಹಿಡಿದು ಅರಣ್ಯ ಇಲಾಖೆ ಮೂಲಕ ಕಾಡಿಗೆ ಬಿಟ್ಟಿದ್ದಾರೆ. ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494 ವಾಟ್ಸಪ್ … Read more