ಸಭೆ ವೇಳೆ ಕಿರಿಕ್, ಯುವಕನ ಎದೆಗೆ ಚಾಕು ಇರಿದು ಮರ್ಡರ್

SHIKARIPURA BREAKING NEWS

SHIVAMOGGA LIVE NEWS | 21 AUGUST 2023 SHIKARIPURA : ಈದ್ ಮಿಲಾದ್ (EID MILAD) ಹಬ್ಬ ಆಚರಣೆ ಕಮಿಟಿ ರಚನೆ ಸಂಬಂಧ ನಡೆಯುತ್ತಿದ್ದ ಸಭೆ ವೇಳೆ ಎರಡು ಗುಂಪುಗಳ ಮಧ್ಯೆ ಗಲಾಟೆಯಾಗಿದೆ (ALTERCATION). ಈ ಸಂದರ್ಭ ಯುವಕನಿಗೆ ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ. ಜಾಫರ್ (32) ಎಂಬಾತನ ಹತ್ಯೆಯಾಗಿದೆ. ಶಿಕಾರಿಪುರದ ಕೆಹೆಚ್‌ಪಿ ಕಾಲೋನಿಯಲ್ಲಿ ಘಟನೆ ಸಂಭವಿಸಿದೆ. ಕಮಿಟಿ ವಿಚಾರವಾಗಿ ಮುಸ್ಲಿಂ ಸಮುದಾಯದ ಸಭೆ ನಡೆಯುತ್ತಿದ್ದಾಗ ಘಟನೆ ಸಂಭವಿಸಿದೆ‌. ಕ್ಷುಲಕ ವಿಚಾರಕ್ಕೆ ಗಲಾಟೆಯಾಗಿದ್ದು ಜಾಫರ್ ಎದೆಗೆ … Read more

100 ರುಪಾಯಿ ವಿಚಾರಕ್ಕೆ ಎದೆಗೆ ಚಾಕು ಹಾಕಿದ ಆರೋಪಿಗಳು

Shimoga-Chore-Bazaar-Stabbing

SHIVAMOGGA LIVE NEWS | 17 DECEMBER 2022 ಶಿವಮೊಗ್ಗ : ಗಾಂಧಿ ಬಜಾರ್ ಚೋರ್ ಬಜಾರ್ ನಲ್ಲಿ ಚಾಕು ಇರಿತ (stabbing) ಪ್ರಕರಣ ಸಂಬಂಧ ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 100 ರೂ.ಗಾಗಿ ಗಲಾಟೆಯಾಗಿ, ಚಾಕುವಿನಿಂದ ಇರಿಯಲಾಗಿದೆ ಎಂದು ಗಾಯಾಳು ಫಯಾಜ್ ಅಹಮದ್ ಆರೋಪಿಸಿದ್ದಾನೆ. ಫಯಾಜ್ ಅಹಮದ್, ಗಾಂಧಿ ಬಜಾರ್ ನ ಚೋರ್ ಬಜಾರ್ ನಲ್ಲಿ ಬಟ್ಟೆ ವ್ಯಾಪಾರ ಮಾಡುತ್ತಿದ್ದಾಗ ಹರ್ಬಾಜ್ ಮತ್ತು ಶೊಯಬ್ ಎಂಬುವವರು ಬಂದಿದ್ದಾರೆ. 100 ರೂ. ಕೊಡು ಯಾರಿಗೋ ಕೊಡಬೇಕಿದೆ ಎಂದು … Read more

BREAKING NEWS | ಶಿವಮೊಗ್ಗದಲ್ಲಿ ವ್ಯಕ್ತಿಗೆ ಚಾಕು ಇರಿತ

150822 Youth Stabbed in Shimoga

ಶಿವಮೊಗ್ಗ| ನಗರದಲ್ಲಿ ವ್ಯಕ್ತಿಯೊಬ್ಬರಿಗೆ ಚಾಕು ಇರಿಯಲಾಗಿದೆ. ಗಾಯಗೊಂಡಿರುವ ಆತನನ್ನು ಕೂಡಲೆ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಪ್ರೇಮ್ ಸಿಂಗ್ ಎಂಬಾತನಿಗೆ ಚಾಕು ಇರಿಯಲಾಗಿದೆ. ನಗರ ಉಪ್ಪಾರಕೇರಿಯಲ್ಲಿ ಘಟನೆ ಸಂಭವಿಸಿದೆ. ಗಾಯಾಳುವನ್ನು ಕೂಡಲೆ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಚಾರ ತಿಳಯುತ್ತಿದ್ದ ಹಾಗೆ ಹಿಂದೂ ಸಂಘಟನೆ ಕಾರ್ಯಕರ್ತರು ಆಸ್ಪತ್ರೆಗೆ ಭೇಟಿ ನೀಡಿದರು. ಈ ವೇಳೆ ಮಾತನಾಡಿದ ಮಹಾನಗರ ಪಾಲಿಕೆ ಸದಸ್ಯ ಚನ್ನಬಸಪ್ಪ, ಎ.ಎ ಸರ್ಕಲ್‌ನಲ್ಲಿ ಗಲಾಟೆಯಾದ ಹಿನ್ನೆಲೆ ಅಂಗಡಿಗಳನ್ನು ಪೊಲೀಸರು ಬಂದ್ ಮಾಡಿಸಿದರು. ಎಂಕೆಕೆ ರಸ್ತೆಯ ಸಿಲ್ಕ್ ಅಂಗಡಿಯಲ್ಲಿ ಪ್ರೇಮ್ ಸಿಂಗ್ … Read more

ಕ್ಷುಲಕ ವಿಚಾರಕ್ಕೆ ಜಗಳ, ಶಿವಮೊಗ್ಗದಲ್ಲಿ ಅತ್ತೆಗೆ ಚಾಕು ಇರಿದ ಸೊಸೆ

crime name image

SHIVAMOGGA LIVE NEWS | SHIMOGA | 28 ಜೂನ್ 2022 ಕ್ಷುಲಕ ವಿಚಾರಕ್ಕೆ ಮನೆಯಲ್ಲಿ ಜಗಳವಾಗಿ, ಸೊಸೆ ಅತ್ತೆಗೆ ಚಾಕು ಇರಿದ (KNIEF ATTACK) ಪ್ರಕರಣ ವರದಿಯಾಗಿದೆ. ಅಲ್ಲದೆ ಕೊಲೆ ಬೆದರಿಕೆಯನ್ನು ಒಡ್ಡಲಾಗಿದೆ ಎಂದು ಆರೋಪಿಸಲಾಗಿದೆ. ಶಿವಮೊಗ್ಗದ ಬಡಾವಣೆಯೊಂದರ ಮನೆಯಲ್ಲಿ ಘಟನೆ ಸಂಭವಿಸಿದೆ. ಅತ್ತೆ ಮತ್ತು ಸೊಸೆ ಮಧ್ಯೆ ಕ್ಷುಲಕ ವಿಚಾರಕ್ಕೆ ಗಲಾಟೆಯಾಗಿದೆ. ಏನಿದು ಪ್ರಕರಣ? ಮಗನಿಗೆ ಮದುವೆಯಾಗಿ 18 ತಿಂಗಳು ಕಳೆದಿತ್ತು. ಆದರೆ ಅತ್ತೆ ಮತ್ತು ಸೊಸೆ ಮಧ್ಯೆ ಹೊಂದಾಣಿಕೆ ಇರಲಿಲ್ಲ ಎಂದು ದೂರಿನಲ್ಲಿ … Read more

ಪೊಲೀಸರಿಗೆ ಚಾಕು ಇರಿದ ಶಾಹಿದ್ ಖುರೇಶಿ ಯಾರು? ಈತನ ಕಾಲಿಗೆ ಗುಂಡು ಹೊಡೆದಿದ್ದೇಕೆ?

Attack-on-Police-firing-on-accused.

SHIVAMOGGA LIVE NEWS | SHIMOGA | 21 ಜೂನ್ 2022 ಪೊಲೀಸ್ ಸಿಬ್ಬಂದಿಯೊಬ್ಬರ ಎದೆಗೆ ಚಾಕು ಹಾಕಿ ಪರಾರಿಯಾಗಿದ್ದ ಆರೋಪಿಗೆ ಶಿವಮೊಗ್ಗ ಪೊಲೀಸರು ಗುಂಡು ಹೊಡೆದಿದ್ದಾರೆ. ಕೆಲವೇ ಗಂಟೆಯಲ್ಲಿ ಆರೋಪಿಯನ್ನು ಪತ್ತೆ ಹಚ್ಚಿ ಆತನ ಕಾಲಿಗೆ ಗುಂಡು ಹಾರಿಸಿ, ಬಂಧಿಸಿದ್ದಾರೆ. ರಾಬರಿ ಕೇಸ್’ಗಳಲ್ಲಿ ಪ್ರಮುಖ ಆರೋಪಿಯಾಗಿದ್ದ ಶಾಹಿದ್ ಖುರೇಶಿಯ ಕಾಲಿಗೆ ಪೊಲೀಸರು ಗುಂಡು ಹೊಡೆದಿದ್ದಾರೆ. ಬಲಗಾಲಿನ ಮಂಡಿಯ ಕೆಳಗೆ ಪೊಲೀಸರು ಗುಂಡು ಹಾರಿಸಿದ್ದು, ಆರೋಪಿಯನ್ನು ಕೂಡಲೆ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಪೊಲೀಸರ ಮೇಲೆ ದಾಳಿ … Read more

ನಡುರಸ್ತೆಯಲ್ಲಿ ಸಾಲದ ಹಣಕ್ಕಾಗಿ ಕಿತ್ತಾಟ, ಒಬ್ಬನಿಗೆ ಚಾಕು ಇರಿತ

crime name image

SHIVAMOGGA LIVE NEWS | Crime News Today | 12 ಏಪ್ರಿಲ್ 2022 ಸಾಲದ ಹಣ ಹಿಂತಿರುಗಿಸುವಂತೆ ಕೇಳಿದ್ದಕ್ಕೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಗಾಯಗೊಂಡು ರಕ್ತದ ಮಡುವಿನಲ್ಲಿ ಬಿದ್ದಿದ್ದ ವ್ಯಕ್ತಿಯನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಗೋಂಧಿ ಚಟ್ನಳ್ಳಿ ಗ್ರಾಮದಲ್ಲಿ ಶುಕ್ರವಾರ ರಾತ್ರಿ ಘಟನೆ ಸಂಭವಿಸಿದೆ. ಶಬರೀಶ (32) ಹಲ್ಲೆಗೊಳಗಾದವರು. ಹರೀಶ ಎಂಬಾತ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ. ಸಾಲದ ಹಣಕ್ಕೆ ಗಲಾಟೆ ಹರೀಶನಿಗೆ ಶಬರೀಶ 40 ಸಾವರ ರೂ. ಹಣವನ್ನು ಸಾಲವಾಗಿ ನೀಡಿದ್ದರು. ಅದನ್ನು ಹಿಂತಿರುಗಿಸುವಂತೆ … Read more

ಶಿವಮೊಗ್ಗದಲ್ಲಿ ಜಗಳ ಬಿಡಿಸಲು ಹೋದ ಯುವಕನಿಗೆ ಚಾಕುವಿನಿಂದ ತಿವಿದರು

crime name image

SHIVAMOGGA LIVE NEWS | 26 ಮಾರ್ಚ್ 2022 ಕ್ಷುಲಕ ವಿಚಾರಕ್ಕೆ ಇಬ್ಬರು ಯುವಕರ ಮೇಲೆ ಹಲ್ಲೆ ನಡೆಸಲಾಗಿದೆ. ಒಬ್ಬಾತನಿಗೆ ಚಾಕುವಿನಿಂದ ತಿವಿಯಲಾಗಿದೆ. ಗಾಯಗೊಂಡಿದ್ದ ಯುಕವನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗಿದೆ. ಟ್ಯಾಂಕ್ ಮೊಹಲ್ಲಾ ರಂಗನಾಥ (21) ಚಾಕು ಇರಿತಕ್ಕೆ ಒಳಗಾದವನು. ಸುದೀಪ್ (21) ಎಂಬಾತನ ಮೇಲೆ ಹಲ್ಲೆ ನಡೆಸಲಾಗಿದೆ. ಗಲಾಟೆಗೆ ಕಾರಣವೇನು? ಶುಕ್ರವಾರ ರಾತ್ರಿ ಟ್ಯಾಂಕ್ ಮೊಹಲ್ಲಾದ ಸರ್ಕಾರಿ ಆಸ್ಪತ್ರೆ ಸಮೀಪ ಶಿವದರ್ಶನ್ ನಡೆದು ಹೋಗುತ್ತಿದ್ದಾಗ ನಾಲ್ವರು ಯುವಕರು ಅಡ್ಡಗಟ್ಟಿದ್ದಾರೆ. ಸುದೀಪ್ ಎಂಬಾತನ … Read more

BREAKING | ಶಿವಮೊಗ್ಗದಲ್ಲಿ ವ್ಯಕ್ತಿಗೆ ಚಾಕು ಇರಿತ, ಪರಿಚಿತನಿಂದ ಕೃತ್ಯ

breaking news graphics

SHIVAMOGGA LIVE | 8 ಮಾರ್ಚ್ 2022 ಕ್ಷುಲಕ ವಿಚಾರಕ್ಕೆ ಜಗಳವಾಗಿ ವ್ಯಕ್ತಿಯಿಬ್ಬರಿಗೆ ಚಾಕು ಇರಿಯಲಾಗಿದೆ. ಗಂಭೀರ ಗಾಯಗೊಂಡಿರುವ ವ್ಯಕ್ತಿಯನ್ನು ಮೆಗ್ಗಾನ್ ಆಸ್ಪತ್ರಗೆ ದಾಖಲು ಮಾಡಲಾಗಿದೆ. ಬಾಪೂಜಿನಗರದ ಪಾಚಾ ಖಾನ್ (40) ಚಾಕು ಇರಿತಕ್ಕೆ ಒಳಗಾದವರು. ದೇಹದ ವಿವಿಧೆಡೆ ಚಾಕು ಇರಿತದಿಂದ ಗಾಯವಾಗಿದೆ. ಶಂಕರಮಠ ರಸ್ತೆಯ ಟಾಟಾ ಶೋ ರೂಂ ಬಳಿ ಘಟನೆ ಸಂಭವಿಸಿದೆ. ಚಾಕು ಇರಿತಕ್ಕೆ ಕಾರಣವೇನು? ಪಾಚಾ ಸಾಬ್ ಮತ್ತು ಆರ್‌ಎಂಎಲ್ ನಗರದ ದಸ್ತಗೀರ್ ಮಧ್ಯೆ ಒಂದು ಲಕ್ಷ ರೂ. ಹಣಕಾಸು ವಿಚಾರವಾಗಿ ಜಗಳ … Read more

ಉಷಾ ನರ್ಸಿಂಗ್ ಹೋಂ ಬಳಿ ಪೊಲೀಸರ ಕಂಡು ಬೈಕ್ ಬಿಟ್ಟು ಓಡಿದ ಯುವಕರು, ಒಬ್ಬನ ಬಳಿ ಇತ್ತು ಹರಿತ ಚಾಕು

crime name image

ಶಿವಮೊಗ್ಗ ಲೈವ್.ಕಾಂ | SHIMOGA NEWS | 8 ನವೆಂಬರ್ 2021 ವಾಹನ ತಪಾಸಣೆ ನಡೆಸುತ್ತಿದ್ದ ಪೊಲೀಸರನ್ನು ಕಂಡು ಬೈಕ್ ಬಿಟ್ಟು ಇಬ್ಬರು ಯುವಕರು ಪರಾರಿಯಾಗಿದ್ದಾರೆ. ಈ ಪೈಕಿ ಒಬ್ಬನನ್ನು ಹಿಡಿದು ಪರಿಶೀಲನೆ ನಡೆಸಿದಾಗ, ಆತನ ಬಳಿ ಹರಿತವಾದ ಚಾಕು ಪತ್ತೆಯಾಗಿದೆ. ಉಷಾ ನರ್ಸಿಂಗ್ ಹೋಂ ಸರ್ಕಲ್’ನಲ್ಲಿ ಜಯನಗರ ಠಾಣೆ ಪೊಲೀಸರು ವಾಹನಗಳ ತಪಾಸಣೆ ನಡೆಸುತ್ತಿದ್ದರು. ನಂಬರ್ ಇಲ್ಲದೆ ಇರುವ ಬೈಕಿನಲ್ಲಿ ಬಂದ ಇಬ್ಬರು ಯುವಕರನ್ನು ತಡೆದು, ಪರಿಶೀಲನೆ ಆರಂಭಿಸಿದ್ದಾರೆ. ಈ ವೇಳೆ ಇಬ್ಬರು ಬೈಕ್ ಬಿಟ್ಟು … Read more

ಹೊಳೆಬೆನವಳ್ಳಿಯಲ್ಲಿ ನಡುರಾತ್ರಿ ದೇವಸ್ಥಾನದ ಬೀಗ ಒಡೆದು ಕಳ್ಳರು, ಚಾಕು ತೋರಿಸಿ ಜನರಿಗೆ ಬೆದರಿಕೆ

ಶಿವಮೊಗ್ಗ ಲೈವ್.ಕಾಂ | SHIMOGA NEWS | 28 ಸೆಪ್ಟೆಂಬರ್ 2021 ನಡುರಾತ್ರಿ ದೇವಸ್ಥಾನದ ಬಾಗಿಲಿನ ಬೀಗ ಮುರಿದು ಚಿನ್ನಾಭರಣ ಕಳ್ಳತನ ಮಾಡಲಾಗಿದೆ. ಕಳ್ಳರನ್ನು ಹಿಡಿಯಲು ಮುಂದಾದ ಸಾರ್ವಜನಿಕರಿಗೆ ಚಾಕು ತೋರಿಸಿ ಕಳ್ಳರು ಪರಾರಿಯಾಗಿದ್ದಾರೆ. ಶಿವಮೊಗ್ಗದ ಹೊಳೆಬೆನವಳ್ಳಿ ಗ್ರಾಮದಲ್ಲಿ ಶ್ರೀ ಮಾರಿಯಮ್ಮ ದೇವಸ್ಥಾನದಲ್ಲಿ ಘಟನೆ ಸಂಭವಿಸಿದೆ. ದೇವಸ್ಥಾನದ ಬಾಗಿಲಿಗೆ ಹಾಕಲಾಗಿದ್ದ ಬೀಗವನ್ನು ಒಡೆದು ಮದ್ಯರಾತ್ರಿ ಕಳ್ಳತನ ಮಾಡಿರುವುದು ಬೆಳಕಿಗೆ ಬಂದಿದೆ. ಜೋರು ಶಬ್ದ, ಗಂಟು ಕಟ್ಟಿ ಓಡಿದ ಕಳ್ಳರು ನಡುರಾತ್ರಿ ಜೋರು ಶಬ್ದವಾಗಿದ್ದರಿಂದ ದೇವಸ್ಥಾನದ ಸಮೀಪದ ಮನೆಯಲ್ಲಿದ್ದವರು … Read more