ಕೊಡಚಾದ್ರಿ ಇ.ಡಿ.ಸಿ ಸಮಿತಿ ಸದಸ್ಯ ಸುಬ್ರಹ್ಮಣ್ಯ, ಪತ್ನಿ ಮೇಲೆ ಹಲ್ಲೆ, ಕಲ್ಲು ತೂರಾಟ

HOSANAGARA-NEWS-GENERAL

ಹೊಸನಗರ: ತಾಲ್ಲೂಕಿನ ಕಟ್ಟಿನಹೊಳೆ ನಿವಾಸಿ ಹಾಗೂ ಕೊಡಚಾದ್ರಿ (Kodachadri) ಇ.ಡಿ.ಸಿ ಸಮಿತಿ ಅಧ್ಯಕ್ಷ ಕೆ.ಟಿ.ಸುಬ್ರಹ್ಮಣ್ಯ ಮತ್ತು ಅವರ ಪತ್ನಿ ಮೀನಾಕ್ಷಿ ಅವರ ಮೇಲೆ ಶನಿವಾರ ರಾತ್ರಿ ಹಲ್ಲೆ ಹಾಗೂ ಕಲ್ಲು ತೂರಾಟ ನಡೆದಿದೆ. ಈ ಘಟನೆಯಲ್ಲಿ ಸುಬ್ರಹ್ಮಣ್ಯ ಅವರ ತಲೆಗೆ ಗಾಯವಾಗಿದ್ದು, ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಸುಬ್ರಹ್ಮಣ್ಯ ಅವರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಶನಿವಾರ ರಾತ್ರಿ 2 ಗಂಟೆ ಸುಮಾರಿಗೆ ಸಂಬಂಧಿಗಳಿಬ್ಬರು ಅತಿಕ್ರಮವಾಗಿ ಮನೆ ಪ್ರವೇಶಿಸಿದ್ದಾರೆ. ಬಾಗಿಲು ತೆರೆಯುತ್ತಿದ್ದಂತೆಯೇ ಇಬ್ಬರೂ ತಮ್ಮ … Read more

ಕೊಡಚಾದ್ರಿ ಸಮೀಪ ಮುಖಾಮುಖಿ ಡಿಕ್ಕಿಯಾದ ಟಿಟಿ, ಜೀಪ್‌

Kerala-toursit-jeepa-and-Tempo-Traveller-near-kodachadri

SHIVAMOGGA LIVE NEWS, 25 DECEMBER 2024 ಹೊಸನಗರ : ಕೊಡಚಾದ್ರಿ (Kodachadri) ಸಮೀಪ ಜೀಪ್‌ ಮತ್ತು ಟೆಂಪೊ ಟ್ರಾವಲರ್‌ ಡಿಕ್ಕಿಯಾಗಿದ್ದು 8 ಮಂದಿ ಗಾಯಗೊಂಡಿದ್ದಾರೆ. ಈ ಪೈಕಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಹೊಸನಗರ ತಾಲೂಕು ನಿಟ್ಟೂರು ಸಮೀಪದ ಮರಕುಟಿಗ ಬಳಿ ಇಂದು ಬೆಳಗ್ಗೆ ಅಪಘಾತ ಸಂಭವಿಸಿದೆ. ಕೊಲ್ಲೂರಿನಿಂದ ಕೊಡಚಾದ್ರಿಗೆ ತೆರಳುತ್ತಿದ್ದ ಜೀಪ್‌, ಶಿವಮೊಗ್ಗ ಕಡೆಯಿಂದ ತೆರಳುತ್ತಿದ್ದ ಟಿ.ಟಿ. ವಾಹನ ಮುಖಾಮುಖಿ ಡಿಕ್ಕಿಯಾಗಿವೆ. ಇದನ್ನೂ ಓದಿ » ಸಿಗಂದೂರು ಸೇತುವೆ, ಡ್ರೋಣ್‌ ವಿಡಿಯೋ ರಿಲೀಸ್‌, … Read more

ಪ್ರವಾಸಿಗರಿಗೆ ಗುಡ್‌ ನ್ಯೂಸ್‌, ಕೊಡಚಾದ್ರಿ ನಿರ್ಬಂಧ ತೆರವು, ಜೀಪ್‌ಗಳಿಗೆ ಕಂಡೀಷನ್‌, ಏನದು?

Kodachadri-Road-Problem

SHIVAMOGGA LIVE NEWS | 14 AUGUST 2023 NITTURU : ಮಳೆ ಹಿನ್ನೆಲೆ ಪ್ರವಾಸಿಗರು (Tourism), ಭಕ್ತರ ಸುರಕ್ಷತೆ ದೃಷ್ಟಿಯಿಂದ ಪ್ರಮುಖ ಪ್ರವಾಸಿ ತಾಣ ಕೊಡಚಾದ್ರಿಗೆ (Kodachadri) ವಿಧಿಸಿದ್ದ ನಿರ್ಬಂಧವನ್ನು ವನ್ಯಜೀವಿ ವಿಭಾಗ ತೆರವುಗೊಳಿಸಿದೆ. ಭಾನುವಾರದಿಂದಲೆ ಗಿರಿ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ. ಆದರೆ ಜೀಪ್‌ (Jeep) ಮಾಲೀಕರು ಮುಚ್ಚಳಿಕೆ ಬರೆದು ಕೊಟ್ಟರೆ ಮಾತ್ರ ಪ್ರವೇಶಕ್ಕೆ ಅನುಮತಿ ನೀಡಲಾಗುತ್ತಿದೆ. ನಿರ್ಬಂಧ ತೆರವು ಮಳೆ ಹಿನ್ನೆಲೆ ಪ್ರವಾಸಿಗರ ಸುರಕ್ಷತೆ ದೃಷ್ಟಿಯಿಂದ ಜು.30ರಂದು ವನ್ಯಜೀವಿ ವಿಭಾಗ ನಿರ್ಬಂಧ ವಿಧಿಸಿತ್ತು. ಪ್ರವಾಸಿ … Read more

ಕೊಡಚಾದ್ರಿ ಪ್ರವಾಸಿಗರಿಗೆ ಶಾಕ್‌ ನೀಡಿದ ವನ್ಯಜೀವಿ ವಿಭಾಗ, ಇವತ್ತಿನಿಂದ ಪ್ರವೇಶ ನಿಷೇಧ

Kodachadri-Road-Problem

SHIVAMOGGA LIVE | 30 JULY 2023 NITTURU : ಪ್ರಸಿದ್ಧ ಪ್ರವಾಸಿ ತಾಣ ಮತ್ತು ಶ್ರದ್ಧಾ ಕೇಂದ್ರ ಕೊಡಚಾದ್ರಿಗೆ (Kodachadri) ಪ್ರವಾಸಿಗರ ಪ್ರವೇಶ ನಿಷೇಧಿಸಲಾಗಿದೆ. ಮುಂದಿನ ಆದೇಶದವರೆಗೆ ವಾಹನದಲ್ಲಿ ತೆರಳುವುದು, ಚಾರಣ ಮಾಡುವುದನ್ನು ನಿಷೇಧಿಸಿ ವನ್ಯಜೀವಿ ವಿಭಾಗ ಆದೇಶ ಹೊರಡಿಸಿದೆ. ಕೊಡಚಾದ್ರಿಗೆ ದೊಡ್ಡ ಸಂಖ್ಯೆಯ ಪ್ರವಾಸಿಗರು ಆಗಮಿಸುತ್ತಿದ್ದರು. ವನ್ಯಜೀವಿ ವಿಭಾಗದ ಆದೇಶದಿಂದ ಪ್ರವಾಸಿಗರಿಗೆ ನಿರಾಸೆಯಾಗಿದೆ. ನಿಷೇಧಕ್ಕೆ ಕಾರಣವೇನು? ಭಾರಿ ಮಳೆಯಿಂದಾಗಿ ಪ್ರವಾಸಿಗರ ಸುರಕ್ಷತೆ ದೃಷ್ಟಿಯಿಂದ ಕಟ್ಟಿನಹೊಳೆ ಮೂಲಕ ಕೊಡಚಾದ್ರಿಗೆ ತೆರಳುವ ಜೀಪ್‌ ಮುಂತಾದ ವಾಹನಗಳು ಹಾಗೂ … Read more

ಕೊಡಚಾದ್ರಿ ರಸ್ತೆಯಲ್ಲಿ ದನದ ಕಾಲು ಕಡಿದ ದಷ್ಕರ್ಮಿಗಳು, ಸ್ಥಳೀಯರಲ್ಲಿ ಆತಂಕ

Miscreants-attack-cow-near-Kodachadri-in-Hosanagara-Taluk

SHIVAMOGGA LIVE NEWS | 20 MAY 2023 NITTURU : ದುಷ್ಕರ್ಮಿಗಳು ರಸ್ತೆ ಬದಿಯಲ್ಲಿ ಹಸುವಿನ ಕಾಲು ಕಡಿದಿದ್ದಾರೆ. ಕತ್ತಲಾದರು ಹಸು (Cow) ಮನೆಗೆ ಬಾರದಿದ್ದರಿಂದ ಮಾಲೀಕರು ಹುಡುಕಿಕೊಂಡು ಹೋದಾಗ ಘಟನೆ ಬೆಳಕಿಗೆ ಬಂದಿದೆ. ಸದ್ಯ ಹಸುವಿಗೆ ಪಶು ವೈದ್ಯರಿಂದ ಚಕಿತ್ಸೆ ಕೊಡಿಸಲಾಗುತ್ತಿದೆ. ಹೊಸನಗರ ತಾಲೂಕು ಗೌರಿಕೆರೆಯ ಕೊಡಚಾದ್ರಿ ರಸ್ತೆ ತಿರುವಿನಲ್ಲಿ ಘಟನೆ ಸಂಭವಿಸಿದೆ. ಸಿಡ್ಲಕುಣಿ ನಿವಾಸಿ ಸುಭಾಷ್‌ ಎಂಬುವವರಿಗೆ ಸೇರಿದ ಹಸುವಿನ (Cow) ಕಾಲು ಕಡಿಯಲಾಗಿದೆ. ಮೇಯಲು ಹೋಗಿದ್ದ ಹಸು ಎಂದಿನಂತೆ ಸುಭಾಷ್‌ ಅವರು … Read more

ಕೊಡಚಾದ್ರಿ ಬೆಟ್ಟದ ತುತ್ತ ತುದಿಯಲ್ಲಿ ಕುಸಿದು ಬಿದ್ದು ವ್ಯಕ್ತಿ ಸಾವು

Kodachadri-Road-Problem

HOSANAGARA | ಕೊಡಚಾದ್ರಿ (kodachadri) ಬೆಟ್ಟದ ತುತ್ತ ತುದಿಗೆ ಏರಿದ್ದ ವ್ಯಕ್ತಿ ಅಲ್ಲಿಯೇ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಹೃದಯಾಘಾತ ಸಂಭವಿಸಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಕೇರಳದ ಕನ್ನೂರು ಜಿಲ್ಲೆಯ ವಾಲಪ್ಪಿಲ್ ಸಮೀಪದ ಕೊಟ್ಟಾರತು ಗ್ರಾಮದ ಗೋವಿಂದ ಕುನ್ನಪ್ಪ (72) ಮೃತರು. ಕೊಡಚಾದ್ರಿ ಬೆಟ್ಟದ ಸರ್ವಜ್ಞಪೀಠದಲ್ಲಿ ಗೋವಿಂದ ಕುನ್ನಪ್ಪ ಅವರಿಗೆ ಹೃದಯಾಘಾತ ಸಂಭವಿಸಿದೆ. ಕ್ಲಿಕ್ ಮಾಡಿ ಇದನ್ನೂ ಓದಿ | ಕಣ್ಣಿಗೆ ಟಾರ್ಚ್ ಲೈಟ್ ಬಿಟ್ಟು, ಖಾರದ ಪುಡಿ ಎರಚಿ, ವ್ಯಕ್ತಿ ಮೇಲೆ ಮನಸೋಯಿಚ್ಛೆ ಹಲ್ಲೆ ಗೋವಿಂದ ಕುನ್ನಪ್ಪ … Read more

ಪರೀಕ್ಷೆಯಲ್ಲಿ ಕಾಪಿ ಹೊಡೆಯುತ್ತಿದ್ದ ವಿದ್ಯಾರ್ಥಿಯ ಕೈ ಕಚ್ಚಿದ ಉಪನ್ಯಾಸಕ

Lecturer-Bites-Student-Hand-in-Kodachadri

SHIVAMOGGA LIVE NEWS | 1 ಏಪ್ರಿಲ್ 2022 ಪರೀಕ್ಷೆಯಲ್ಲಿ ಕಾಪಿ ಹೊಡೆಯುತ್ತಿದ್ದ ಆರೋಪ ಸಂಬಂಧ ವಿದ್ಯಾರ್ಥಿ ಮತ್ತು ಕೊಠಡಿ ಮೇಲ್ವಿಚಾರಣೆ ನಡೆಸುತ್ತಿದ್ದ ಉಪನ್ಯಾಸಕನ ಮಧ್ಯೆ ಮಾತಿಗೆ ಮಾತು ಬೆಳೆದಿದೆ. ಸಿಟ್ಟಿಗೆದ್ದ ಉಪನ್ಯಾಸಕ ವಿದ್ಯಾರ್ಥಿಯ ಕೈ ಕಚ್ಚಿದ್ದು, ಪ್ರಕರಣ ಪೊಲೀಸ್ ಠಾಣೆವರೆಗೂ ತಲುಪಿ ರಾಜಿಯಾಗಿದೆ ಎಂದು ತಿಳಿದು ಬಂದಿದೆ. ಹೊಸನಗರ ತಾಲೂಕಿನ ಪ್ರಥಮ ದರ್ಜೆ ಕಾಲೇಜೊಂದರಲ್ಲಿ ಘಟನೆ ಸಂಭವಿಸಿದೆ. ಬಿ.ಎ ಪದವಿ ಪರೀಕ್ಷೆಯಲ್ಲಿ ವಿದ್ಯಾರ್ಥಿಯೊಬ್ಬ ಕಾಪಿ ಹೊಡೆಯುತ್ತಿದ್ದ ಎಂದು ಆರೋಪಿಸಲಾಗಿದೆ. ಈ ಸಂದರ್ಭ ಘಟನೆ ಸಂಭವಿಸಿದೆ. ಘಟನೆ … Read more

ಕೊಡಚಾದ್ರಿ ಬೆಟ್ಟಕ್ಕೆ ರಸ್ತೆ, ಸಚಿವರ ಮಹತ್ವದ ಸಭೆ, ಏನೆಲ್ಲ ನಿರ್ಣಯ ಕೈಗೊಳ್ಳಲಾಯ್ತು?

Kodachadri-Road-Problem

ಶಿವಮೊಗ್ಗದ ಲೈವ್.ಕಾಂ |  BELAGAVI NEWS |  22 ಡಿಸೆಂಬರ್ 2021 ಬೆಳಗಾವಿ ಅಧಿವೇಶನದ ಸಂದರ್ಭ ಕೊಡಚಾದ್ರಿ ಬೆಟ್ಟದ ರಸ್ತೆ ಅಭಿವೃದ್ಧಿ ಕುರಿತು ಮಹತ್ವದ ಸಭೆ ನಡೆಯಿತು. ಗೃಹ ಸಚಿವ ಆರಗ ಜ್ಞಾನೇಂದ್ರ, ಅರಣ್ಯ ಸಚಿವ ಉಮೇಶ್ ಕತ್ತಿ, ಶಾಸಕ ಹರತಾಳು ಹಾಲಪ್ಪ ನೇತೃತ್ವದಲ್ಲಿ ಸಭೆ ನಡೆಸಲಾಯಿತು. ಕೊಡಚಾದ್ರಿ ಬೆಟ್ಟ ರಸ್ತೆ ಕಾಮಗಾರಿ ಪ್ರಾರಂಭಿಸಲು ಇರುವ ತೊಡಕುಗಳನ್ನು ಆದಷ್ಟು ಬೇಗ ನಿವಾರಿಸಬೇಕು. ರಸ್ತೆ ನಿರ್ಮಿಸುವ ಯೋಜನೆ ಕಾರ್ಯಕ್ಕೆ ಮುಂದಾಗಬೇಕು ಎಂದು ಸಭೆಯಲ್ಲಿ ಅಧಿಕಾರಿಗಳಿಗೆ ನಿರ್ದೇಶಿಸಲಾಯಿತು. ಅರಣ್ಯ ಇಲಾಖೆಯ … Read more

GOOD NEWS|ಜೋಗ, ಕೊಡಚಾದ್ರಿ, ಆಗುಂಬೆಯಲ್ಲಿ ಇನ್ಮುಂದೆ ‘ಮೈಸೂರು ಮಾದರಿ’ ಪ್ರವಾಸಿಗರ ಚೆಕ್ಕಿಂಗ್, ಬರುತ್ತೆ ‘ಸ್ಟಿಕರ್’ ಫಾರ್ಮುಲಾ

191019 Jog Falls Full 1

ಶಿವಮೊಗ್ಗ ಲೈವ್.ಕಾಂ | SHIMOGA | 26 ನವೆಂಬರ್ 2019 ಕೊಡಚಾದ್ರಿ ಬೆಟ್ಟದಲ್ಲಿ ರಾಶಿ ರಾಶಿ ಪ್ಲಾಸ್ಟಿಕ್ ಬಾಟಲಿಗಳು. ಇದರ ವಿಡಿಯೋ ಇತ್ತೀಚೆಗೆ ಸಿಕ್ಕಾಪಟ್ಟೆ ವೈರಲ್ ಆಗಿತ್ತು. ಪ್ಲಾಸ್ಟಿಕ್ ಕಂಡು ಮಲೆನಾಡಿಗರು ದಂಗಾಗಿದ್ದರು. ಪರಿಸರವಾದಿಗಳು ಆಕ್ರೋಶ ವ್ಯಕ್ತಪಡಿಸಿದ್ದರು. ಶಿವಮೊಗ್ಗದ ಪ್ರವಾಸಿ ತಾಣಗಳಲ್ಲಿ ಪ್ಲಾಸ್ಟಿಕ್ ತ್ಯಾಜ್ಯಕ್ಕೆ ಕಡಿವಾಣ ಹಾಕಲು ಪ್ರವಾಸೋದ್ಯಮ ಇಲಾಖೆ ನಿರ್ಧಾರ ಮಾಡಿದೆ. ಅದಕ್ಕಾಗಿ ಹೊಸ ಪ್ಲಾನ್ ಸಿದ್ಧಪಡಿಸಿಕೊಂಡಿದೆ. ತಿರುಪತಿ, ಮೈಸೂರು ಜೂ ಮಾದರಿಯಲ್ಲಿ ಯೋಜನೆ ಸಿದ್ಧಪಡಿಸಿದೆ. ‘ಸ್ಟಿಕರ್’ ಫಾರ್ಮುಲಾ ಅಳವಡಿಸಿಕೊಳ್ಳಲು ಮುಂದಾಗಿದೆ. ಟೂರಿಸ್ಟ್’ಗಳ ಮೇಲೆ ನಿಗಾ … Read more