ಕೊಡಚಾದ್ರಿ ಇ.ಡಿ.ಸಿ ಸಮಿತಿ ಸದಸ್ಯ ಸುಬ್ರಹ್ಮಣ್ಯ, ಪತ್ನಿ ಮೇಲೆ ಹಲ್ಲೆ, ಕಲ್ಲು ತೂರಾಟ
ಹೊಸನಗರ: ತಾಲ್ಲೂಕಿನ ಕಟ್ಟಿನಹೊಳೆ ನಿವಾಸಿ ಹಾಗೂ ಕೊಡಚಾದ್ರಿ (Kodachadri) ಇ.ಡಿ.ಸಿ ಸಮಿತಿ ಅಧ್ಯಕ್ಷ ಕೆ.ಟಿ.ಸುಬ್ರಹ್ಮಣ್ಯ ಮತ್ತು ಅವರ ಪತ್ನಿ ಮೀನಾಕ್ಷಿ ಅವರ ಮೇಲೆ ಶನಿವಾರ ರಾತ್ರಿ ಹಲ್ಲೆ ಹಾಗೂ ಕಲ್ಲು ತೂರಾಟ ನಡೆದಿದೆ. ಈ ಘಟನೆಯಲ್ಲಿ ಸುಬ್ರಹ್ಮಣ್ಯ ಅವರ ತಲೆಗೆ ಗಾಯವಾಗಿದ್ದು, ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಸುಬ್ರಹ್ಮಣ್ಯ ಅವರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಶನಿವಾರ ರಾತ್ರಿ 2 ಗಂಟೆ ಸುಮಾರಿಗೆ ಸಂಬಂಧಿಗಳಿಬ್ಬರು ಅತಿಕ್ರಮವಾಗಿ ಮನೆ ಪ್ರವೇಶಿಸಿದ್ದಾರೆ. ಬಾಗಿಲು ತೆರೆಯುತ್ತಿದ್ದಂತೆಯೇ ಇಬ್ಬರೂ ತಮ್ಮ … Read more