ಎಸ್ಸೆಸ್ಸೆಲ್ಸಿ ಮಕ್ಕಳಿದ್ದ ಬಸ್ ಬರೋ ಹಾದಿಯಲ್ಲಿ ಬಿತ್ತು ಮರ, ಯಶೋಗಾಥೆ ಆಯ್ತು ಚಾಲಕ, ಶಿಕ್ಷಕನ ಕಾರ್ಯ, ಅಷ್ಟಕ್ಕೂ ಏನಾಯ್ತು ಗೊತ್ತಾ?
ಶಿವಮೊಗ್ಗ ಲೈವ್.ಕಾಂ | SAGARA NEWS | 27 ಜೂನ್ 2020 KSRTC ಬಸ್ ಚಾಲಕರೊಬ್ಬರ ಸಮಯಪ್ರಜ್ಞೆಯಿಂದಾಗಿ ಇವತ್ತು 16 ಮಕ್ಕಳು ಸರಿಯಾದ ಸಮಯಕ್ಕೆ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಕ್ಕೆ ತಲುಪುವಂತಾಗಿದೆ. ಚಾಲಕ ಮತ್ತು ರೂಟ್ ಆಫೀಸರ್ ಯಶೋಗಾಥೆಗೆ ಶಿಕ್ಷಣ ಇಲಾಖೆಯ ಪ್ರಶಂಸೆ ವ್ಯಕ್ತಪಡಿಸಿದೆ. ಅಷ್ಟಕ್ಕೂ ಆಗಿದ್ದೇನು? ಸಾಗರ ತಾಲೂಕಿನ ನಾಗವಳ್ಳಿ ಗ್ರಾಮದ 16 ಎಸ್ಸೆಸ್ಸೆಲ್ಸಿ ಮಕ್ಕಳು ಗಣಿತ ಪರೀಕ್ಷೆ ಬರೆಯಲು ಕಾರ್ಗಲ್ನ ಪರೀಕ್ಷಾ ಕೇಂದ್ರಕ್ಕೆ ಬರಬೇಕಿತ್ತು. ನಾಗವಳ್ಳಿಯಿಂದ ಪರೀಕ್ಷಾ ಕೇಂದ್ರವು 50 ಕಿ.ಮೀ ದೂರದಲ್ಲಿದೆ. ಹಾಗಾಗಿ KSRTC … Read more