ಜಿಂಕೆ ಕೊಂಬು ಸಾಗಿಸುತ್ತಿದ್ದವರ ಮೇಲೆ ಅರಣ್ಯ ಸಂಚಾರಿ ದಳ ದಾಳಿ

Arrest News Graphics

SHIVAMOGGA LIVE NEWS | SAGARA| 15 ಜೂನ್ 2022 ಜಿಂಕೆ ಕೊಂಬು ಸಾಗಣೆ ಮಾಡುತ್ತಿದ್ದವರ ಮೇಲೆ ಅರಣ್ಯ ಸಂಚಾರಿ ದಳದ ಪೊಲೀಸರು ದಾಳಿ ನಡೆಸಿದ್ದಾರೆ. ಪ್ರಕರಣ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ. DEER ಶಿವಮೊಗ್ಗದ ಹಾರನಹಳ್ಳಿಯ ಇಸ್ಮಾಯಿಲ್ ಸಿರಿಗೆರೆ ಮತ್ತು ನಯಾಜುಲ್ಲಾ ಆರೆಮನೆ ಎಂಬುವವರನ್ನು ಬಂಧಿಸಲಾಗಿದೆ. ಇವರಿಂದ ಎರಡು ಜಿಂಕೆ ಕೊಂಬುಗಳನ್ನು ವಶಕ್ಕೆ ಪಡೆಯಲಾಗಿದೆ. ಸಿರಿಗೆರೆ ರಸ್ತೆಯ ಆಯನೂರು ಕೆರೆ ಬಳಿ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ. ಅರಣ್ಯ ಸಂಚಾರಿ ದಳದ ಪೊಲೀಸ್ ಸಬ್ ಇನ್ಸ್ ಪೆಕ್ಟರ್ … Read more