ನಾಯಿ ಕಚ್ಚಿದ್ದನ್ನು ಪ್ರಶ್ನಿಸಿದ್ದಕ್ಕೆ ಹಲ್ಲೆ, ಕೊಲೆ ಬೆದರಿಕೆ

KUMSI-NEWS

ಶಿವಮೊಗ್ಗದ ಲೈವ್.ಕಾಂ | KUMSI NEWS | 4 ಫೆಬ್ರವರಿ 2022 ಬಾಲಕನಿಗೆ ನಾಯಿ ಕಚ್ಚಿದ್ದನ್ನು ಪ್ರಶ್ನಿಸಿದ ತಂದೆ, ತಾಯಿ ಮೇಲೆಯೇ ಹಲ್ಲೆ ನಡೆಸಲಾಗಿದೆ. ಅಲ್ಲದೆ ಜೀವ ಬೆದರಿಕೆ ಒಡ್ಡಲಾಗಿದೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ. ಶಿವಮೊಗ್ಗ ತಾಲೂಕು ಕೊನಗವಳ್ಳಿ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಬಾಲಕನಿಗೆ ನಾಯಿ ಕಚ್ಚಿದ್ದನ್ನು ಪ್ರಶ್ನಿಸಿದ ತಂದೆ-ತಾಯಿ ಮೇಲೆ ಹಲ್ಲೆ ನಡೆಸಿದ್ದಲ್ಲದೆ ಜೀವ ಬೆದರಿಕೆ ಹಾಕಲಾಗಿದೆ. ಹೇಗಾಯ್ತು ಘಟನೆ? ಕೊನಗವಳ್ಳಿಯ ರೂಪಾ, ಆಕೆಯ ಪತಿ ರುದ್ರೇಶ್ ಮತ್ತು … Read more