ಕೋಣಂದೂರು ಸೇರಿ ವಿವಿಧೆಡೆ ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಊರುಗಳ ಪಟ್ಟಿ

power cut mescom ELECTRICITY

ಕೋಣಂದೂರು: ಇಲ್ಲಿನ 110 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರ ದಲ್ಲಿ ನಿರ್ವಹಣಾ ಕಾಮಗಾರಿ ಇರುವುದರಿಂದ ಸೆ.15ರ ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ವಿವಿಧೆಡೆ ವಿದ್ಯುತ್ (Electricity) ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.  ಎಲ್ಲೆಲ್ಲಿ ಕರೆಂಟ್‌ ಇರಲ್ಲ? ಕೋಣಂದೂರು, ಹುಂಚದಕಟ್ಟೆ, ಹಾದಿಗಲ್ಲು, ಗುಡ್ಡೆಕೊಪ್ಪ, ದೇಮ್ಲಾಪುರ, ತ್ರಿಯಂಬಕಪುರ ಗ್ರಾ.ಪಂ. ವ್ಯಾಪ್ತಿಯ ಎಲ್ಲಾ ಗ್ರಾಮಗಳಲ್ಲಿ ವಿದ್ಯುತ್‌ ವ್ಯತ್ಯಯವಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಇದನ್ನೂ ಓದಿ » ತನಿಷ್ಕಾಳ ಮೆಸೇಜ್‌ ನಂಬಿ ₹1.06 ಕೋಟಿ ಕಳೆದುಕೊಂಡ ವ್ಯಕ್ತಿ, ಏನಿದು … Read more

ಕೋಣಂದೂರಿನ ವಿವಿಧೆಡೆ ಇವತ್ತು ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

power cut mescom ELECTRICITY

ಕೋಣಂದೂರು: ಮುಖ್ಯರಸ್ತೆ ವಿಸ್ತರಣೆ ಕಾಮಗಾರಿ ಹಿನ್ನೆಲೆ ಮೇ 12ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 1ರವರೆಗೆ ವಿವಿಧೆಡೆ ವಿದ್ಯುತ್ ಪೂರೈಕೆ ಸ್ಥಗಿತವಾಗಲಿದೆ (Power Cut) ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಕೋಣಂದೂರಿನ ಸಿ.ಕೆ.ರಸ್ತೆ, ಸಿಟಿ ಬಜಾರ್, ಸೊನಗಾರಕೇರಿ, ಮಂಜುನಾಥ ಅಕ್ಕಿ ಗಿರಣಿ, ಪೆಟ್ರೋಲ್ ಬಂಕ್, ಮಸೀದಿ ಹಾಗೂ ಸುತ್ತಲಿನ ಪ್ರದೇಶಗಳು. ಇದನ್ನೂ ಓದಿ » ರಸ್ತೆ ದಾಟಿ ಪಕ್ಕದ ಮನೆ ಅಂಗಳಕ್ಕೆ ಪಲ್ಟಿಯಾದ ಕಾರು, ಹೇಗಾಯ್ತು ಘಟನೆ?

ಹೊಸನಗರದ ಬಳಿಕ ತೀರ್ಥಹಳ್ಳಿಯ ಶಿಕ್ಷಣ ಸಂಸ್ಥೆಯಲ್ಲಿ ಕಳ್ಳತನ, ಎಲ್ಲಿ? ಹೇಗಾಯ್ತು?

KONANDUR-THIRTHAHALLI-NEWS

THIRTHAHALLI | ಹೊಸನಗರದ ಶಿಕ್ಷಣ ಸಂಸ್ಥೆಗಳಲ್ಲಿ ಸರಣಿ ಕಳ್ಳತನದ ಬೆನ್ನಿಗೆ ತೀರ್ಥಹಳ್ಳಿಯ ಶಾಲೆಯೊಂದರಲ್ಲಿ ಕಳ್ಳತನವಾಗಿರುವುದು ವರದಿಯಾಗಿದೆ. ಶಿಕ್ಷಕರ ಕೊಠಡಿಯ ಬಾಗಿಲಿನ ಬೀಗ ಮುರಿದು ದಾಖಲೆಗಳನ್ನು ಚೆಲ್ಲಾಪಿಲ್ಲಿ ಮಾಡಿದ ಕಳ್ಳರು ನಗದು ದೋಚಿ ಪರಾರಿಯಾಗಿದ್ದಾರೆ. (THEFT AT SCHOOL) ತೀರ್ಥಹಳ್ಳಿ ತಾಲೂಕು ಕೋಣಂದೂರಿನ ಸ್ವಾಮಿ ವಿವೇಕಾನಂದ ಶಾಲೆಯಲ್ಲಿ ಘಟನೆ ಸಂಭವಿಸಿದೆ. ಶಿಕ್ಷಕರ ಕೊಠಡಿಯ ಬಾಗಿಲನ್ನು ಮುರಿದು, ಬೀರುವಿನಲ್ಲಿ ಇಟ್ಟಿದ್ದ ದಾಖಲೆಗಳನ್ನು ಚೆಲ್ಲಾಪಿಲ್ಲಿ ಮಾಡಲಾಗಿದೆ. ಮಕ್ಕಳಿಂದ ಸಂಗ್ರಹಿಸಿದ್ದ ಶಾಲೆಯ ಶುಲ್ಕದ ಹಣ 13 ಸಾವಿರ ರೂ.ಗಳನ್ನು ಕಳ್ಳರು ಕದ್ದೊಯ್ದಿದ್ದಾರೆ. ಕ್ಲಿಕ್ … Read more

ತೀರ್ಥಹಳ್ಳಿಯಲ್ಲಿ ಸಿಡಿಲಿನ ಆರ್ಭಟಕ್ಕೆ ಪ್ರಜ್ಞೆ ತಪ್ಪಿದ ರೈತ ಮಹಿಳೆ

Thirthahalli-JC-Hospital.

THIRTHAHALLI | ಸಿಡಿಲಿನ (LIGHTNING) ಆರ್ಭಟಕ್ಕೆ ಬೆಚ್ಚಿಬಿದ್ದು ಮಹಿಳೆಯೊಬ್ಬರು ಜಾರಿಬಿದ್ದು ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದಾರೆ. ತಲೆ ಮತ್ತು ಎಡಗೈಗೆ ಪೆಟ್ಟು ಬಿದ್ದಿದ್ದು ತೀರ್ಥಹಳ್ಳಿಯ ಜೆ.ಸಿ.ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕೋಣಂದೂರು ಸಮೀಪದ ಕಾನುಕೊಪ್ಪದ ಸರಸ್ವತಿ ಶ್ರೀಧರ್ ಅವರಿಗೆ ಜೆ.ಸಿ.ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಹೇಗಾಯ್ತು ಘಟನೆ? (LIGHTNING) ಸೋಮವಾರ ಸಂಜೆ ಸರಸ್ವತಿ ಅವರು ತಮ್ಮ ಮನೆಯ ಕೊಟ್ಟಿಗೆಯಲ್ಲಿ ಕೆಲಸ ಮಾಡುತ್ತಿದ್ದರು. ಆಗ ಸಮೀಪದ ಮರಕ್ಕೆ ಸಿಡಿಲು (LIGHTNING) ಬಡಿದಿದೆ. ಇದರ ಶಬ್ದಕ್ಕೆ ಬೆಚ್ಚಿದ ಅವರು ಕೆಳಗೆ ಬಿದ್ದಿದ್ದಾರೆ. ದನಗಳಿಗೆ ಮೇವು … Read more

ಗ್ರಾಮ ಪಂಚಾಯಿತಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಕಾಂಗ್ರೆಸ್, ಬಿಜೆಪಿ ಸದಸ್ಯರು

KONANDUR-THIRTHAHALLI-NEWS

ಶಿವಮೊಗ್ಗ ಲೈವ್.ಕಾಂ | THIRTHAHALLI CRIME NEWS | 14 ಜನವರಿ 2022 ಗ್ರಾಮ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಬೆಂಬಲಿತ ಸದಸ್ಯರ ನಡುವೆ ಮಾತಿನ ಚಕಮಕಿ ನಡೆದು, ಕೈ ಕೈ ಮಿಲಾಯಿಸಿದ್ದಾರೆ. ಘಟನೆಯಲ್ಲಿ ಇಬ್ಬರು ಸದಸ್ಯರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಾಮಾನ್ಯ ಸಭೆಯಲ್ಲಿ ಕೆರೆ ಅಭಿವೃದ್ಧಿ ವಿಚಾರವಾಗಿ ನಡೆದ ಚೆರ್ಚೆ ವೇಳೆ, ಕಾಂಗ್ರೆಸ್ ಬೆಂಬಲಿತ ಸದಸ್ಯ ಸುರೇಶ್ ಮತ್ತು ಬಿಜೆಪಿ ಬೆಂಬಲಿತ ಸದಸ್ಯ ಪೂರ್ಣೇಶ್ ಮಧ್ಯೆ ಗಲಾಟೆಯಾಗಿದೆ. ಇಬ್ಬರು ಹೊಡೆದಾಡಿಕೊಂಡಿದ್ದಾರೆ. ಗಾಯಗೊಂಡಿದ್ದ ಸುರೇಶ್ … Read more

ಕೋಣಂದೂರು ಸಂಪೂರ್ಣ ಲಾಕ್, ಸುಖಾಸುಮ್ಮನೆ ಮನೆಯಿಂದ ಹೊರ ಬಂದರೆ ಲಾಠಿ ರುಚಿ ಫಿಕ್ಸ್

230521 Konandur Lockdown for One Week 1

ಶಿವಮೊಗ್ಗ ಲೈವ್.ಕಾಂ | KONANDURU NEWS | 23 MAY 2021 ಕರೋನ ಸೋಂಕಿತರ ಸಂಖ್ಯೆ ಹೆಚ್ಚಳವಾದ ಹಿನ್ನೆಲೆ ತೀರ್ಥಹಳ್ಳಿ ತಾಲೂಕು ಕೋಣಂದೂರಿನಲ್ಲಿ ಕಠಿಣ ಲಾಕ್‍ ಡೌನ್ ಜಾರಿಯಾಗಿದೆ. ಒಂದು ವಾರ ಕೋಣಂದೂರನ್ನು ಸಂಪೂರ್ಣ ಬಂದ್ ಮಾಡಲಾಗುತ್ತಿದೆ. ಮೇ 29ರವರೆಗೆ ಲಾಕ್ ಡೌನ್ ಮುಂದುವರೆಯಲಿದೆ. ಈ ಅವಧಿಯಲ್ಲಿ ಸಾರ್ವಜನಿಕರು ಮನೆಯಿಂದ ಹೊರಗೆ ಬಾರದಂತೆ ಸೂಚಿಸಲಾಗಿದೆ. ಬೆಳಗ್ಗ 6 ಗಂಟೆಯಿಂದ ಮಧ್ಯಾಹ್ನ 12 ಗಂಟೆವರೆಗೆ ತರಕಾರಿ, ಹಣ್ಣು ವ್ಯಾಪಾರಕ್ಕೆ ಅವಕಾಶವಿದೆ. ಆದರೆ ತಳ್ಳುಗಾಡಿಯಲ್ಲಿ ಮನೆ ಬಳಿಗೆ ಹೋಗಿ ವ್ಯಾಪಾರ … Read more

THIRTHAHALLI | ಕೋಳಿ ಅಂಕದ ಮೇಲೆ ಪೊಲೀಸರ ದಾಳಿ, ವಶಕ್ಕೆ ಪಡೆದ ಬೈಕ್‌ಗಳನ್ನು ಠಾಣೆಗೆ ತರುತ್ತಿದ್ದಾಗ ಬೆಂಕಿ

010221 Bike Caught Fire at Konandur 1

ಶಿವಮೊಗ್ಗ ಲೈವ್.ಕಾಂ | THIRTHAHALLI CRIME NEWS | 01 FEBRUARY 2021 ಕೋಳಿ ಅಂಕ (ಕೋಳಿ ಜೂಜು) ನಡೆಯುತ್ತಿದ್ದ ಸ್ಥಳದ ಮೇಲೆ ತೀರ್ಥಹಳ್ಳಿ ಠಾಣೆ ಪೊಲೀಸರು ದಾಳಿ ನಡೆಸಿದ್ದಾರೆ. ಅಂಕದಲ್ಲಿ ಪಾಲ್ಗೊಂಡಿದ್ದವರ ಬೈಕುಗಳನ್ನು ವಶಕ್ಕೆ ಪಡೆದು, ಠಾಣೆಗೆ ತರುತ್ತಿದ್ದಾಗ ವಾಹನಗಳಿಗೆ ಬೆಂಕಿ ಹೊತ್ತಿಕೊಂಡಿದ್ದು, ನಾಲ್ಕು ಬೈಕುಗಳು ಸುಟ್ಟು ಕರಕಲಾಗಿದೆ. ಏನಿದು ಕೋಳಿ ಅಂಕ? ಎಲ್ಲಿ ನಡೀತಿತ್ತು? ತೀರ್ಥಹಳ್ಳಿ ತಾಲೂಕು ಕೋಣಂದೂರು ಸಮೀಪದ ಅರಳಸುರಳಿ ವ್ಯಾಪ್ತಿಯ ಅರಣ್ಯದಲ್ಲಿ ಕೋಳಿ ಅಂಕ ನಡೆಯುತ್ತಿತ್ತು. ಕೋಳಿಯ ಕಾಲಿಗೆ ಚಾಕು ಕಟ್ಟಿ, … Read more