ಶಿವಮೊಗ್ಗದಲ್ಲಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಹತ್ಯೆಗೆ ಯತ್ನ

200123 Police Jeep With Light jpg

SHIVAMOGGA LIVE NEWS | 21 FEBRUARY 2024 SHIMOGA : ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯೊಬ್ಬರ ಹತ್ಯೆಗೆ ಯತ್ನಿಸಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಆತನನ್ನು ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಆರೋಪಿಸಿ ದೂರು ನೀಡಲಾಗಿದೆ. ಕೋಟೆ ಗಂಗೂರಿನ ಹಸಿರುಗಿಡಿದ ಮಾರಿಯಮ್ಮ ದೇವಸ್ಥಾನದ ಬಳಿ ಘಟನೆ ಸಂಭವಿಸಿದೆ. ಗಣೇಶಪ್ಪ (65) ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದಾರೆ. ವಾಚ್‌ ಮನ್‌ ಕೆಲಸ ಮಾಡುತ್ತಿದ್ದ ಗಣೇಶಪ್ಪ ಅವರು ಭಾನುವಾರ ಸಂಜೆ ಮನೆಯಿಂದ ಹೊರಗೆ ಹೋಗಿದ್ದರು. ಮರುದಿನ ಬೆಳಗಿನ … Read more

ತಾಳಗುಪ್ಪ ಬದಲು ಕೋಟೆಗಂಗೂರಿಗೆ ರೈಲ್ವೆ ಟರ್ಮಿನಲ್ ಸ್ಥಳಾಂತರ, ಸಂಸದ ರಾಘವೇಂದ್ರ ಹೇಳಿದ್ದೇನು?

110720 BY Raghavendra press meet 1

ಶಿವಮೊಗ್ಗ ಲೈವ್.ಕಾಂ |SHIMOGA NEWS | 2 DECEMBER 2020 ಶಿವಮೊಗ್ಗದ ಕೋಟೆಗಂಗೂರಿನಲ್ಲಿ ರೈಲ್ವೆ ಟರ್ಮಿನಲ್ ಸ್ಥಾಪನೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡರು ಮಾಡಿರುವ ಆರೋಪವನ್ನು ತಿರಸ್ಕರಿಸಿದ ಸಂಸದ ಬಿ.ವೈ.ರಾಘವೇಂದ್ರ ಆ ಮುಖಂಡರುಗಳಿಗೆ ಬೇರೇನೂ ಕೆಲಸವಿಲ್ಲ ಎಂದು ಟೀಕಿಸಿದರು. ಶಿವಮೊಗ್ಗದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ, ರೈಲ್ವೆ ಕೋಚಿಂಗ್ ಟರ್ಮಿನಲ್ ಸ್ಥಳ ಬದಲಾವಣೆ ಹಿಂದೆ ಯಾವ ಭೂ ಮಾಫಿಯಾ ಕೈವಾಡವೂ ಇಲ್ಲ. ಇದೇನಿದ್ದರೂ ಜಿಲ್ಲೆಯ ಕಾಂಗ್ರೆಸ್ಸಿಗರ ಕೈವಾಡವಷ್ಟೇ. ರೈಲ್ವೆ ಇಲಾಖೆಯೇ ಜಾಗವನ್ನು ಅಂತಿಮಗೊಳಿಸಿದೆ. ಅಧಿಕಾರಿಗಳು ವರದಿ ಕೊಟ್ಟಿದ್ದಾರೆ ಎಂದರು. … Read more