ಡಾ. ಸರ್ಜಿ ಹೆಸರಿನಲ್ಲಿ ವಿಷಪೂರಿತ ಸಿಹಿ ತಿಂಡಿ ಹಂಚಿಕೆ ಕೇಸ್‌, ಭದ್ರಾವತಿ ಯುವಕ ಅರೆಸ್ಟ್‌

Dr-Dhananjaya-Sarji-sweet-box-case-one-arrested

SHIVAMOGGA LIVE NEWS, 6 JANUARY 2025 ಶಿವಮೊಗ್ಗ : ವಿಧಾನ ಪರಿಷತ್ ಸದಸ್ಯ ಡಾ.ಧನಂಜಯ ಸರ್ಜಿ ಹೆಸರಿನಲ್ಲಿ ವಿಷಪೂರಿತ ಸ್ವೀಟ್‌ ಬಾಕ್ಸ್‌ (Sweets) ಕಳುಹಿಸಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಕೋಟೆ ಪೊಲೀಸ್‌ ಠಾಣೆ ಇನ್ಸ್‌ಪೆಕ್ಟರ್‌ ಹರೀಶ್‌ ಪಟೇಲ್‌ ನೇತೃತ್ವದ ತಂಡ ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಭದ್ರಾವತಿಯ ಸೌಹಾರ್ದ ಪಟೇಲ್‌ ಬಂಧಿತ. ಕೊರಿಯರ್‌ ಮೂಲಕ ಡಾ. ಧನಂಜಯ ಸರ್ಜಿ ಅವರ ಹೆಸರಿನಲ್ಲಿ ಹೊಸ ವರ್ಷದ ಶುಭ ಕೋರುವ ಸಂದೇಶದೊಂದಿಗೆ ಸಿಹಿ ತಿಂಡಿ ಕಳುಹಿಸಿದ್ದ. ಇದನ್ನೂ ಓದಿ … Read more

ಶಿವಮೊಗ್ಗದಲ್ಲಿ ಮನೆ ಬಾಗಿಲು ಮುರಿದು ಪಾತ್ರೆ, ಸ್ಟೌ ಕಳ್ಳತನ

Crime-News-General-Image

SHIMOGA NEWS, 3 NOVEMBER 2024 : ಯಾರೂ ಇಲ್ಲದಾಗ ಮನೆ ಬಾಗಲಿನ ಲಾಕ್‌ ಮುರಿದು ಸುಮಾರು 50 ಸಾವಿರ ರೂ. ಮೌಲ್ಯದ ಪಾತ್ರೆಗಳು (Vessels) ಮತ್ತು ಹೊಟೇಲ್‌ ಸಾಮಗ್ರಿ ಕಳ್ಳತನ ಮಾಡಲಾಗಿದೆ. ಶಿವಮೊಗ್ಗದ ಬಾಪೂಜಿ ನಗರದ 5ನೇ ಅಡ್ಡರಸ್ತೆಯಲ್ಲಿರುವ ರವಿಕುಮಾರ್‌ ಎಂಬುವವರ ಮನೆಯಲ್ಲಿ ಕಳ್ಳತನವಾಗಿದೆ. ರವಿಕುಮಾರ್‌ ಕೆಲವು ತಿಂಗಳಿಂದ ಮಂಗಳೂರಿನಲ್ಲಿ ಲಾರಿ ಚಾಲಕರಾಗಿ ಕೆಲಸ ಮಾಡುತ್ತಿದ್ದಾರೆ. ಅವರ ಪತ್ನಿ ಮಣಿಪಾಲದಲ್ಲಿ ವೃದ್ಧರ ಶುಶ್ರೂಷೆ ಕಾರ್ಯದಲ್ಲಿ ತೊಡಗಿದ್ದಾರೆ. ಹಾಗಾಗಿ ಇಬ್ಬರು ಮನೆಯಲ್ಲಿ ಇರಲಿಲ್ಲ. ಇದೇ ಸಂದರ್ಭ ಮನೆ … Read more

ರೈಲ್ವೆ ಹಳಿ ಬಳಿ ಕತ್ತಲಲ್ಲಿ ಕಂಡರು ಇಬ್ಬರು, ಪ್ರಶ್ನಿಸಿದವರ ಮೇಲೆ ಮನಸೋಯಿಚ್ಛೆ ಹಲ್ಲೆ

crime name image

SHIMOGA NEWS, 27 SEPTEMBER 2024 : ರೈಲ್ವೆ ಹಳಿ (Track) ಬಳಿ ರಾತ್ರಿ ಕತ್ತಲಲ್ಲಿ ಕುಳಿತಿದ್ದವರನ್ನು ಪ್ರಶ್ನಿಸಿದ ಇಬ್ಬರು ಯುವಕರ ಮೇಲೆ ಹಲ್ಲೆ ನಡೆಸಲಾಗಿದೆ. ಅಲ್ಲದೆ ಜೀವ ಬೆದರಿಕೆ ಒಡ್ಡಲಾಗಿದೆ ಎಂದು ಆರೋಪಿಸಲಾಗಿದೆ. ಗಾಯಗೊಂಡಿದ್ದ ಆವೇಜ್‌ ಅಲಿ ಮತ್ತು ಅಭಿಷೇಕ್‌ ಎಂಬುವವರು ಗಾಯಗೊಂಡಿದ್ದಾರೆ. ಶೇಷಾದ್ರಿಪುರಂ ಫ್ಲೈ ಓವರ್‌ ಕಳೆಗೆ ಆವೇಜ್‌ ಅಲಿ ಮತ್ತು ಅಭಿಷೇಕ್‌ ಮದ್ಯ ಸೇವಿಸಿ, ರೈಲ್ವೆ ಹಳಿ ಬಳಿ ಮೂತ್ರ ವಿಸರ್ಜನೆಗೆ ತೆರಳಿದ್ದರು. ಕತ್ತಲಲ್ಲಿ ಇಬ್ಬರು ಎನೋ ಮಾಡುತ್ತಿರುವುದನ್ನು ಗಮನಿಸಿ ಪ್ರಶ್ನಿಸಿದ್ದಾರೆ. ಆಗ … Read more

ಕೆಲಸ ಮುಗಿಸಿ ಗೋಪಿ ಸರ್ಕಲ್‌ಗೆ ಮರಳಿದ ವ್ಯಕ್ತಿಗೆ ಕಾದಿತ್ತು ಆಘಾತ

Crime-News-General-Image

SHIMOGA NEWS, 27 SEPTEMBER 2024 : ಸಂಜೆ ನಿಲ್ಲಿಸಿದ್ದ ದ್ವಿಚಕ್ರ ವಾಹನ (Bike) ರಾತ್ರಿ ಬಂದು ನೋಡಿದಾಗ ನಾಪತ್ತೆಯಾಗಿತ್ತು ಎಂದು ಆರೋಪಿಸಿ ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹುಣಸೋಡು ಗ್ರಾಮದ ರೇಣುಕಾಪ್ರಸಾದ್‌ ಎಂಬುವವರು ಗೋಪಿ ಸರ್ಕಲ್‌ನಲ್ಲಿರುವ ವಾಣಿಜ್ಯ ಸಂಕೀರ್ಣದಲ್ಲಿ ಸಂಜೆ 4 ಗಂಟೆ ಹೊತ್ತಿಗೆ ಹೋಂಡಾ ಡಿಯೋ ಬೈಕ್‌ ನಿಲ್ಲಿಸಿದ್ದರು. ಕೆಲಸ ಮುಗಿಸಿ ರಾತ್ರಿ 8 ಗಂಟೆಗೆ ಮರಳಿದಾಗಿ ಬೈಕ್‌ ನಾಪತ್ತೆಯಾಗಿತ್ತು. ಎಲ್ಲೆಡೆ ಹುಡುಕಿದ ರೇಣುಕಾಪ್ರಸಾದ್‌ ಅವರು ಕೋಟೆ ಠಾಣೆಯಲ್ಲಿ ದೂರು ನೀಡಿದ್ದಾರೆ. ಇದನ್ನೂ ಓದಿ … Read more