ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ ಆರಂಭ, ಹೇಗಿದೆ ವೈಭವ?
SHIMOGA NEWS, 17 SEPTEMBER 2024 : ಹಿಂದೂ ಸಂಘಟನೆಗಳ ಮಹಾಮಂಡಳದ ವತಿಯಿಂದ ಪ್ರತಿಷ್ಠಾಪಿಸಲಾಗಿದ್ದ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ ಪೂರ್ವ ಮೆರವಣಿಗೆ (Procession) ಆರಂಭವಾಗಿದೆ. ಬೆಕ್ಕಿನ ಕಲ್ಮಠದ ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ ಪೂಜೆ ನೆರವೇರಿಸಿ ಮೆರವಣಿಗೆಗೆ ಚಾಲನೆ ನೀಡಿದರು. ಕೋಟೆ ಶ್ರೀ ಭೀಮೇಶ್ವರ ದೇವಸ್ಥಾನದ ಆವರಣದಲ್ಲಿ ಪೂಜೆ ನೆರವೇರಿಸಿ ಗಣಪತಿ ಮೂರ್ತಿಯನ್ನು ಟ್ರಾಕ್ಟರ್ ಮೇಲೆ ಕೂರಿಸಲಾಯಿತು. ಪಟಾಕಿ ಸಿಡಿಸಿ ವಾದ್ಯಗಳೊಂದಿಗೆ ಕೋಟೆ ರಸ್ತೆಗೆ ಗಣಪತಿ ಮೂರ್ತಿ ತರಲಾಯಿತು. ಬೃಹತ್ ಹಾರ, ಸ್ವಾಮೀಜಿಯಿಂದ ಪೂಜೆ ಮೆರವಣಿಗೆಗು … Read more