ಶಿವಮೊಗ್ಗದಲ್ಲಿ ವೈಭವದ ತೆಪ್ಪೋತ್ಸವ, ಇಲ್ಲಿವೆ 12 ಫೋಟೊಗಳು, ಹೇಗಿತ್ತು ವ್ಯವಸ್ಥೆ?

Teppotsva-in-Shivamogga-tunga-river.

SHIMOGA: ಸೀತಾ ಕಲ್ಯಾಣ ಶತಮಾನೋತ್ಸವ ಅಂಗವಾಗಿ ಶಿವಮೊಗ್ಗ ತುಂಗಾ ನದಿಯಲ್ಲಿ ಶ್ರೀ ಸೀತಾರಾಮಾಂಜನೇಯ ಸ್ವಾಮಿಯ ವೈಭವದ ತೆಪ್ಪೋತ್ಸವ (Teppotsava) ನಡೆಯಿತು. ದೊಡ್ಡ ಸಂಖ್ಯೆಯ ಭಕ್ತರು ತೆಪ್ಪೋತ್ಸವವನ್ನು ಕಣ್ತುಂಬಿಕೊಂಡು ಪುನೀತರಾದರು.‌ ತೆಪ್ಪೋತ್ಸವಕ್ಕು ಮೊದಲು ಕೋಟೆ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಸ್ಥಾನದಿಂದ ಮೆರವಣಿಗೆ ನಡೆಸಲಾಯಿತು. ಪಟಾಕಿಗಳನ್ನು ಸಿಡಿಸುತ್ತ, ರಸ್ತೆಯ ಉದ್ದಕ್ಕು ಕರ್ಪೂರ ಹಚ್ಚಲಾಯಿತು. ವೈಭವದ ತೆಪ್ಪೋತ್ಸವ ಕಣ್ತುಂಬಿಕೊಂಡ ಜನ ಕೋರ್ಪಲಯ್ಯ ಛತ್ರ ಮಂಟಪದ ಬಳಿ ತುಂಗಾ ನದಿಯಲ್ಲಿ ವೈಭವದ ತೆಪ್ಪೋತ್ಸವ ನೆರವೇರಿತು. ಕೋಟೆ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಸ್ಥಾನದ ದೇವರ ಮೂರ್ತಿಗಳನ್ನು ತೆಪ್ಪದಲ್ಲಿ … Read more

ಶಿವಮೊಗ್ಗದಲ್ಲಿ ತೆರೆಯಿತು ವೈಕುಂಠ ದ್ವಾರ, ದೇವರ ದರ್ಶನ ಪಡೆದ ಭಕ್ತ ಸಾಗರ

Vaikunta-Ekadashi-in-Navule-Vekateshwara-temple

ಶಿವಮೊಗ್ಗ: ವೈಕುಂಠ ಏಕಾದಶಿ (Vaikuntha Ekadashi) ಹಿನ್ನೆಲೆ ನವುಲೆಯ ಶ್ರೀ ವೆಂಕಟರಮಣ ದೇವಸ್ಥಾನಕ್ಕೆ ಬೆಳಗ್ಗೆಯಿಂದ ದೊಡ್ಡ ಸಂಖ್ಯೆಯ ಭಕ್ತರು ಆಗಮಿಸುತ್ತಿದ್ದಾರೆ. ಸ್ವರ್ಗದ ಬಾಗಲಿನ ಮೂಲಕ ದೇವರ ದರ್ಶನ ಪಡೆದು ಪೂಜೆ ಸಲ್ಲಿಸುತ್ತಿದ್ದಾರೆ. ವೈಕುಂಠ ಏಕಾದಶಿ ಅಂಗವಾಗಿ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಶ್ರೀ ಲಕ್ಷ್ಮಿ ವೆಂಕಟೇಶ್ವರ ದೇವರಿಗೆ ಹೂಗಳಿಂದ ವಿಶೇಷ ಅಲಂಕಾರ ಮಾಡಲಾಗಿದೆ. ಬೆಳಗ್ಗೆಯೆ ಸ್ವರ್ಗದ ಬಾಗಿಲು ತೆರೆಯಲಾಗಿದ್ದು ಭಕ್ತರು ದೊಡ್ಡ ಸಂಖ್ಯೆಯಲ್ಲಿ ಈ ಬಾಗಿಲಿನ ಮೂಲಕ ಪ್ರವೇಶಿಸಿ ಪುನೀತರಾಗುತ್ತಿದ್ದಾರೆ. ದೇವರ ದರ್ಶನ ಪಡೆದು, ಶ್ರದ್ಧೆ, ಭಕ್ತಿಯಿಂದ ಪ್ರಾರ್ಥನೆ … Read more