ಶಿವಮೊಗ್ಗದ ರಾಘವೇಂದ್ರ ಮಠಕ್ಕೆ ಇವತ್ತು ಜನವೋ ಜನ, ಎಲ್ಲ ದೇಗುಗಳಲ್ಲಿ ಭಕ್ತರ ಸಂಖ್ಯೆ ಹೆಚ್ಚಳ

Devotees-Number-Increased-to-Durgigudi-Raghavendra-Swamy-mutt

ಶಿವಮೊಗ್ಗ: ಹೊಸ ವರ್ಷದ ಹಿನ್ನೆಲೆ ಶಿವಮೊಗ್ಗದ ದೇಗುಲಗಳಲ್ಲಿ ಇವತ್ತು ಭಕ್ತರ ಸಂಖ್ಯೆ ಹೆಚ್ಚಾಗಿತ್ತು. ಇಡೀ ವರ್ಷ ಸುಭಿಕ್ಷವಾಗಿರಲಿ ಎಂದು ಭಕ್ತರು (devotees) ಪ್ರಾರ್ಥನೆ ಮಾಡಿ, ಪೂಜೆ ಸಲ್ಲಿಸಿದರು. ಎಲ್ಲೆಲ್ಲಿ ಹೇಗಿತ್ತು ಪರಿಸ್ಥಿತಿ? ರಾಘವೇಂದ್ರ ಸ್ವಾಮಿ ಮಠ ದುರ್ಗಿಗುಡಿಯಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿ ಸನ್ನಿಧಿಗೆ ಇವತ್ತು ಸಾವಿರಾರು ಭಕ್ತರು ಭೇಟಿ ನೀಡಿದ್ದರು. ವರ್ಷದ ಮೊದಲ ದಿನ ಮತ್ತು ಗುರುವಾರವಾದ್ದರಿಂದ ಬೆಳಗ್ಗೆಯಿಂದಲೇ ಭಕ್ತರು ಭೇಟಿ ನೀಡಿ, ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ರಾಯರ ಮಠದಲ್ಲಿ ಬೆಳಗ್ಗೆಯಿಂದ ನಿರಂತರ ಪೂಜೆ ನಡೆಯುತ್ತಿದೆ. ಪಂಚಾಮೃತ ಅಭಿಷೇಕ, … Read more

ಶಿವಮೊಗ್ಗದಲ್ಲಿ ಈ ಬಾರಿಯು ವೈಭವದ ತೆಪ್ಪೋತ್ಸವ, ಹೇಗಿದೆ ಸಿದ್ಧತೆ? ಏನೆಲ್ಲ ಕಾರ್ಯಕ್ರಮ ಇರಲಿದೆ?

Shimoga-Tunga-River-Teppotsava-Kote-Temple

ಶಿವಮೊಗ್ಗ: ಕೋಟೆ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಸ್ಥಾನದಲ್ಲಿ ನಡೆಯುತ್ತಿರುವ ಶ್ರೀ ಸೀತಾರಾಮ ಕಲ್ಯಾಣ ಶತಮಾನೋತ್ಸವದ ಅಂಗವಾಗಿ ತೆಪ್ಪೋತ್ಸವ ಸಮಿತಿಯಿಂದ ಜ.3ರ ಸಂಜೆ 7.30ರಿಂದ ವೈಭವದ ತೆಪ್ಪೋತ್ಸವ (Teppotsava) ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿ ಅಧ್ಯಕ್ಷ ಹೆಚ್.ಹೆಚ್.ನಾಗೇಶ್ ತಿಳಿಸಿದರು. ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ನಾಗೇಶ್‌, ಅರ್ಚಕರಾಗಿದ್ದ ಅನಂತರಾಮ ಐಯ್ಯಂಗಾರ ಅವರು 74 ವರ್ಷದ ಹಿಂದೆ ಕಲ್ಯಾಣೋತ್ಸವದಲ್ಲಿ ತೆಪ್ಪೋತ್ಸವವನ್ನು ಸೇರಿಸಿದರು. ಅಂದಿನಿಂದ ನಿರಂತರವಾಗಿ ತೆಪ್ಪೋತ್ಸವ ನಡೆಯುತ್ತಿದೆ ಎಂದರು. ತೆಪ್ಪೋತ್ಸವ ಕುರಿತು ಇಲ್ಲಿದೆ ಪ್ರಮುಖಾಂಶ ಆರಂಭದ 8 ರಿಂದ 10 ವರ್ಷ … Read more