‘ಮುಂದೆ ಆ ರೈತರ ಮಕ್ಕಳು ಬಂದೂಕು ಹಿಡಿದರೆ ಆರಗ ಜ್ಞಾನೇಂದ್ರ ಅವರೇ ಕಾರಣರಾಗುತ್ತಾರೆ’

KP-Sripal-Advocate-Shimoga

SHIMOGA | ನಕ್ಸಲರು (NAXAL) ಬಂದೂಕು ಹಿಡಿದು ಓಡಾಡಿದ ಜಾಗದಲ್ಲಿಯೆ ಈಗ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಮುಂದೆ ಅವರ ಮಕ್ಕಳು ಬಂದೂಕು ಹಿಡಿದರೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರೆ ಕಾರಣರಾಗುತ್ತಾರೆ ಎಂದು ವಕೀಲ ಕೆ.ಪಿ.ಶ್ರೀಪಾಲ್ ಎಚ್ಚರಿಸಿದರು. ಭೂತಾನ್ ಅಡಕೆ ಆಮದು, ಎಲೆ ಚುಕ್ಕಿ ರೋಗದ ಕುರಿತು ಸರ್ಕಾರದ ನಿರ್ಲಕ್ಷ್ಯ ಖಂಡಿಸಿ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ಆಯೋಜಿಸಿದ್ದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ವಕೀಲ ಕೆ.ಪಿ.ಶ್ರೀಪಾಲ್ ಅವರು, ರೈತರ ಕಡಗಣನೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. … Read more

ಎಂಪಿಎಂ ಅರಣ್ಯ ಖಾಸಗೀಕರಣಕ್ಕೆ ಹುನ್ನಾರ, ಸಿಎಂ, ಪುತ್ರರು ಶಾಮೀಲು ಆರೋಪ

191120 Acasia Virodi Okkuta KP Shripal 1

ಶಿವಮೊಗ್ಗ ಲೈವ್.ಕಾಂ |SHIMOGA NEWS | 19 NOVEMBER 2020 ಗುತ್ತಿಗೆ ಅವಧಿ ಮುಗಿದರೂ ಎಂಪಿಎಂ ಅರಣ್ಯ ಭೂಮಿಯನ್ನು ಸರ್ಕಾರ ಹಿಂಪಡೆದಿಲ್ಲ. ಇದನ್ನು ಖಾಸಗೀಕರಣಗೊಳಿಸುವ ಹುನ್ನಾರ ನಡೆಸುತ್ತಿರುವ ಕುರಿತು, ಪ್ರಗತಿಪರ ಸಂಘಟನೆಗಳು, ರೈತ ಸಂಘಟನೆ, ಪರಿಸರವಾದಿಗಳು ಆರೋಪಿಸಿದ್ದರು. ಈಗ ಅರಣ್ಯ ಭೂಮಿ ಖಾಸಗೀಕರಣ ವಿಚಾರದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಅವರ ಪುತ್ರರ ವಿರುದ್ಧ ಆರೋಪ ಕೇಳಿ ಬಂದಿದೆ. ಶಿವಮೊಗ್ಗದಲ್ಲಿ ಸುದ್ದಿಗೋಷ್ಟಿ ನಡೆಸಿದ ನಮ್ಮೂರಿಗೆ ಅಕೇಶಿಯಾ ಬೇಡ ಹೋರಾಟ ಸಮಿತಿ ಪ್ರಮುಖರು, ಸಿಎಂ ಮತ್ತು ಅವರ ಪುತ್ರ ವಿರುದ್ಧ … Read more