ಸತ್ಯಾಸತ್ಯತೆ ಅರಿಯಲು ನಿಯೋಗ ರಚನೆ, ಕಿಮ್ಮನೆ ರತ್ನಾಕರ್‌ ನೇಮಕ

Kimmane-Rathnakar-General-Image

ಶಿವಮೊಗ್ಗ: ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇತ್ತೀಚಿನ ಅಹಿತಕರ ಘಟನೆಗಳ ಕುರಿತು ಸತ್ಯಾಸತ್ಯತೆ ತಿಳಿಯಲು ಕೆಪಿಸಿಸಿ ವತಿಯಿಂದ ನಿಯೋಗ (Delegation) ರವಾನಿಸಲಾಗುತ್ತಿದೆ. ಜೂ.4ರಿಂದ ಮೂರು ದಿನ ಈ ನಿಯೋಗದ ಸದಸ್ಯರು ವಿವಿಧೆಡೆ ಪ್ರವಾಸ ಕೈಗೊಳ್ಳಲಿದ್ದಾರೆ. ನಿಯೋಗದಲ್ಲಿ ಏಳು ಸದಸ್ಯರು ನಿಯೋಗದಲ್ಲಿ ಏಳು ಸದಸ್ಯರಿದ್ದಾರೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಸೈಯದ್‌ ನಾಸೀರ್‌ ಹುಸೇನ್‌, ವಿಧಾನ ಪರಿಷತ್‌ ಸದಸ್ಯ ಮಂಜುನಾಥ ಭಂಡಾರಿ, ಶಾಸಕ ಎನ್‌.ಎ.ಹ್ಯಾರಿಸ್‌, ಎಐಸಿಸಿ ಕಾರ್ಯದರ್ಶಿ ರೋಜಿ ಜಾನ್‌, ಕೆಪಿಸಿಸಿ ಉಪಾಧ್ಯಕ್ಷ ವಿ.ಆರ್‌.ಸುದರ್ಶನ್‌, ಮಾಜಿ ಸಚಿವ … Read more

ಮಂಜುನಾಥ ಗೌಡಗೆ ಕಾಂಗ್ರೆಸ್ ಪಕ್ಷದಲ್ಲಿ ರಾಜ್ಯಮಟ್ಟದ ಜವಾಬ್ದಾರಿ

RM-Manjunatha-Gowda

SHIVAMOGGA LIVE NEWS | CONGRESS | 27 ಮೇ 2022 ಅಪೆಕ್ಸ್ ಬ್ಯಾಂಕ್ ಮಾಜಿ ಅಧ್ಯಕ್ಷ ಆರ್.ಎಂ.ಮಂಜುನಾಥಗೌಡ ಅವರಿಗೆ ಕಾಂಗ್ರೆಸ್ ಪಕ್ಷದಲ್ಲಿ ಅಧಿಕೃತವಾಗಿ ಜವಾಬ್ದಾರಿ ನೀಡಲಾಗಿದೆ. ಪಕ್ಷದ ಸಹಕಾರ ವಿಭಾಗದ ರಾಜ್ಯ ಸಂಚಾಲಕರಾಗಿ ನೇಮಿಸಲಾಗಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಅವರು ಪಕ್ಷದ ವಿವಿಧ ವಿಭಾಗಗಳ ಅಧ್ಯಕ್ಷರು ಸೇರಿದಂತೆ ಹಲವು ಜವಾಬ್ದಾರಿ ಹಂಚಿಕೆ ಮಾಡಿದ್ದಾರೆ. ಈ ಪೈಕಿ ಸಹಾಕರ ವಿಭಾಗದ ರಾಜ್ಯ ಸಂಚಾಲಕರಾಗಿ ಆರ್.ಎಂ.ಮಂಜುನಾಥಗೌಡ ಅವರನ್ನು ನೇಮಿಸಿದ್ದಾರೆ. ಇದನ್ನೂ ಓದಿ – ಶಿವಮೊಗ್ಗದಲ್ಲಿ ಸಿದ್ಧವಾಗುತ್ತಿದೆ ಮೊಟ್ಟಮೊದಲ ಚಿಟ್ಟೆ … Read more

ಶಿವಮೊಗ್ಗದಲ್ಲಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ, ಇಲ್ಲಿದೆ ಫೋಟೊ ಆಲ್ಬಂ

DK-Shivakumar-in-Congress-Rally-in-Shimoga-city

SHIVAMOGGA LIVE NEWS | CONGRESS | 10 ಮೇ 2022 ಕಾಂಗ್ರೆಸ್ ಪಕ್ಷದ ವತಿಯಿಂದ ಶಿವಮೊಗ್ಗದಲ್ಲಿ ಇವತ್ತು ಜನಧ್ವನಿ ಪ್ರತಿಭಟನಾ ಸಮಾವೇಶ ಆಯೋಜಿಸಲಾಗಿತ್ತು. ಶಿವಮೊಗ್ಗ ಖಾಸಗಿ ಬಸ್ ನಿಲ್ದಾಣದಿಂದ ಪ್ರತಿಭಟನಾ ಮೆರವಣಿಗೆ ಆಯೋಜಿಸಾಗಿತ್ತು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಶಿವಮೊಗ್ಗ ಜಿಲ್ಲೆಯ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ಪಾಲ್ಗೊಂಡಿದ್ದರು. ಅದರ ಫೋಟೊ ಆಲ್ಬಂ ಇಲ್ಲಿದೆ. ಇದನ್ನೂ ಓದಿ –  ‘ವಿಧಾನಸಭೆ ಚುನಾವಣೆಗೆ ನಾನೂ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿ’

ಶಿವಮೊಗ್ಗ ನಗರದಲ್ಲಿ ಇವತ್ತು ಜನದನಿ ರಾಲಿ, ಭಾಗವಹಿಸಲಿದ್ದಾರೆ ಡಿಕೆಶಿ

DK-Shivakumar-In-Shimoga-Helipad

SHIVAMOGGA LIVE NEWS | CONGRESS | 10 ಮೇ 2022 ಕೇಂದ್ರ ಹಾಗೂ ರಾಜ್ಯ ಸರ್ಕಾರದ ಭ್ರಷ್ಟಾಚಾರ, ದುರಾಡಳಿತ ಖಂಡಿಸಿ ಇವತ್ತು ಶಿವಮೊಗ್ಗ ನಗರದಲ್ಲಿ ಜನ ದನಿ ಪ್ರತಿಭಟನಾ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನ ಪರಿಷತ್‌ ಪ್ರತಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್ ಸೇರಿ ರಾಜ್ಯ ಮಟ್ಟದ ಅನೇಕ ನಾಯಕರು ಇದರಲ್ಲಿ ಭಾಗವಹಿಸಲಿದ್ದಾರೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಚ್‌.ಎಸ್‌. ಸುಂದರೇಶ್ ತಿಳಿಸಿದರು. ಇವತ್ತು ಬೆಳಗ್ಗೆ 10.30ಕ್ಕೆ ಅಶೋಕ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ಆರಂಭವಾಗಲಿದೆ. … Read more

ಭದ್ರಾವತಿಗೆ ನಾಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಶಾಸಕರ ಮನೆಯಲ್ಲಿ ಮಹತ್ವದ ಮೀಟಿಂಗ್

dk shivakumar in shimoga

SHIVAMOGGA LIVE NEWS | 4 ಏಪ್ರಿಲ್ 2022 ಕರ್ನಾಟಕ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಮಂಗಳವಾರ ಭದ್ರಾವತಿಗೆ ಭೇಟಿ ನೀಡಲಿದ್ದಾರೆ. ಕಾಂಗ್ರೆಸ್ ಪಕ್ಷದ ಡಿಜಿಟಲ್ ಸದಸ್ಯತ್ವದ ಪ್ರಗತಿ ಕುರಿತು ಮಾಹಿತಿ ಪಡೆಯಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್.ಸುಂದರೇಶ್ ತಿಳಿಸಿದ್ದಾರೆ. ಮಂಗಳವಾರ ಮಧ್ಯಾಹ್ನ 3.30ಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಭದ್ರಾವತಿಗೆ ಭೇಟಿ ನೀಡಲಿದ್ದಾರೆ. ಶಾಸಕ ಬಿ.ಕೆ.ಸಂಗಮೇಶ್ವರ್ ಅವರ ಗೃಹ ಕಚೇರಿಯಲ್ಲಿ ಸಭೆ ನಡೆಸಲಿದ್ದಾರೆ. ಪಕ್ಷದ ಡಿಜಿಟಲ್ ಸದಸ್ಯತ್ವ ಕುರಿತು ಜಿಲ್ಲೆಯಲ್ಲಿನ ಪ್ರಗತಿ ಕುರಿತು … Read more

ಶಿವಮೊಗ್ಗಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಭೇಟಿಗೆ ದಿನಾಂಕ ನಿಗದಿ, ಪ್ರಚಾರ ಸಭೆ

270121 Siddaramaiah Visit Shimoga Kallagangur Issue 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 1 ಡಿಸೆಂಬರ್ 2021 ವಿಧಾನ ಪರಿಷತ್ ಚುನಾವಣೆ ಪ್ರಚಾರ ಕಾರ್ಯಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷರ ಡಿ.ಕೆ.ಶಿವಕುಮಾರ್ ಅವರು ಶಿವಮೊಗಕ್ಕೆ ಭೇಟಿ ನೀಡುತ್ತಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್ ಅವರು, ಡಿಸೆಂಬರ್ 3ರಂದು ಸರ್ಜಿ ಕಲ್ಯಾಣ ಮಂದಿರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪರವಾಗಿ ಪ್ರಚಾರ ಕಾರ್ಯ ನಡೆಯಲಿದೆ ಎಂದು ತಿಳಿಸಿದರು. ಡಿ.3ರಂದು ಮಧ್ಯಾಹ್ನ 3 ಗಂಟೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ … Read more

‘ನಾನು ಕಾಂಗ್ರೆಸ್ ಸೇರಿದ್ದು ಅಧಿಕ್ಕಾರಕ್ಕಲ್ಲ’, ಶಿವಮೊಗ್ಗದಲ್ಲಿ ಪ್ರಾಥಮಿಕ ಸದಸ್ಯತ್ವ ಪಡೆದ ಮಧು ಬಂಗಾರಪ್ಪ

050821 Madhu Bangarappa Joins Congress In Shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 5 ಆಗಸ್ಟ್ 2021 ಅಧಿಕಾರಕ್ಕಾಗಿ ಕಾಂಗ್ರೆಸ್ ಸೇರಿಲ್ಲ. ಜನರ ಕಷ್ಟಗಳನ್ನು ನಿವಾರಿಸಲು ಕಾಂಗ್ರೆಸನ್ನು ಅಧಿಕಾರಕ್ಕೆ ತರಬೇಕಿದೆ. ಅಧಿಕಾರ ಮತ್ತು ಅಹಂಕಾರದಿಂದ ಮೆರೆಯುತ್ತಿರುವ ಬಿಜೆಪಿ ಸರ್ಕಾರಕ್ಕೆ ಜನರ ಮೂಲಕವೇ ಉತ್ತರ ಕೊಡಬೇಕಿದೆ ಎಂದು ಮಾಜಿ ಶಾಸಕ ಮಧು ಬಂಗಾರಪ್ಪ ಹೇಳಿದರು. ಕಾಂಗ್ರೆಸ್ ಕಚೇರಿಯಲ್ಲಿ ಪಕ್ಷದ ಪ್ರಾಥಮಿಕ ಸದಸ್ಯತ್ವ ಪಡೆದು ಮಾತನಾಡಿದ ಅವರು, ಕಾಂಗ್ರೆಸ್ ಬಡವರ ಪಕ್ಷ. ಬಡವರ ಉದ್ಧಾರ ಕಾಂಗ್ರೆಸ್‌ನಿಂದ ಮಾತ್ರ ಸಾಧ್ಯ. ಆ ಕಾರಣಕ್ಕಾಗಿ ಜೆಡಿಎಸ್ ತೊರೆದು ಕಾಂಗ್ರೆಸ್ … Read more

ಕುಂಚೇನಹಳ್ಳಿಯಲ್ಲಿ ಡಿ.ಕೆ.ಶಿವಕುಮಾರ್ ಸಂವಾದ, ಲಂಬಾಣಿ ಭಾಷೆಗೆ ಲಿಪಿಯ ಗೌರವದ ಭರವಸೆ

218426444 3080275252192673 2809076535050331192 n 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 16 ಜುಲೈ 2021 ಸಾವಿರಾರು ವರ್ಷಗಳ ಇತಿಹಾಸ ಇರುವ ಲಂಬಾಣಿ ಭಾಷೆಗೆ ಲಿಪಿಯ ಗೌರವ ತಂದುಕೊಡುವ ಕುರಿತು ತಜ್ಞರೊಂದಿಗೆ ಸಮಾಲೋಚಿಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಭರವಸೆ ನೀಡಿದರು. ಶಿವಮೊಗ್ಗ ತಾಲೂಕಿನ ಕುಂಚೇನಹಳ್ಳಿ ತಾಂಡದಲ್ಲಿ ಲಂಬಾಣಿ ಸಮುದಾಯದವರ ಜೊತೆ ಸಂವಾದ ನಡೆಸಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಬಂಜಾರ ಸಮುದಾಯವರು ರಾಜ್ಯದಲ್ಲಿ ಅಲ್ಲದೆ ಹೊರ ರಾಜ್ಯಗಳಲ್ಲೂ ಇದ್ದಾರೆ. ಲಂಬಾಣಿ ಭಾಷೆಗೆ ಲಿಪಿಯ ಗೌರವ ತಂದುಕೊಡುವುದರಿಂದ ಅದನ್ನು ಮತ್ತಷ್ಟು … Read more

ಶಿವಮೊಗ್ಗ ನವುಲೆ ಬಳಿ ಕೆಪಿಸಿಸಿ ಅಧ್ಯಕ್ಷರಿಗೆ ಸೇಬು ಹಣ್ಣಿನ ಬಹೃತ್ ಹಾರ

160721 Apple Haarat To DK Shivakumar At Navule 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 16 ಜುಲೈ 2021 ಶಿಕಾರಿಪುರದಲ್ಲಿ ಲಂಬಾಣಿ ಸಮುದಾಯದವರ ಜೊತೆ ಸಂವಾದದಲ್ಲಿ ಭಾಗವಹಿಸಿ ಶಿವಮೊಗ್ಗಕ್ಕೆ ಭೇಟಿ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ, ಕಾರ್ಯಕರ್ತರು ಅದ್ಧೂರಿ ಸ್ವಾಗತ ನೀಡಿದರು. ನವುಲೆ ಬಳಿಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಸ್ವಾಗತಿಸಲಾಯಿತು. ಎನ್‍ಎಸ್‍ಯುಐ ಸಂಘಟನೆ ಕಾರ್ಯಕರ್ತರು ಸೇಬು ಹಣ್ಣಿನ ಬೃಹತ್ ಹಾರ ಹಾಕಿ ಡಿ.ಕೆ.ಶಿವಕುಮಾರ್ ಪರವಾಗಿ ಘೋಷಣೆ ಕೂಗಿದರು. ಇದನ್ನೂ ಓದಿ | ಶಿಕಾರಿಪುರದಲ್ಲಿ ಲಂಬಾಣಿ ಸಮುದಾಯದ ಜೊತೆ ಡಿ.ಕೆ.ಶಿವಕುಮಾರ್ ಸಂವಾದ, ಚರ್ಚೆಯಾಗಿದ್ದೇನು? ಡಿಕೆಶಿ … Read more

ಶಿಕಾರಿಪುರದಲ್ಲಿ ಲಂಬಾಣಿ ಸಮುದಾಯದ ಜೊತೆ ಡಿ.ಕೆ.ಶಿವಕುಮಾರ್ ಸಂವಾದ, ಚರ್ಚೆಯಾಗಿದ್ದೇನು? ಡಿಕೆಶಿ ಹೇಳಿದ್ದೇನು?

160721 DK Shivakumar at Shikaripura Lambani Samvada 1

ಶಿವಮೊಗ್ಗ ಲೈವ್.ಕಾಂ | SHIKARIPURA NEWS | 16 ಜುಲೈ 2021 ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಶಿಕಾರಿಪುರದ ಬೇಗೂರು ಮರಡಿ ತಾಂಡಾದಲ್ಲಿ ಲಂಬಾಣಿ ಸಮುದಾಯದವರ ಜೊಎಗೆ ಸಂವಾದ ನಡೆಸಿದರು. ಈ ವೇಳೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಲವು ವಿಚಾರಗಳನ್ನು ಪ್ರಸ್ತಾಪಿಸಿದರು. ಡಿಕೆಶಿ ಏನೇನು ಹೇಳಿದರು? ಅರಣ್ಯ ಹಕ್ಕು ಕಾಯಿದೆಗೆ ತಿದ್ದುಪಡಿ ತರುವುದಕ್ಕೆ ಕಂದಾಯ ಭೂಮಿ ಅರಣ್ಯ ಇಲಾಖೆಗೆ ಇಂಡೀಕರಣ ಮಾಡಿರುವುದರ ವಿರುದ್ಧ ಕೇಂದ್ರ, ರಾಜ್ಯದಲ್ಲಿ ಹೋರಾಟ ಮಾಡಿ ರೈತರಿಗೆ ಅನುಕೂಲ ಕಲ್ಪಿಸುವುದಕ್ಕೆ ಕಾಂಗ್ರೆಸ್ … Read more