ಆಯನೂರಿನಲ್ಲಿ ಚಾಲನೆಗೊಳ್ಳಲಿದೆ ಮಾರ್ಗ, ಸಾರ್ವಜನಿಕರಿಗೆ ಕೆಪಿಟಿಸಿಎಲ್‌ ವಾರ್ನಿಂಗ್‌

Ayanur Graphics

SHIVAMOGGA LIVE NEWS | 1 DECEMBER 2023 SHIMOGA : ಆಯನೂರಿನಲ್ಲಿ (Ayanur) ಹೊಸದಾಗಿ ನಿರ್ಮಿಸಿರುವ ವಿದ್ಯುತ್‌ ಉಪಕೇಂದ್ರದ ಕಾಮಗಾರಿ ಪೂರ್ಣಗೊಂಡಿದೆ. ಡಿ.1ರಂದು ಅಥವಾ ನಂತರದ ದಿನಗಳಲ್ಲಿ ಮಾರ್ಗ ಚಾಲನೆಗೊಳ್ಳಲಿದೆ. ಹಾಗಾಗಿ ಸಾರ್ವಜನಿಕರು ಈ ಮಾರ್ಗದಲ್ಲಿನ ಗೋಪುರಗಳನ್ನು ಹತ್ತುವುದು, ದನಕರು ಕಟ್ಟುವುದು ಅಥವಾ ವಾಹಕಗಳಿಗೆ ತಗುಲುವಂತೆ ವಸ್ತುಗಳನ್ನು ಎಸೆಯುವುದನ್ನು ನಿಷೇಧಿಸಲಾಗಿದೆ. ಈ ಕೃತ್ಯದಿಂದ ಉಂಟಾಗುವ ಪರಿಣಾಮಗಳಿಗೆ ಅವರೇ ನೇರ ಹೊಣೆಯಾಗಲಿದ್ದು ಯಾವುದೇ ಜವಾಬ್ದಾರಿ ಹೊರುವುದಿಲ್ಲ ಹಾಗೂ ಪರಿಹಾರ ನೀಡುವುದಿಲ್ಲ ಎಂದು ಶಿವಮೊಗ್ಗ ಕೆಪಿಟಿಸಿಎಲ್ ತಿಳಿಸಿದೆ. ಇದನ್ನೂ … Read more

BREAKING NEWS | ತಾಳಗುಪ್ಪದಲ್ಲಿ ಭಾರಿ ಬೆಂಕಿ, ಸ್ಪೋಟದ ಶಬ್ದ, ಜನರಲ್ಲಿ ಆತಂಕ

241021 Fire at Talaguppa

ಶಿವಮೊಗ್ಗ ಲೈವ್.ಕಾಂ |SAGARA NEWS | 24 ಅಕ್ಟೋಬರ್ 2021 ಸಾಗರ ತಾಲೂಕು ತಾಳಗುಪ್ಪದಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ವಿದ್ಯುತ್ ಲೈನ್ ಮರಕ್ಕೆ ತಗುಲಿ ಬೆಂಕಿ ಹೊತ್ತುಕೊಂಡಿದೆ. ಸ್ವಲ್ಪ ಹೊತ್ತು ಬೆಂಕಿ ಕಾಣಿಸಿಕೊಂಡಿದ್ದು, ಬಳಿಕ ಸ್ಪೋಟ ಸಂಭವಿಸಿದೆ. ತಾಳಗುಪ್ಪದ ರಂಗಪ್ಪ ಗುಡ್ಡದಲ್ಲಿ ಬೆಂಕಿ ಹೊತ್ತಿಕೊಂಡಿದೆ. ಸ್ಥಳೀಯರು ಘಟನೆಯ ವಿಡಿಯೋ ಚಿತ್ರೀಕರಣ ಮಾಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಏನಿದು ಘಟನೆ? ಸ್ಪೋಟವಾಗಿದ್ದೇಕೆ? ಬೆಂಗಳೂರು ಸೇರಿದಂತೆ ವಿವಿಧೆಡೆಗೆ ಕೆಪಿಟಿಸಿಎಲ್ ಮೂಲಕ ಇಲ್ಲಿಂದ ವಿದ್ಯುತ್ ಸರಬರಾಜು ಮಾಡಲಾಗುತ್ತಿದೆ. ಇದಕ್ಕಾಗಿ ಹೈಟೆನ್ಷನ್ … Read more

ಕಂಬದ ಮೇಲೆ ಹತ್ತಿ ರಿಪೇರಿ ಮಾಡುತ್ತಿದ್ದ ಪವರ್ ಮ್ಯಾನ್ಗೆ ಕರೆಂಟ್ ಶಾಕ್, ಗಂಭೀರ ಗಾಯ

091020 current shock for power man in shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 9 ಅಕ್ಟೋಬರ್ 2020 ಮೆಗ್ಗಾನ್ ಆಸ್ಪತ್ರೆಯ ವಿದ್ಯುತ್ ಪೂರೈಕೆ ಲೈನ್‍ನಲ್ಲಿ ಉಂಟಾದ ಸಮಸ್ಯೆ ರಿಪೇರಿಗೆ ತೆರಳಿದ್ದ ಪವರ್‍ ಮ್ಯಾನ್‍ಗೆ ವಿದ್ಯುತ್ ಶಾಕ್ ಹೊಡೆದಿದೆ. ಕಂಬದ ಮೇಲೆ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಘಟನೆ ಸಂಭವಿಸಿದೆ. ಕಂಬದ ಮೇಲೆ ಕೆಲಸ ಮಾಡುತ್ತಿದ್ದ ಕೆಪಿಟಿಸಿಎಲ್ ನೌಕರ ಉಮಾಶಂಕರ್ ಅವರಿಗೆ ಕರೆಂಟ್ ಶಾಕ್ ಹೊಡೆದಿದೆ. ಮೆಗ್ಗಾನ್ ಆಸ್ಪತ್ರೆಗೆ ವಿದ್ಯುತ್ ಪೂರೈಕೆ ಸ್ಥಗಿತವಾಗಿದ್ದ ಕುರಿತು ಉಮಾಶಂಕರ್ ಪರಿಶೀಲನೆ ನಡೆಸುತ್ತಿದ್ದರು. ಘಟನೆಯಲ್ಲಿ ಉಮಾಶಂಕರ್ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. … Read more