BREAKING NEWS | ಹೊಳೆಹೊನ್ನೂರು ನಾಡ ಕಚೇರಿಗೆ ಸಚಿವರ ದಿಢೀರ್ ಭೇಟಿ

060923-Revenue-Minister-Krishna-Byregowda-Visit-Holehonnuru-in-Bhadravathi-in-Shimoga-district.webp

SHIVAMOGGA LIVE NEWS | 6 SEPTEMBER 2023 HOLEHONNURU : ಶಿವಮೊಗ್ಗ ಪ್ರವಾಸದಲ್ಲಿರುವ ಕಂದಾಯ ಸಚಿವ ಕೃಷ್ಣ ಬೈರೇಗೌಡ (Krishna Byre Gowda) ಅವರು ಇಂದು ಹೊಳೆಹೊನ್ನೂರು ಹೋಬಳಿ ನಾಡ ಕಚೇರಿಗೆ ದಿಢೀರ್ ಭೇಟಿ ನೀಡಿದರು. ಸಕಾಲ ಆ್ಯಪ್, ಪೆನ್ಶನ್ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಉಪ ತಹಶೀಲ್ದಾರ್ ಹಾಗೂ ಗ್ರಾಮಲೆಕ್ಕಿಗರಿಂದ ಮಾಹಿತಿ ಪಡೆದರು.‌ ಈ ಸಂದರ್ಭ ಗ್ರಾಮ ಲೆಕ್ಕಿಗರಿಗೆ ಸೂಕ್ತ ತರಬೇತಿ, ಸಮರ್ಪಕ ಮಾಹಿತಿ ಇಲ್ಲದಿರುವುದು ಗೊತ್ತಾಗಿದೆ. ಸೂಕ್ತ ತರಬೇತಿ ನೀಡದಿರುವುದರ ಬಗ್ಗೆ ಅಧಿಕಾರಿಗಳನ್ನು … Read more

ಶಿವಮೊಗ್ಗಕ್ಕೆ ನಾಳೆ ಕಂದಾಯ ಸಚಿವರ ಭೇಟಿ, ಯಾವೆಲ್ಲ ಕಾರ್ಯಕ್ರಮದಲ್ಲಿ ಭಾಗಿಯಾಗ್ತಾರೆ?

050923-Minster-Krishna-Bhairegowda-meeting-in-bangalore.webp

SHIVAMOGGA LIVE NEWS | 5 SEPTEMBER 2023 SHIMOGA : ಕಂದಾಯ ಇಲಾಖೆ ಸಚಿವ ಕೃಷ್ಣ ಬೈರೇಗೌಡ ( Krishna Byre Gowda) ಸೆ.6ರಂದು ಶಿವಮೊಗ್ಗಕ್ಕೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 9.30ಕ್ಕೆ ಶಿವಮೊಗ್ಗಕ್ಕೆ ನಗರಕ್ಕೆ ಆಗಮಿಸಲಿದ್ದರೆ. ಮಧ್ಯಾಹ್ನ 12.30ಕ್ಕೆ ಜಿಲ್ಲಾ ಕಾಂಗ್ರೆಸ್‌ ಕಚೇರಿಗೆ ತೆರಳಲಿದ್ದು, ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯಲ್ಲಿ ಶೇ.92ರಷ್ಟು ಭತ್ತ ಬಿತ್ತನೆ ಪೂರ್ಣ, ರೈತರಲ್ಲಿ ಮುಂದುವರೆದ ಆತಂಕ, ಎಲ್ಲೆಲ್ಲಿ ಎಷ್ಟಾಗಿದೆ ಬಿತ್ತನೆ? ಮಧ್ಯಾಹ್ನ 2 ಗಂಟಗೆ ಜಿಲ್ಲಾ ಪಂಚಾಯಿತಿ … Read more