ಭದ್ರಾವತಿಯಲ್ಲಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ನಗರಸಭೆಗೆ ಮನವಿ, ಏನಿದು ಪ್ರಕರಣ?

KRS-Party-submitted-memorandum-to-Bhadravathi-Nagarasabhe.webp

SHIVAMOGGA LIVE NEWS | 12 SEPTEMBER 2023 BHADRAVATHI : ಶುದ್ಧ ಕುಡಿಯುವ ನೀರು (Drinking Water) ಘಟಕದ ನಿರ್ವಹಣೆ ಮಾಡದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕರ್ನಾಟಕ ರಾಷ್ಟ್ರ ಪಕ್ಷದ ವತಿಯಿಂದ ನಗರಸಭೆ ಪೌರಾಯುಕ್ತರಿಗೆ ಮನವಿ ಸಲ್ಲಿಸಲಾಯಿತು. ಇದನ್ನೂ ಓದಿ – ಕೆಲಸ ಹುಡುಕ್ತಿರೋರಿಗೆ ಗುಡ್ ನ್ಯೂಸ್, ಶಿವಮೊಗ್ಗ ಸೈನ್ಸ್ ಮೈದಾನದಲ್ಲಿ ಬೃಹತ್ ಉದ್ಯೋಗ ಮೇಳ, 5 ಸಾವಿರ ಕೆಲಸ ಇದೆ ಬಸವೇ‍ಶ್ವರ ವೃತ್ತದಲ್ಲಿ 2019 – 20ನೇ ಸಾಲಿನಲ್ಲಿ 10 ಲಕ್ಷ ರೂ. … Read more

KSRTC ಬಸ್ ಕಂಡಕ್ಟರ್’ಗಳ ವಿರುದ್ಧ ವಿದ್ಯಾರ್ಥಿಗಳಿಂದ ಶಿವಮೊಗ್ಗ ಡಿಸಿಗೆ ದೂರು

KRS-YOUTH-WING-PROTEST-IN-SHIMOGA

SHIVAMOGGA LIVE NEWS | SHIMOGA | 26 ಜುಲೈ 2022 ಕೆಎಸ್‌ಆರ್‌ಟಿಸಿ ಬಸ್ ನಿಲ್ಲಿಸುವುದಿಲ್ಲ. ಪಾಸ್ ಇರುವ ವಿದ್ಯಾರ್ಥಿಗಳನ್ನು (STUDENTS) ಹತ್ತಿಸಿಕೊಳ್ಳುವುದಿಲ್ಲ. ಕಂಡಕ್ಟರ್’ಗಳು ಕೆಟ್ಟದಾಗಿ ನಿಂದಿಸುತ್ತಾರೆ ಎಂದು ಆರೋಪಿಸಿ ವಿದ್ಯಾರ್ಥಿಗಳು ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು. ತಾಲೂಕಿನ ತುಪ್ಪೂರು (TUPPURU) ಸೇರಿದಂತೆ ಹಲವು ಗ್ರಾಮಗಳಲ್ಲಿ ಕೆಎಸ್‌ಆರ್‌ಟಿಸಿ ಬಸ್‌ ನಿಲುಗಡೆ ಮಾಡದೇ ಇರುವುದರಿಂದ ಪ್ರತಿದಿನ ಶಿವಮೊಗ್ಗ, ಆಯನೂರು ಮುಂತಾದ ಭಾಗಗಳಿಗೆ ಶಾಲೆ, ಕಾಲೇಜುಗಳಿಗೆ ಬರುವ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗುತ್ತಿದೆ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕರ್ನಾಟಕ ರಾಷ್ಟ್ರ … Read more

ವಿಧಾನ ಪರಿಷತ್ ಚುನಾವಣಾ ಕಣಕ್ಕೆ ಭದ್ರಾವತಿಯ ಶಶಿಕುಮಾರ್ ಗೌಡ

231121 JDU Files Nomination in Shimoga MLC election

ಶಿವಮೊಗ್ಗ ಲೈವ್.ಕಾಂ | SHIMOGA NEWS | 23 ನವೆಂಬರ್ 2021 ವಿಧಾನ ಪರಿಷತ್ ಚುನಾವಣೆಗೆ ಸಂಯುಕ್ತ ಜನತಾದಳದ ಅಭ್ಯರ್ಥಿ ನಾಮಪತ್ರ ಸಲ್ಲಿಸಿದ್ದಾರೆ. ಭದ್ರಾವತಿಯ ಶಶಿಕುಮಾರ್ ಗೌಡ ಅವರು ಇವತ್ತು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ಶಶಿಕುಮಾರ್ ಗೌಡ ಅವರಿಗೆ ರವಿಕೃಷ್ಣಾ ರೆಡ್ಡಿಯವರು ಕರ್ನಾಟಕ ರಾಷ್ಟ್ರ ಸಮಿತಿ (KRS) ಪಕ್ಷ, ರಾಜ್ಯ ರೈತ ಸಂಘ ಬೆಂಬಲ ಸೂಚಿಸಿದೆ. ಜೆಡಿಯು ರಾಜ್ಯಾಧ್ಯಕ್ಷ ಮಹಿಮಾ ಜೆ.ಪಟೇಲ್ ನೇತೃತ್ವದಲ್ಲಿ ಇವತ್ತು ಶಶಿಕುಮಾರ್ ಗೌಡ ನಾಮಪತ್ರ ಸಲ್ಲಿಸಿದರು. ವಿಡಿಯೋ ಸುದ್ದಿ ಇಲ್ಲಿದೆ 

‘ಕೈ ಮುಗಿದು ಪ್ರಾರ್ಥನೆ ಮಾಡ್ತೀನಿ, ಆ ವಿಚಾರ ಬಿಟ್ಟುಬಿಡಿ’

Minister KS Eshwarappa

ಶಿವಮೊಗ್ಗ ಲೈವ್.ಕಾಂ | SHIMOGA NEWS | 11 ಜುಲೈ 2021 ನಾನು ನಿಮಗೆ ಕೈ ಮುಗಿದು ಪ್ರಾರ್ಥನೆ ಮಾಡುತ್ತೇನೆ. ಸುಮಲತಾ ಮತ್ತು ಕುಮಾರಸ್ವಾಮಿಯವರ ವಿಚಾರ ಬಿಟ್ಟು ಬಿಡಿ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್ ಈಶ್ವರಪ್ಪ ಮಾಧ್ಯಮದವರಿಗೆ ಮನವಿ ಮಾಡಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಕೆ.ಎಸ್.ಈಶ್ವರಪ್ಪ, ನಿಮಗೆ ಬೇರೆ ಯಾವ ವಿಚಾರವೂ ಇಲ್ವಾ. ದೇಶದಲ್ಲಿ ಬೇಕಾದಷ್ಟು ಸಮಸ್ಯೆಗಳು ಇವೆ. ಅದನ್ನು ಬಿಟ್ಟು ಅವರು ಏನ್ ಹೇಳಿದ್ರು, ಇವರೇನು ಹೇಳಿದ್ರು ಅಂತ ತೋರಿಸುತ್ತೀರಾ. ಇದಕ್ಕೇನಾದ್ರು … Read more