ಸಾಗರ ನಗರಸಭೆ ವಿರುದ್ಧ ಆಕ್ರೋಶ, ಕಚೇರಿ ಎದುರು ಹೋರಾಟ, ಕೆಆರ್‌ಎಸ್‌ ಪಕ್ಷದ ಡಿಮಾಂಡ್‌ಗಳೇನು?

KRS-Party-Protest-against-sagara-Nagara-sabhe.

ಸಾಗರ: ನಗರಸಭೆ ಆಡಳಿತ (Administration) ಸುಧಾರಣೆಗೆ ಒತ್ತಾಯಿಸಿ ನಗರಸಭೆ ಕಚೇರಿ ಎದುರು ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್) ಪಕ್ಷದ ತಾಲ್ಲೂಕು ಘಟಕದ ಪ್ರಮುಖರು ಪ್ರತಿಭಟನೆ ನಡೆಸಿದರು. ಪ್ರತಿಭಟನಾಕಾರರ ಬೇಡಿಕೆಗಳೇನು? ಬೇಡಿಕೆ 1 : ಸಾಗರ ನಗರ ವ್ಯಾಪ್ತಿಯ ಚರಂಡಿ ವ್ಯವಸ್ಥೆ ಸರಿಪಡಿಸಬೇಕು. ಉದ್ಯಾನವನಗಳನ್ನು ಅಭಿವೃದ್ಧಿ ಪಡಿಸಬೇಕು. ಬೇಡಿಕೆ 2 : ಬೀದಿ ಬದಿ ವ್ಯಾಪಾರಿಗಳಿಗೆ ಸೂಕ್ತ ಸ್ಥಳಾವಕಾಶ ಕಲ್ಪಿಸಬೇಕು. ಪರಿಶಿಷ್ಟ ಜಾತಿ, ಪಂಗಡದ ಅರ್ಹ ಫಲಾನುಭವಿಗಳಿಗೆ ಸರ್ಕಾರದ ಸವಲತ್ತುಗಳನ್ನು ವಿತರಿಸಬೇಕು ಬೇಡಿಕೆ 3 : ಹಲವು ವರ್ಷಗಳಿಂದ … Read more

ಭದ್ರಾವತಿಯಲ್ಲಿ ಕೋಟಿ ಕೋಟಿ ವೆಚ್ಚದ ರಸ್ತೆ ಕಾಮಗಾರಿ ಕಳಪೆ, ಕೆಆರ್‌ಎಸ್‌ ಆಕ್ರೋಶ

300124 KRS Party protest at bhadravathi over road work

SHIVAMOGGA LIVE NEWS, 30 JANUARY 2025 ಭದ್ರಾವತಿ : ನಗರಸಭೆ ವ್ಯಾಪ್ತಿಯಲ್ಲಿ ಪಾದಚಾರಿ ರಸ್ತೆ (Road) ಅಭಿವೃದ್ಧಿಯ ಹೆಸರಲ್ಲಿ ಕಳಪೆ ಹಾಗೂ ಅಸಮರ್ಪಕ ಕಾಮಗಾರಿ ನಡೆಸಲಾಗುತ್ತಿದೆ ಎಂದು ಆರೋಪಿಸಿ ಕೆ.ಆರ್‌.ಎಸ್ ಪಕ್ಷದ ತಾಲ್ಲೂಕು ಘಟಕದ ವತಿಯಿಂದ ನಗರಸಭೆ ಮುಂಭಾಗ ಪ್ರತಿಭಟನೆ ನಡೆಸಲಾಯಿತು.   3.15 ಕೋಟಿ ರೂ. ಮೊತ್ತದ ಕಾಮಗಾರಿಯು ಗುಣಮಟ್ಟದಿಂದ ಕೂಡಿಲ್ಲ. ಸಾರ್ವಜನಿಕರ ತೆರಿಗೆ ಹಣ ಪೋಲಾಗದಂತೆ ಉತ್ತಮ ರೀತಿಯಲ್ಲಿ ಕಾಮಗಾರಿ ನಡೆಸಲು ಗುತ್ತಿಗೆದಾರರಿಗೆ ಸೂಚಿಸಬೇಕು ತೀರ್ಥೇಶ್‌, ಕೆ.ಆರ್‌.ಎಸ್.‌ ಪಕ್ಷ ತಾಲೂಕು ಅಧ್ಯಕ್ಷ ಪೌರಾಯುಕ್ತರು … Read more

ಮತ್ತೆ ಮುನ್ನಲೆಗೆ ಬಂತು ಶಿವಮೊಗ್ಗ ವಿಮಾನ ನಿಲ್ದಾಣದ ಹೆಸರು ವಿಚಾರ, ಭದ್ರಾವತಿಯಲ್ಲಿ ಮನವಿ ಸಲ್ಲಿಕೆ

KRS-Party-Memorandum-for-Airport-Name.

SHIVAMOGGA LIVE NEWS |29 DECEMBER 2022 ಭದ್ರಾವತಿ : ಶಿವಮೊಗ್ಗದ ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪು ಅವರ ಹೆಸರು (airport name) ಇಡಬೇಕು ಎಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಭದ್ರಾವತಿ ಘಟಕ ಆಗ್ರಹಿಸಿದೆ. ಈ ಕುರಿತು ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸರುವ ಕೆ.ಆರ್.ಎಸ್ ಪಕ್ಷದ ಮುಖಂಡರು, ರಾಷ್ಟ್ರಕವಿ ಕುವೆಂಪು ಅವರ 119ನೇ ಜನ್ಮದಿನ ಆಚರಣೆ ಮಾಡುತ್ತಿದ್ದೇವೆ. ಇಂತಹ ಸಂದರ್ಭ ಕುವೆಂಪು ಅವರ ಹೆಸರನ್ನೆ (airport name) ವಿಮಾನ ನಿಲ್ದಾಣಕ್ಕೆ ಇಡುವುದು ಸೂಕ್ತ ಎಂದು ಮನವಿಯಲ್ಲಿ … Read more