ಸಾಗರ ಕೋರ್ಟ್ ನಿಂದ ಸಾಹಿತಿ ಕೆ.ಎಸ್.ಭಗವಾನ್ ವಿರುದ್ಧ ಬಂಧನ ವಾರೆಂಟ್, ಕಾರಣವೇನು?

Sagara-Court-General-Image.jpg

SHIVAMOGGA LIVE NEWS | 3 NOVEMBER 2022 SAGARA | ಸಾಹಿತಿ ಕೆ.ಎಸ್.ಭಗವಾನ್ ವಿರುದ್ಧ ಸಾಗರ ಜೆಎಂಎಫ್‌ ಸಿ ನ್ಯಾಯಾಲಯ ಜಾಮೀನು ರಹಿತ ಬಂಧನ ವಾರಂಟ್ (arrest warrant) ಜಾರಿಗೊಳಿಸಿದೆ. ‘ರಾಮ ಮಂದಿರ ಏಕೆ ಬೇಡ?’ ಕೃತಿಗೆ ಸಂಬಂಧಪಟ್ಟಂತೆ ಸಾಹಿತಿ ಭಗವಾನ್ ವಿರುದ್ಧ ಸಂಘ ಪರಿವಾದ ಕಾರ್ಯಕರ್ತ ಇಕ್ಕೇರಿಯ ಮಹಾಬಲೇಶ್ವರ ಎಂಬುವರು ಸಾಗರ ನ್ಯಾಯಾಲಯದಲ್ಲಿ ಖಾಸಗಿ ಪ್ರಕರಣ ದಾಖಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ಭಗವಾನ್ ವಿರುದ್ಧ ಐಪಿಸಿ ಸೆಕ್ಷನ್ 295(ಎ) ಅಡಿ ಧಾರ್ಮಿಕ ಭಾವನೆಗೆ ಧಕ್ಕೆ … Read more