‘ಪೊಲೀಸರು ಕರ್ಮ ಅನುಭವಿಸುತ್ತಾರೆ, ಸರ್ಕಾರಕ್ಕೆ ಶಾಪ ತಟ್ಟುತ್ತೆʼ

KS-Eshwarappa-with-e-vishwas.

SHIVAMOGGA LIVE NEWS, 16 JANUARY 2025 ಶಿವಮೊಗ್ಗ : ಬೆಂಗಳೂರಿನ ಚಾಮರಾಜಪೇಟೆಯಲ್ಲಿ ದನಗಳ (Cow) ಕೆಚ್ಚಲು ಕತ್ತರಿಸಿದ ಪ್ರಕರಣದ ವಿರುದ್ಧ ಮಾಜಿ ಸಚಿವ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರ್ಕಾರ, ಪೊಲೀಸ್‌ ಇಲಾಖೆ ಸಮರ್ಪಕವಾಗಿ ಕಾರ್ಯನಿರ್ವಹಿಸಿಲ್ಲ ಎಂದು ಆರೋಪಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಚಿವ ಕೆ.ಎಸ್.ಈ‍ಶ್ವರಪ್ಪ, ಸರ್ಕಾರ ಮತ್ತು ಪೊಲೀಸ್‌ ಇಲಾಖೆ ವಿರುದ್ಧ ಸಿಡಿಮಿಡಿಗೊಂಡರು. ಈಶ್ವರಪ್ಪ ಏನೆಲ್ಲ ಹೇಳಿದರು? ಇದನ್ನೂ ಓದಿ » ಶಿವಮೊಗ್ಗ – ಭದ್ರಾವತಿ ಬಸ್‌ ಹತ್ತಿ ಆಧಾರ್‌ ಕಾರ್ಡ್‌ ತೆಗೆಯಲು ಮುಂದಾದ ಮಹಿಳೆಗೆ ಕಾದಿತ್ತು ಆಘಾತ, … Read more

ಶಿವಮೊಗ್ಗದಲ್ಲಿ ಮೂರು ದಿನ ಶ್ರೀರಾಮನ ಆದರ್ಶ ಕುರಿತು ಅನುಗ್ರಹ ಸಂದೇಶ

Dr-Mytreyi-and-KS-Eshwarappa-about-Srigandha-programme.

SHIVAMOGGA LIVE NEWS, 25 DECEMBER 2024 ಶಿವಮೊಗ್ಗ : ಶ್ರೀಗಂಧ ಸಂಸ್ಥೆ ವತಿಯಿಂದ ನಗರದ ಶುಭಮಂಗಳ ಕಲ್ಯಾಣ ಮಂಟಪದಲ್ಲಿ ಶ್ರೀರಾಮನ (SriRama) ಆದರ್ಶದ ಕುರಿತು ಮೂರು ದಿನ ವಿಶೇಷ ಪ್ರವಚನ ಮತ್ತು ಅನುಗ್ರಹ ಸಂದೇಶ ಕಾರ್ಯಕ್ರಮ ನಡೆಯಲಿದೆ. ಉತ್ತರಾದಿ ಮಠದ ‍ಶ್ರೀ ಸತ್ಯಾತ್ಮತೀರ್ಥ ಸ್ವಾಮೀಜಿ ಪ್ರವಚನ ನೀಡಲಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶ್ರೀಗಂಧ ಸಂಸ್ಥೆಯ ಡಾ. ಮೈತ್ರೇಯಿ, ಶ್ರೀ ಸತ್ಯಾತ್ಮತೀರ್ಥ ಸ್ವಾಮೀಜಿ ಉತ್ತಮ ವಾಗ್ನಿಗಳು. ಅವರಿಂದ ‍ಶ್ರೀರಾಮನ ಆದರ್ಶದ ಕುರಿತು ಪ್ರವಚನ ಕೇಳುವುದು ಸುಯೋಗ ಎಂದರು. ಮೂರು … Read more

ಶಿವಮೊಗ್ಗದಲ್ಲಿ ಮುಷ್ಟಿ ಅಕ್ಕಿ ಸಂಗ್ರಹ ಆರಂಭ, ಏನಿದು ಮುಷ್ಟಿ ಅಕ್ಕಿ?

Mushti-Akki-sangraha-by-KS-Eshwarappa-and-KE-Kantesh

SHIVAMOGGA LIVE NEWS, 18 DECEMBER 2024 ಶಿವಮೊಗ್ಗ : ಅಯ್ಯಪ್ಪ ಸ್ವಾಮಿ ಸೇವಾ ಸಮಾಜಂ ವತಿಯಿಂದ ನಡೆಸಲಾಗುತ್ತಿರುವ ಮುಷ್ಟಿ ಅಕ್ಕಿ (Rice) ಸಂಗ್ರಹ ಅಭಿಯಾನಕ್ಕೆ ಬೊಮ್ಮನಕಟ್ಟೆಯ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ಚಾಲನೆ ನೀಡಲಾಯಿತು. ಆದಿಚುಂಚನಗಿರಿ ಶಾಖಾ ಮಠದ ಶ್ರೀ ಸಾಯಿನಾಥ ಸ್ವಾಮೀಜಿ ಅಭಿಯಾನಕ್ಕೆ ಚಾಲನೆ ನೀಡಿದರು. ಪಾಪ ಕರ್ಮಗಳು ದೂರಾಗಬೇಕಿದ್ದರೆ ದಾನ ಮಾಡಬೇಕು. ಅನ್ನದಾನ ಅತ್ಯಂತ ಶ್ರೇಷ್ಠವಾದ್ದದ್ದು. ಇದು ಹಸಿವನ್ನು ನೀಗಿಸುವ ಶ್ರೇಷ್ಠ ಕಾರ್ಯ. ಮುಷ್ಟಿ ಅಕ್ಕಿ ಸಂಗ್ರಹ ಅಭಿಯಾನ ಯಶಸ್ವಿಯಾಗಲಿ. ಶ್ರೀ ಸಾಯಿನಾಥ ಸ್ವಾಮೀಜಿ, … Read more

ಶಿವಮೊಗ್ಗದ ಪ್ರತಿ ಮನೆಗೂ ಕಾಶಿ, ಅಯೋದ್ಯೆ ಪ್ರಸಾದ, ನಾಣ್ಯ ವಿತರಣೆ

KE-Kantesh-and-KS-Eshwarappa.

SHIVAMOGGA LIVE NEWS | 1 DECEMBER 2024 ಶಿವಮೊಗ್ಗ : ರಾಷ್ಟ್ರಭಕ್ತರ ಬಳಗದ ವತಿಯಿಂದ ಶಿವಮೊಗ್ಗ ನಗರದಲ್ಲಿ ಒಂದು ಲಕ್ಷ ಮನೆಗಳಿಗೆ ಅಯೋದ್ಯೆ, ಕಾಶಿಯ ಪ್ರಸಾದ (Prasada) ಮತ್ತು ಬೆಳ್ಳಿ ಕೋಟೆಡ್‌ ನಾಣ್ಯ ಹಂಚಲು ಯೋಜಿಸಲಾಗಿದೆ. ಸೋಮವಾರದಿಂದ ಪ್ರಸಾದ ಹಂಚುವ ಕಾರ್ಯ ಆರಂಭವಾಗಲಿದೆ. ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕೆ.ಇ.ಕಾಂತೇಶ್‌ ಅವರು ಸುದ್ದಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು. ಒಂದು ಲಕ್ಷ ಮನೆಗಳಿಗೆ ಪ್ರಸಾದ ಈಚೆಗೆ ಶಿವಮೊಗ್ಗ ನಗರದ 1600 ಮಂದಿ ಜೊತೆಗೆ … Read more

ಈಶ್ವರಪ್ಪ ಬಿಗಿ ಪಟ್ಟು, ಕುತೂಹಲ ಮೂಡಿಸಿದ ಸಂಧಾನ ಯತ್ನ, ಇವತ್ತು ಇಡೀ ದಿನ ಏನೇನು ನಡೆಯಿತು?

Eshwarappa-builds-curiosity

SHIVAMOGGA LIVE NEWS | 17 MARCH 2024 SHIMOGA : ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರ ಮುನಿಸು ತಣಿಸಲು ಇವತ್ತು ಬಿಜೆಪಿ ಮುಖಂಡರು ಇನ್ನಿಲ್ಲದ ಪ್ರಯತ್ನ ನಡೆಸಿದರು. ಬೆಳಗ್ಗೆಯಿಂದಲು ಈಶ್ವರಪ್ಪ ಮನೆಗೆ ರಾಜ್ಯ, ರಾಷ್ಟ್ರಮಟ್ಟದ ಬಿಜೆಪಿ ನಾಯಕರು ಭೇಟಿ ನೀಡಿದ್ದರು. ಸಂಧಾನ ನಡೆಸಿ, ಪ್ರಧಾನಿ ಮೋದಿ ಅವರ ಸಮಾವೇಶಕ್ಕೆ ಕರೆದೊಯ್ಯುವ ಪ್ರಯತ್ನ ಮಾಡಿದರು. ಬೆಳಗ್ಗೆಯಿಂದ ಏನೇನು ನಡೆಯಿತು? ರಾಜ್ಯ, ಜಿಲ್ಲಾ ಮಟ್ಟದ ನಾಯಕರ ನಿಯೋಗ ಭಾನುವಾರ ಬೆಳಗ್ಗೆ ವಿಧಾನ ಪರಿಷತ್‌ ಸಚೇತಕ ಎನ್.ರವಿಕುಮಾರ್‌, ಶಾಸಕ ಆರಗ … Read more

ಸಿದ್ದರಾಮಯ್ಯಗೆ ನೊಬೆಲ್‌ ಪ್ರಶಸ್ತಿ ನೀಡಬೇಕು, ಶಿವಮೊಗ್ಗದಲ್ಲಿ ಈಶ್ವರಪ್ಪ ಲೇವಡಿ, ಕಾರಣವೇನು?

-KS-Eshwarappa-Press-Meet

SHIVAMOGGA LIVE NEWS | 2 FEBRUARY 2024 SHIMOGA : ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೊಬೆಲ್‌ ಪ್ರಶಸ್ತಿ ನೀಡಬೇಕು ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಲೇವಡಿ ಮಾಡಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರಪ್ಪ, ಜಾತಿ ಗಣತಿ ವರದಿ ಸಿದ್ದವಾಗಿದೆ ಎಂದು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್‌ ಹೆಗ್ಡೆ ಅವರು ತಿಳಿಸಿದ್ದಾರೆ. ಆದರೂ ವರದಿ ಜಾರಿಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸಿದ್ದರಿಲ್ಲ. ಲೋಕಸಭೆ ಚುನಾವಣೆವರೆಗೂ ಜಾತಿಗಣತಿ ವರದಿ ಬಿಡಗಡೆ ಮಾಡುವುದಿಲ್ಲ. ಆದ್ದರಿಂದ ಸುಳ್ಳು ಹೇಳುವುದಕ್ಕೆ … Read more

ವಿಜಯೇಂದ್ರಗೆ ಶಿವಮೊಗ್ಗದಲ್ಲಿ ಸನ್ಮಾನ, ಕಾರ್ಯಕ್ರಮದಲ್ಲಿ ಯಾರೆಲ್ಲ ಏನೇನು ಹೇಳಿದರು?

301123-felicitation-for-BY-Vijayendra-in-Shimoga-PES-College-by-BJP.webp

SHIVAMOGGA LIVE NEWS | 30 NOVEMBER 2023 SHIMOGA : ರಾಜ್ಯಾಧ್ಯಕ್ಷರಾದ ನಂತರ ಮೊದಲ ಬಾರಿ ಶಿವಮೊಗ್ಗಕ್ಕೆ ಭೇಟಿ ನೀಡಿದ್ದ ಬಿ.ವೈ.ವಿಜಯೇಂದ್ರ (B.Y.Vijayendra) ಅವರಿಗೆ ಬಿಜೆಪಿ ಜಿಲ್ಲಾ ಘಟಕದ ವತಿಯಿಂದ ಅಭಿನಂದನೆ ಸಲ್ಲಿಸಲಾಯಿತು. ಪ್ರೇರಣಾ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಯಾರೆಲ್ಲ ಏನೇನು ಹೇಳಿದರು? ಬಿ.ಎಸ್.ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ : ಇವತ್ತು ವಿಧಾನಸಭೆ ಚುನಾವಣೆ ನಡೆದರೆ 135ಕ್ಕಿಂತಲೂ ಹೆಚ್ಚು ಸೀಟ್‌ಗಳನ್ನು ಬಿಜೆಪಿ ಗೆಲ್ಲಲಿದೆ. ವಿಜಯೇಂದ್ರ ರಾಜ್ಯಾಧ್ಯಕ್ಷರಾಗುತ್ತಾರೆ ಎಂದು ಯಾರೂ ನಿರೀಕ್ಷೆ ಮಾಡಿರಲಿಲ್ಲ. ಅಧ್ಯಕ್ಷರಾದ ಬಳಿಕ ರಾಜ್ಯದ … Read more

‘ರೈತರ ಮಕ್ಕಳು ವಿದ್ಯಾವಂತರಾಗುವುದು ಸಿದ್ದರಾಮಯ್ಯಗೆ ಇಷ್ಟವಿಲ್ಲʼ, ಶಿವಮೊಗ್ಗದಲ್ಲಿ ಬೀದಿಗಿಳಿದ ಬಿಜೆಪಿ, ಆಕ್ರೋಶ

080823 BJP Raitha Morcha Protest in Shimoga

SHIVAMOGGA LIVE NEWS | 8 AUGUST 2023 SHIMOGA : ರಾಜ್ಯ ಸರ್ಕಾರ ರೈತ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಬಿಜೆಪಿ (BJP) ರೈತ ಮೋರ್ಚಾದ  ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ, (Siddaramaiah) ಕಾಂಗ್ರೆಸ್‌ ಪಕ್ಷ (Congress) ಮತ್ತು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ರೈತ ಮೋರ್ಚಾ ಕಾರ್ಯಕರ್ತರು ಘೋಷಣೆ ಕೂಗಿದರು. ಇದನ್ನೂ ಓದಿ:ತುಂಗಾ ಎಡದಂಡೆ ನಾಲೆಯಲ್ಲಿ ಕೆಲ ದಿನ ನೀರಿನ ಹರಿವು ಕಡಿಮೆಯಾಗಲಿದೆ, ಕಾರಣವೇನು? ಯಾರೆಲ್ಲ ಏನೇನು … Read more

ಶಿವಮೊಗ್ಗದಲ್ಲಿ 620 ಮನೆಗಳ ಹಂಚಿಕೆ, ಸೌಲಭ್ಯವಿಲ್ಲದ್ದಕ್ಕೆ ಕಾಂಗ್ರೆಸ್ ಪಕ್ಷ ಗರಂ, ಮಾಜಿ ಎಂಎಲ್ಎ ಆರೋಪಗಳೇನು?

KB-Prasanna-Kumar-about-Ashraya-houses.

SHIVAMOGGA LIVE NEWS | 8 FEBRURARY 2023 SHIMOGA : ಚುನಾವಣೆ ಹಿನ್ನೆಲೆ ಮೂಲ ಸೌಲಭ್ಯ ಒದಗಿಸದೆ ತರಾತುರಿಯಲ್ಲಿ ಫಲಾನುಭವಿಗಳಿಗೆ ಆಶ್ರಯ ಮನೆಗಳನ್ನು (Ashraya House) ಹಂಚಿಕೆ ಮಾಡಲಾಗುತ್ತಿದೆ ಎಂದು ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್ ಆರೋಪಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆ.ಬಿ.ಪ್ರಸನ್ನ ಕುಮಾರ್ ಅವರು, ಕಾಮಗಾರಿ ಪೂರ್ಣಗೊಂಡ ಮೇಲೆ ಫಲಾನುಭವಿಗಳಿಗೆ ಹಂಚಿಕೆ ಮಾಡಬೇಕು. ಆದರೆ ಚುನಾವಣೆ ಹಿನ್ನೆಲೆ ತರಾತುರಿಯಲ್ಲಿ ಫಲಾನುಭವಿಗಳಿಗೆ ಮನೆಗಳ ಹಂಚಿಕೆ ಮಾಡಲಾಗುತ್ತಿದೆ. ಇದಕ್ಕಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಕರೆಯಿಸುತ್ತಿದ್ದಾರೆ ಎಂದರು. ಮನೆಗಳಿಗೆ … Read more

ಗುತ್ತಿಗೆದಾರನ ಆತ್ಮಹತ್ಯೆ ಕುರಿತು ಶಿವಮೊಗ್ಗದಲ್ಲಿ ಗೃಹ ಸಚಿವರ ಮೊದಲ ಪ್ರತಿಕ್ರಿಯೆ

Home-Minister-Araga-Janendra-About-Udupi-Suicide

SHIVAMOGGA LIVE NEWS | HOME MINISTER | 12 ಏಪ್ರಿಲ್ 2022 ಬಿಜೆಪಿ ಕಾರ್ಯಕರ್ತ ಮತ್ತು ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರ ಆತ್ಮಹತ್ಯೆ ಕುರಿತು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಶಿವಮೊಗ್ಗದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಸಚಿವ ಕೆ.ಎಸ್.ಈಶ್ವರಪ್ಪ ಅವರ ಮೇಲಿನ ಆರೋಪ ಸಂಬಂಧವು ಹೇಳಿಕೆ ನೀಡಿದ್ದಾರೆ. ಗೃಹ ಸಚಿವರು ಹೇಳಿದ್ದೇನು? ‘ಉಡುಪಿ ಜಿಲ್ಲಾ ರಕ್ಷಣಾಧಿಕಾರಿ ಅವರ ಜೊತೆಗೆ ಈಗಷ್ಟೆ ಮಾತನಾಡಿದ್ದೇನೆ. ವಿಧಿ ವಿಜ್ಞಾನ ಪ್ರಯೋಗಾಲಯದ ತಜ್ಞರು ಆಗಮಿಸುತ್ತಿದ್ದಾರೆ. ಅವರು ಬಂದ ಬಳಿಕ ಕೊಠಡಿಯ ಬಾಗಿಲು … Read more