ಶಿವಮೊಗ್ಗದಲ್ಲಿ ಇಂದಿನಿಂದ ಕ್ರಿಕೆಟ್‌ ಪಂದ್ಯಾವಳಿ, ರಾಷ್ಟ್ರೀಯ ತಂಡದ ಆಯ್ಕೆಗಾರರು ಆಗಮನ, ಎಲ್ಲಿ?

KSCA-Cricket-stadium-in-Shivamogga.

ಶಿವಮೊಗ್ಗ: ನಗರದ ಕೆಎಸ್‌ಸಿಎ ಹಾಗೂ ಜೆಎನ್ಎನ್‌ಸಿಇ ಕ್ರೀಡಾಂಗಣದಲ್ಲಿ ಡಿ.8ರಿಂದ ವಿಜಯ್ ಮರ್ಚೆಂಟ್ಸ್ ಟ್ರೋಫಿ ಕ್ರಿಕೆಟ್ ಪಂದ್ಯಾವಳಿ (Cricket Tournament) ನಡೆಯಲಿದೆ. ಬಿಸಿಸಿಐ ಮೂರನೇ ಬಾರಿಗೆ ಇಲ್ಲಿ ಪ್ರಮುಖ ಪಂದ್ಯಾವಳಿಯನ್ನು ಆಯೋಜಿಸುತ್ತಿದೆ. 16 ವರ್ಷದೊಳಗಿನ ಪ್ರತಿಭೆಗಳನ್ನು ಗುರುತಿಸಲು ಪಂದ್ಯಾವಳಿ ಅತ್ಯಂತ ಮಹತ್ವದ್ದೆನಿಸಿದೆ. ದೇಶದ ವಿವಿಧ ರಾಜ್ಯಗಳ 36 ತಂಡಗಳು ಹಲವು ಕಡೆಗಳಲ್ಲಿ ಆಯೋಜಿಸಿರುವ ಪಂದ್ಯಗಳಲ್ಲಿ ಮುಖಾಮುಖಿಯಾಗಲಿವೆ. ತಲಾ ಆರು ತಂಡಗಳ ಆರು ಗುಂಪುಗಳನ್ನು ರಚಿಸಲಾಗಿದೆ. ಎ ಗುಂಪಿನ ಎಲ್ಲ ಪಂದ್ಯಗಳು ಶಿವಮೊಗ್ಗದ ಮೂರು ಕ್ರೀಡಾಂಗಣದಲ್ಲಿ ನಡೆಯಲಿವೆ. ಎ ಗುಂಪಿನಲ್ಲಿ … Read more

ರಾಜ್ಯ ಕ್ರಿಕೆಟ್‌ ಸಂಸ್ಥೆ ಚುನಾವಣೆ, ಡಿ.ಎಸ್‌.ಅರುಣ್‌ಗೆ ಭರ್ಜರಿ ಗೆಲುವು

DS-Arun-MLC-Shimoga

ಶಿವಮೊಗ್ಗ: ರಾಜ್ಯ ಕ್ರಿಕೆಟ್ ಸಂಸ್ಥೆ (KSCA)ಯ ಆಡಳಿತ ಮಂಡಳಿ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ, ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್ ಅವರು ಶಿವಮೊಗ್ಗ ವಲಯದ ನೂತನ ಸಂಚಾಲಕರಾಗಿ ಮತ್ತು ರಾಜ್ಯ ಕ್ರಿಕೆಟ್ (Cricket) ಸಂಸ್ಥೆಯ ನಿರ್ದೇಶಕರಾಗಿ (Director) ಆಯ್ಕೆಯಾಗಿದ್ದಾರೆ. ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಡಿ.ಎಸ್. ಅರುಣ್ ಅವರು, ಕ್ರಿಕೆಟ್ ಅಭಿವೃದ್ಧಿ, ಪ್ರತಿಭಾನ್ವಿತ ಆಟಗಾರರನ್ನು ಗುರುತಿಸಿ ಅವರಿಗೆ ಉತ್ತಮ ತರಬೇತಿ ನೀಡುವುದು ಪ್ರಮುಖ ಗುರಿಯಾಗಿದೆ. ಇದರೊಂದಿಗೆ, ಆಯ್ಕೆ ಪ್ರಕ್ರಿಯೆಯನ್ನು ಪಾರದರ್ಶಕ ಮತ್ತು ಪರಿಣಾಮಕಾರಿಯಾಗಿ ನಿರ್ವಹಿಸುವ ಉದ್ದೇಶವಿದೆ ಎಂದು … Read more

ತೀರ್ಥಹಳ್ಳಿಯಲ್ಲಿ ಅತಿ ಹೆಚ್ಚು, ಶಿವಮೊಗ್ಗದಲ್ಲಿ ಕಡಿಮೆ, 24 ಗಂಟೆಯಲ್ಲಿ ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ?

170621 Rain At Shimoga City 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 24 ಜುಲೈ 2021 ಶಿವಮೊಗ್ಗ ಜಿಲ್ಲೆಯಾದ್ಯಂತ ಇವತ್ತು ಮಳೆ ಕಡಿಮೆಯಾಗಿದೆ. ಶುಕ್ರವಾರ ಜಿಲ್ಲೆಯಾದ್ಯಂತ ಸರಾಸರಿ 120.77 ಮಿ.ಮೀ ಮಳೆಯಾಗಿದೆ. ತೀರ್ಥಹಳ್ಳಿ ತಾಲೂಕಿನಲ್ಲಿ ಅತ್ಯಧಿಕ ಮಳೆಯಾಗಿದೆ. ಇದರಿಂದ ತುಂಗಾ ನದಿ ಉಕ್ಕಿ ಹರಿದು, ಪ್ರವಾಹ ಪರಿಸ್ಥಿತಿ ನಿರ್ಮಾಣ ಮಾಡಿತ್ತು. ಇದನ್ನೂ ಓದಿ | ಎರಡು ದಿನದ ಮಳೆಗೆ ನವುಲೆ ಕ್ರಿಕೆಟ್ ಸ್ಟೇಡಿಯಂನಲ್ಲಿ ಮೊಣಕಾಲುದ್ದ ನೀರು ಕಳೆದ 24 ಗಂಟೆಯಲ್ಲಿ ಶಿವಮೊಗ್ಗ ತಾಲೂಕಿನಲ್ಲಿ 27.60 ಮಿ.ಮೀ, ಭದ್ರಾವತಿಯಲ್ಲಿ 36.20 ಮಿ.ಮೀ, ತೀರ್ಥಹಳ್ಳಿಯಲ್ಲಿ 380.80 … Read more

ಎರಡು ದಿನದ ಮಳೆಗೆ ನವುಲೆ ಕ್ರಿಕೆಟ್ ಸ್ಟೇಡಿಯಂನಲ್ಲಿ ಮೊಣಕಾಲುದ್ದ ನೀರು

240721 Shimoga KSCA Stadium Drowned In water 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 24 ಜುಲೈ 2021 ನವುಲೆಯಲ್ಲಿರುವ ಕ್ರಿಕೆಟ್‍ ಸ್ಟೇಡಿಯಂ ಪುನಃ ಜಲಾವೃತವಾಗಿದೆ. ನೀರು ನಿಂತಿರುವುದರಿಂದ ಪಿಚ್‍ ಸಂಪೂರ್ಣ ಹಾನಿಗೊಳಗಾಗಿದೆ. ಕಳೆದ ಎರಡು ದಿನದಿಂದ ಸುರಿಯುತ್ತಿರುವ ಮಳೆಗೆ ನವುಲೆಯಲ್ಲಿ ಇರುವ ಕೆಎಸ್‍ಸಿಎ ಕ್ರಿಕೆಟ್‍ ಸ್ಟೇಡಿಯಂ ಸಂಪೂರ್ಣ ಮುಳುಗಿದೆ. ಪಿಚ್‍ನ ಒಳಗೆ ಕಾಲಿಡುವುದು ಕಷ್ಟವಾಗಿದೆ. ಪ್ರಾಕ್ಟೀಸ್ ಅಂಗಣವು ಜಲಾವೃತವಾಗಿದೆ. ಸ್ಟೇಡಿಯಂನಿಂದ ನೀರು ಹೊರ ಹಾಯಿಸಿ, ಪುನಃ ಅಂಗಣವನ್ನು ಸಿದ್ಧಪಡಿಸಬೇಕಿದೆ. ಜೋರು ಮಳೆಯಾದಾಗಲೆಲ್ಲ ಇದೆ ಸ್ಥಿತಿ ಶಿವಮೊಗ್ಗದಲ್ಲಿ ಜೋರು ಮಳೆಯಾದಾಗಲೆಲ್ಲ ನವುಲೆಯ ಕ್ರಿಕೆಟ್ ಸ್ಟೇಡಿಯಂ … Read more

ನವುಲೆ ಸ್ಟೇಡಿಯಂನಲ್ಲಿ ಮಧ್ಯಪ್ರದೇಶ ಟೀಂನ ಬೆವರಿಳಿಸಿದ ಕರ್ನಾಟಕದ ಬ್ಯಾಟ್ಸ್’ಮನ್, ಸೀಸನ್’ನ ಮೊದಲ ಸೆಂಚುರಿ ದಾಖಲು

040220 Ranji Match Cricket 1

ಶಿವಮೊಗ್ಗ ಲೈವ್.ಕಾಂ | SHIMOGA | 4 ಫೆಬ್ರವರಿ 2020 ಕರ್ನಾಟಕ ಮತ್ತು ಮಧ್ಯಪ್ರದೇಶ ನಡುವೆ ಶಿವಮೊಗ್ಗದ ನವುಲೆಯಲ್ಲಿ ನಡೆಯುತ್ತಿರುವ ರಣಜಿ ಕ್ರಿಕೆಟ್’ನ ಮೊದಲ ದಿನದ ಆಟ ಮುಗಿದಿದೆ. ದಿನದ ಅಂತ್ಯಕ್ಕೆ ಕರ್ನಾಟಕ ತಂಡ ಮೂರು ವಿಕೆಟ್ ನಷ್ಟಕ್ಕೆ 233 ರನ್ ಸ್ಕೋರ್ ಮಾಡಿದೆ. ಸೀಸನ್’ನ ಮೊದಲ ಸೆಂಚುರಿ ಕರ್ನಾಟಕ ತಂಡಕ್ಕೆ ಆರಂಭಿಕ ಆಘಾತ ಎದುರಾಗಿತ್ತು. ಊಟದ ವಿರಾಮಕ್ಕೆ ಮೊದಲು ಎರಡು ವಿಕೆಟ್ ಪತನವಾಗಿತ್ತು.  ಸಂಜೆ ಟೀ ಬ್ರೇಕ್ ವೇಳೆಗೆ ಮೂರನೇ ವಿಕೆಟ್ ಕಳೆದುಕೊಂಡಿತ್ತು. ಈ ನಡುವೆ … Read more