ಈಶ್ವರಪ್ಪಗೆ ಮತ್ತೆ ಸಂಕಷ್ಟ, 20 ದಿನದ ಅಂತರದಲ್ಲಿ ದಾಖಲಾಯ್ತು ಎರಡನೇ ಕೇಸ್‌

KS-Eshwarappa-Press-meet-in-Shimoga

SHIVAMOGGA LIVE NEWS, 5 DECEMBER 2024 ಶಿವಮೊಗ್ಗ : ಪ್ರಚೋದನಕಾರಿ ಭಾಷಣ (SPEECH) ಮಾಡಿದ ಆರೋಪದ ಮೇಲೆ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈ‍ಶ್ವರಪ್ಪ ವಿರುದ್ಧ ಶಿವಮೊಗ್ಗದಲ್ಲಿ ಮತ್ತೊಂದು ಪ್ರಕರಣ ದಾಖಲಾಗಿದೆ. ಕೋಟೆ ಠಾಣೆಯಲ್ಲಿ ಪೊಲೀಸರು ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಾಂಗ್ಲಾದೇಶದಲ್ಲಿ ಸಂತ ಚಿನ್ಮಯ ಕೃಷ್ಣದಾಸ್‌ ಅವರ ಬಂಧನ ಖಂಡಿಸಿ ಶಿವಮೊಗ್ಗ ಮಥುರಾ ಪ್ಯಾರಡೈಸ್‌ ಮುಂಭಾಗದ ನಡೆದ ಪ್ರತಿಭಟನಾ ಸಭೆ ವೇಳೆ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಅನ್ಯ ಧರ್ಮದ ವಿರುದ್ಧ ಕೋಮು ಭಾವನೆ ಕೆರಳಿಸುವ, … Read more

ಪ್ರತಿ ತಾಲೂಕಿನಲ್ಲಿ ಬಿಜೆಪಿ ಎರಡು ಭಾಗವಾಗಲಿದೆ, ಹೈಕಮಾಂಡ್‌ಗೆ ಈಶ್ವರಪ್ಪ 4 ಪಾಯಿಂಟ್‌ ಎಚ್ಚರಿಕೆ

KS-Eshwarappa-Press-meet-in-Shimoga-Press-Trust

SHIMOGA, 12 AUGUST 2024 : ಬೆಳಗಾವಿಯ ರೆಸಾರ್ಟ್‌ (Resort) ಒಂದರಲ್ಲಿ ಬಿಜೆಪಿ ಮುಖಂಡರು ಸಭೆ ನಡೆಸಿದ್ದರು. ಪಾದಯಾತ್ರೆ ನಡೆಸಲು ನಿರ್ಧರಿಸಿದ್ದಾರೆ. ಇದು ರಾಜ್ಯ ರಾಜಾರಣದಲ್ಲಿ ತೀವ್ರ ಚರ್ಚೆ ಹುಟ್ಟುಹಾಕಿದೆ. ಬಿಜೆಪಿ ಪಾಳಯದಲ್ಲಿಯು ಕುತೂಹಲ ಮೂಡಿಸಿದೆ. ಈ ಮಧ್ಯೆ ರಾಷ್ಟ್ರಭಕ್ತರ ಬಳಗದ ಮುಖಂಡ, ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಬಿಜೆಪಿ ಹೈಕಮಾಂಡ್‌ಗೆ ಎಚ್ಚರಿಕೆ ನೀಡಿದ್ದಾರೆ. ಈಶ್ವರಪ್ಪ 4 ಪಾಯಿಂಟ್‌ ಎಚ್ಚರಿಕೆ ಇದನ್ನೂ ಓದಿ ⇒ ಶಿವಮೊಗ್ಗದಲ್ಲಿಯು ನಡೆಯಲಿದೆ ಕರಾವಳಿಯ ಕಂಬಳ ಸ್ಪರ್ಧೆ, ದಿನಾಂಕ ಫಿಕ್ಸ್‌

ಕೋರ್ಟ್‌ ಮೊರೆ ಹೋದ ಈಶ್ವರಪ್ಪ, ಜಯನಗರ ಠಾಣೆಯಲ್ಲಿ ದಾಖಲಾಯ್ತು ಪ್ರಕರಣ, ಏನಿದು ಕೇಸ್‌?

-KS-Eshwarappa-Press-Meet

SHIVAMOGGA LIVE NEWS | 9 MAY 2024 SHIMOGA : ಲೋಕಸಭೆ ಚುನಾವಣೆ ಮುನ್ನಾ ದಿನ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈ‍ಶ್ವರಪ್ಪ, ಬಿಜೆಪಿ ಅಭ್ಯರ್ಥಿ ರಾಘವೇಂದ್ರ ಅವರನ್ನು ಬೆಂಬಲಿಸಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ ನಡೆಸಲಾಗಿದೆ. ಈ ಸಂಬಂಧ ನ್ಯಾಯಾಲಯದ ಸೂಚನೆ ಮೇರೆಗೆ ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮತದಾರರಲ್ಲಿ ಗೊಂದಲ ಸೃಷ್ಟಿಸಲು ಫೇಸ್‌ಬುಕ್‌, ವಾಟ್ಸಪ್‌ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ ನಡೆಸಲಾಗಿದೆ. ಇದು ಚುನಾವಣೆ ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ. ಅಪ ಪ್ರಚಾರ ನಡೆಸಿದವರ ವಿರುದ್ಧ … Read more

ಶಿವಮೊಗ್ಗದಲ್ಲಿ ಮತ್ತೊಮ್ಮೆ ನಾಮಪತ್ರ ಸಲ್ಲಿಸಿದ ಈಶ್ವರಪ್ಪ, ಇದು ಮೂರನೇ ನಾಮಪತ್ರ

Eshwarappa-files-another-nomination-in-Shimoga

SHIVAMOGGA LIVE NEWS | 15 APRIL 2024 LOKSABHA NEWS : ಬಿಜೆಪಿ ಬಂಡಾಯ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಇಂದು ಮತ್ತೊಮ್ಮೆ ನಾಮಪತ್ರ ಸಲ್ಲಿಸಿದರು. ಜಿಲ್ಲಾ ಚುನಾವಣಾಧಿಕಾರಿ ಗುರುದತ್ತ ಹೆಗಡೆ ಅವರನ್ನು ಭೇಟಿಯಾಗಿ ಪುನಃ ನಾಮಪತ್ರ ಸಲ್ಲಿಸಿದರು. ಇದು ಈಶ್ವರಪ್ಪ ಅವರ ಹೆಸರಿನಲ್ಲಿ ಸಲ್ಲಿಕೆಯಾಗುತ್ತಿರುವ ಮೂರನೇ ನಾಮಪತ್ರ. ಏ.12ರಂದು ಈಶ್ವರಪ್ಪ ಅವರು ಒಂದು ನಾಮಪತ್ರ ಸಲ್ಲಿಸಿದ್ದರು. ಇದಕ್ಕೂ ಮೊದಲು ಅವರ ಬೆಂಬಲಿಗರಾದ ಈ.ವಿಶ್ವಾಸ್‌ ಮತ್ತಿತರರು ಒಂದು ನಾಮಪತ್ರ ಸಲ್ಲಿಕೆ ಮಾಡಿದ್ದರು. ಈಗ ಮೂರನೇ ನಾಮಪತ್ರ ಸಲ್ಲಿಸಿರುವುದು ಕುತೂಹಲ … Read more

ಟೆಂಪಲ್‌ ರನ್‌ ಬಳಿಕ ಸಾಲು ಸಾಲು ಮಠಗಳಿಗೆ ಈಶ್ವರಪ್ಪ ಭೇಟಿ, ಶ್ರೀಗಳ ಜೊತೆ ಚರ್ಚೆ

-Eshwarappa-visits-various-mutts-in-Shimoga-district

SHIVAMOGGA LIVE NEWS | 18 MARCH 2024 SHIMOGA : ಲೋಕಸಭೆ ಚುನಾವಣೆಗೆ ಸ್ವತಂತ್ರವಾಗಿ ಸ್ಪರ್ಧೆ ಮಾಡುವುದಾಗಿ ಘೋಷಿಸಿರುವ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಇವತ್ತು ಸಾಧು, ಸಂತರನ್ನು ಭೇಟಿಯಾಗಿ ಆಶೀರ್ವಾದ ಪಡೆಯುತ್ತಿದ್ದಾರೆ. ಬೆಳಗ್ಗೆಯಿಂದಲೆ ಜಿಲ್ಲೆಯ ವಿವಿಧ ಮಠಗಳಿಗೆ ಪ್ರವಾಸ ಕೈಗೊಂಡಿದ್ದಾರೆ. ಯಾವ್ಯಾವ ಮಠಗಳಿಗೆ ಭೇಟಿ ನೀಡುತ್ತಿದ್ದಾರೆ? ಶಿವಮೊಗ್ಗದ ಬಿಳಕಿ ಮಠ, ಗೋಣಿಬೀಡು, ಹಿರೇಮಾಗಡಿ, ಮೂಡಿ, ಶಾಂತಪುರ ಮಠ, ಜಡೆ ಹಿರೇಮಠ, ಮೂಲೆಗದ್ದೆ, ಹಾರ್ನಳ್ಳಿ ಚೌಕಿಮಠ, ಹುಂಚ, ಶಿಕಾರಿಪುರದ ಸಾಲೂರು, ಶಿರಾಳಕೊಪ್ಪದ ಮಠಗಳಿಗೆ ಈಶ್ವರಪ್ಪ ಭೇಟಿ ನೀಡುತ್ತಿದ್ದಾರೆ. … Read more

ಮಧ್ಯರಾತ್ರಿ 12.30ಕ್ಕೆ ಮಾಜಿ ಸಚಿವ ಈಶ್ವರಪ್ಪಗೆ ಮಿಸ್ಡ್‌ ಕಾಲ್‌, ಎಸ್ಪಿಗೆ ದೂರು, ಎಲ್ಲಿಂದ ಬಂದಿತ್ತು ಫೋನ್‌?

Eshwarappa-files-complaint-against-a-missed-call

SHIVAMOGGA LIVE NEWS | 15 MAY 2023 SHIMOGA : ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ವಿದೇಶದಿಂದ (Abroad) ಪುನಃ ಕರೆ ಬಂದಿದೆ. ಭಾನುವಾರ ತಡರಾತ್ರಿ ಖಝಕಿಸ್ಥಾನ ದೇಶದಿಂದ ಮಿಸ್ಡ್‌ ಕಾಲ್‌ ಬಂದಿದೆ. ಇದು ಬಹುಶಃ ಕೊಲೆ ಬೆದರಿಕೆ ಕರೆಯಾಗಿರಬಹುದು ಎಂಬ ಅನುಮಾನದಲ್ಲಿ ಈಶ್ವರಪ್ಪ ಅವರು ಜಿಲ್ಲಾ ರಕ್ಷಣಾಧಿಕಾರಿಗೆ ದೂರು ನೀಡಿದರು. ಇದಕ್ಕು ಮುನ್ನ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆ.ಎಸ್.ಈಶ್ವರಪ್ಪ ಅವರು, ತಡರಾತ್ರಿ 12.30ರ ಹೊತ್ತಿಗೆ +7(678)815-46-5(5) ನಂಬರ್‌ನಿಂದ ಅನಾಮಧೇಯ ಅಂತರಾಷ್ಟ್ರೀಯ ಕರೆ … Read more

ಜೊತೆ ಜೊತೆಗೆ ಕಾಣಿಸಿಕೊಂಡ ಈಶ್ವರಪ್ಪ, ಸರ್ಜಿ, ಕುತೂಹಲ ಮೂಡಿಸಿದ ಬೆಳವಣಿಗೆ

KS-Eshwarappa-Dr-Dananjaya-Sarji-in-BJP

SHIVAMOGGA LIVE NEWS | 17 APRIL 2023 SHIMOGA : ಬಿಜೆಪಿ ಟಿಕೆಟ್‌ ವಿಚಾರವಾಗಿ ತೀವ್ರ ಕುತೂಹಲವಿದೆ (Curiosity). ದಿನಕ್ಕೊಂದು ಹೆಸರು ಚರ್ಚೆಯಾಗುತ್ತಿದೆ. ಈ ನಡುವೆ ಡಾ.ಧನಂಜಯ ಸರ್ಜಿ ಅವರು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರೊಂದಿಗೆ ಸುದ್ದಿಗೋಷ್ಠಿಯಲ್ಲಿ ಕಾಣಿಸಿಕೊಂಡಿದ್ದು ಮತ್ತಷ್ಟು ಕುತೂಹಲ ಮೂಡಿಸಿದೆ. ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ ಅವರು ಕಾಂಗ್ರೆಸ್‌ ಸೇರ್ಪಡೆ ವಿರುದ್ಧ ಈಶ್ವರಪ್ಪ ಅವರು ಬಹಿರಂಗ ಪತ್ರ ಬರೆದಿದ್ದಾರೆ. ಈ ಕುರಿತು ಈ‍ಶ್ವರಪ್ಪ  ಅವರು ಸುದ್ದಿಗೋಷ್ಠಿ ನಡೆಸಿದರು. ಈ ಸುದ್ದಿಗೋಷ್ಠಿಯಲ್ಲಿ ಡಾ.ಧನಂಜಯ ಸರ್ಜಿ … Read more

ಮಾಜಿ ಸಚಿವ ಈಶ್ವರಪ್ಪಗೆ ಭದ್ರತೆ ಹೆಚ್ಚಳದ ಭರವಸೆ, ಮನೆಗೂ ಭದ್ರತೆ ವಿಸ್ತರಣೆ

KS-Eshwarappa-Press-Meet-in-Shimoga

SHIVAMOGGA LIVE NEWS | 16 APRIL 2023 SHIMOGA : ಪಿಎಫ್‌ಐ ಸಂಘಟನೆಯಿಂದ ಹತ್ಯೆ ಬೆದರಿಕೆ ಇರುವ ಹಿನ್ನೆಲೆ ತಮ್ಮ ಮನೆಗೆ ಮತ್ತು ತಮಗೆ ಸೂಕ್ತ ಭದ್ರತೆ (Security) ಒದಗಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಪೊಲೀಸ್‌ ಅಧಿಕಾರಿಗಳು ಭರವಸೆ ನೀಡಿದ್ದಾರೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಕೆ.ಎಸ್.ಈಶ್ವರಪ್ಪ  ಅವರು, ಪಿಎಫ್‌ಐ ಸಂಘಟನೆಯ ಶಾಹಿಲ್‌ ಶೇಖ್‌ ಎಂಬಾತ ಕೇಂದ್ರ ಸಚಿವ ನಿತಿನ್‌ ಗಡ್ಕರಿ ಅವರಿಗೆ ಬೆದರಿಕೆ ಒಡ್ಡಿದ್ದ. ಆತನನ್ನು ಬಂಧಿಸಿ … Read more

ಶಿವಮೊಗ್ಗದಲ್ಲಿ ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ, ಹೈಕಮಾಂಡ್‌ ವಿರುದ್ಧ ಅಭಿಮಾನಿಗಳ ಸಿಟ್ಟು

Party-Workers-angry-over-Eshwarappa-Resignation

SHIVAMOGGA LIVE NEWS | 11 APRIL 2023 SHIMOGA : ಚುನಾವಣಾ ರಾಜಕೀಯದಿಂದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ನಿವೃತ್ತಿ ಘೋಷಣೆ ಮಾಡುತ್ತಿದ್ದಂತೆ ಅವರ ಬೆಂಬಲಿಗರು ಆಕ್ರೋಶ (Angry) ವ್ಯಕ್ತಪಡಿಸಿದ್ದಾರೆ. ನಿವೃತ್ತಿ ನಿರ್ಧಾರ ಕೈ ಬಿಡಬೇಕು ಎಂದು ಒತ್ತಾಯಿಸಿದ್ದಾರೆ. ರಸ್ತೆಯಲ್ಲಿ ಟೈರ್‌ಗೆ ಬೆಂಕಿ ಹಚ್ಚಿ ತಮ್ಮ ಸಿಟ್ಟು ತೋರಿಸಿದ್ದಾರೆ. ಮಲ್ಲೇಶ್ವರ ನಗರದಲ್ಲಿರುವ ಕೆ.ಎಸ್‌.ಈಶ್ವರಪ್ಪ ಅವರ ಮನೆ ಬಳಿ ಜಮಾಯಿಸಿದ್ದ ಕಾರ್ಯಕರ್ತರು, ನಿವೃತ್ತಿ ನಿರ್ಧಾರ ಕೈ ಬಿಡಬೇಕು ಎಂದು ಒತ್ತಾಯಿಸಿದರು. ಈಶ್ವರಪ್ಪ ಸುತ್ತುವರಿದ ಅಭಿಮಾನಿಗಳು ಮಧ್ಯಾಹ್ನದ ವೇಳೆಗೆ ಕೆ.ಎಸ್.ಈಶ್ವರಪ್ಪ … Read more

ಮಾಜಿ ಸಚಿವ ಈಶ್ವರಪ್ಪ ಗಡಿಪಾರಿಗೆ ಆಗ್ರಹ, ಶಿವಮೊಗ್ಗದಲ್ಲಿ ಹೋರಾಟ, ಕಾರಣವೇನು?

SDPI-Protest-Against-KS-Eshwarappa

SHIVAMOGGA LIVE NEWS | 15 MARCH 2023 SHIMOGA : ಅಲ್ಲಾಹು ಮತ್ತು ಆಜಾನ್ ಕುರಿತು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವಹೇಳನ ಮಾಡಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು. ರಾಜ್ಯದಿಂದ ಗಡಿಪಾರು (Expel) ಮಾಡಬೇಕು ಎಂದು ಆಗ್ರಹಿಸಿ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಸಂಘಟನೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ SDPI ಸಂಘಟನೆ ಕಾರ್ಯಕರ್ತರು, ಮಂಗಳೂರಿನ ಕಾವೂರಿನಲ್ಲಿ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ವೇಳೆ ಈಶ್ವರಪ್ಪ ಅವರು … Read more