ಶಿವಮೊಗ್ಗದಲ್ಲಿ ಬಿಜೆಪಿಯ ರಾಜ್ಯ ಕಾರ್ಯಕಾರಿಣಿ ವಿಶೇಷ ಸಭೆ, ಯಾವಾಗ? ಯಾರೆಲ್ಲ ಬರ್ತಾರೆ?

Eshwarappa MLA 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 14 DECEMBER 2020 ರಾಜ್ಯ ಬಿಜೆಪಿ ಕಾರ್ಯಕಾರಣಿ ವಿಶೇಷ ಸಭೆ ಶಿವಮೊಗ್ಗದಲ್ಲಿ ನಡೆಯಲಿದೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಈಶ್ವರಪ್ಪ, ಶಿವಮೊಗ್ಗದಲ್ಲಿ ಕಾರ್ಯಕಾರಣಿ ವಿಶೇಷ ಸಭೆ ನಡೆಸಲು ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರು ಸೂಚಿಸಿದ್ದಾರೆ. ಅದರಂತೆ ಜನವರಿ 2 ಮತ್ತು 3ರಂದು ಸಭೆ ನಡೆಯಲಿದೆ ಎಂದರು. ಬಹು ವರ್ಷದ ಬಳಿಕ ಶಿವಮೊಗ್ಗದಲ್ಲಿ ವಿಶೇಷ ಸಭೆ ನಡೆಯುತ್ತಿದೆ. ಇದು ಪಕ್ಷ ಸಂಘಟಗೆ ಪ್ರಮುಖ ಪಾತ್ರ … Read more

‘ಗ್ರಾಮ ಪಂಚಾಯಿತಿ ಚುನಾವಣೆಗೆ ಬಿಜೆಪಿ ಸಿದ್ಧ, ಪ್ರತಿ ಜಿಲ್ಲೆಯಲ್ಲೂ ನಡೆಯುತ್ತೆ ಗ್ರಾಮ ಸ್ವರಾಜ್’

Minister KS Eshwarappa

ಶಿವಮೊಗ್ಗ ಲೈವ್.ಕಾಂ |SHIMOGA NEWS | 2 DECEMBER 2020 ಗ್ರಾಮೀಣಾಭಿವೃದ್ದಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹೆಚ್ಚಿನ ಆದ್ಯತೆ ನೀಡಿದ್ದು, ಹಳ್ಳಿಗಳಿಗೆ ಮೂಲ ಸೌಲಭ್ಯ ಕಲ್ಪಿಸುವುದೇ ನಮ್ಮ ಗುರಿ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಚಿವ ಈಶ್ವರಪ್ಪ, ಗ್ರಾ.ಪಂ.ಚುನಾವಣೆಗೆ ಬಿಜೆಪಿ ಸಿದ್ದವಾಗಿದೆ. ಈ ಚುನಾವಣೆಯಲ್ಲಿ ಪಕ್ಷದ ಚಿಹ್ನೆ ಇಲ್ಲ. ಆದರೆ ಬಿಜೆಪಿ ಪಕ್ಷದ ಆಶಯಗಳನ್ನು ಮತ್ತು ಅಭಿವೃದ್ದಿ ಕಾರ್ಯಗಳನ್ನು ಶ್ರದ್ದೆಯಿಂದ ಮಾಡುವವರಿಗೆ ಆದ್ಯತೆ ನೀಡಲಾಗಿದೆ. ಲೋಕಸಭೆ ಮತ್ತು ವಿಧಾನಸಬಾ ಕ್ಷೇತ್ರದ ಚುನಾವಣೆಯಂತೆಯೇ ಗ್ರಾಮ … Read more

ಬಸವನಗುಡಿ, ಅಮೀರ್ ಅಹಮದ್ ಕಾಲೋನಿ ನಿವಾಸಿಗಳಿಗೆ ಪರಿಚಯ ಪತ್ರ ವಿತರಣೆ

211120 Hakkupathra To Basavanagudi slum dwellers 1

ಶಿವಮೊಗ್ಗ ಲೈವ್.ಕಾಂ |SHIMOGA NEWS | 21 NOVEMBER 2020 ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಇವತ್ತು ಬಸವನಗುಡಿ, ಅಮೀರ್ ಅಹಮ್ಮದ್ ಕಾಲೋನಿ ನಿವಾಸಿಗಳಿಗೆ ಮನೆ ಪರಿಚಯ ಪತ್ರ ವಿತರಿಸಿದರು. ಬಳಿಕ ಮಾತನಾಡಿದ ಸಚಿವ ಈಶ್ವರಪ್ಪ, ನಗರದ 23 ಪ್ರದೇಶಗಳಲ್ಲಿ ಪರಿಚಯ ಪತ್ರ ವಿತರಿಸಿದ್ದೇವೆ. ಈ ಪರಿಚಯ ಪತ್ರ ಹೊಂದಿದವರಿಗೆ ಹಕ್ಕುಪತ್ರ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಪಾಲಿಕೆ ವತಿಯಿಂದ ಇಲ್ಲಿನ ನಿವಾಸಿಗಳಿಗೆ ಮೂಲ ಸೌಲಭ್ಯ ಸೇರಿದಂತೆ ಅಗತ್ಯ ಸೌಕರ್ಯ ಒದಗಿಸಲಾಗುವುದು ಎಂದು ಭರವಸೆ ನೀಡಿದರು. … Read more

ಇವತ್ತು ಶಿವಮೊಗಕ್ಕೆ ಸಚಿವ ಈಶ‍್ವರಪ್ಪ, ಕರೋನದಿಂದ ಆಯನೂರು ಮಂಜುನಾಥ್ ಗುಣ

140720 KS Eshwarappa Press Meet After Covid test 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 15 ಸೆಪ್ಟಂಬರ್ 2020 ಕರೋನ ಸೋಂಕಿನಿಂದ ಗುಣಮುಖರಾಗಿ ಒಂದು ವಾರ ಕ್ವಾರಂಟೈನ್‍ನಲ್ಲಿದ್ದ ಸಚಿವ ಕೆ.ಎಸ್.ಈಶ್ವರಪ್ಪ ಇವತ್ತು ಶಿವಮೊಗ್ಗಕ್ಕೆ ಹಿಂತಿರುಗುತ್ತಿದ್ದಾರೆ. ಇವತ್ತು ರಾತ್ರಿ ಶಿವಮೊಗ್ಗಕ್ಕೆ ಆಗಮಿಸಲಿರುವ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಕರೋನ ಹಿನ್ನೆಲೆಯಲ್ಲಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆ ಪಡೆದು ಗುಣವಾಗಿದ್ದಾರೆ. ಕ್ವಾರಂಟೈನ್ ಅವಧಿ ಮುಗಿಸಿ ಜಿಲ್ಲೆಗೆ ಹಿಂತಿರುಗುತ್ತಿದ್ದಾರೆ. ಸೆಪ್ಟೆಂಬರ್ 18ರವರೆಗೆ ಜಿಲ್ಲಾ ಪ್ರವಾಸ ಕೈಗೊಂಡಿದ್ದು, ವಿವಿಧ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. … Read more

ಕರೋನ ಹಿನ್ನೆಲೆ, ಶಿವಮೊಗ್ಗ ಉಸ್ತುವಾರಿ ಸಚಿವರು, ತೀರ್ಥಹಳ್ಳಿ ಎಂಎಲ್ಎ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ

KS-Eshwarappa-DC-Office-Meeting

ಶಿವಮೊಗ್ಗ ಲೈವ್.ಕಾಂ | SHIMOGA NEWS | 2 ಸೆಪ್ಟಂಬರ್ 2020 ಕರೋನ ಪಾಸಿಟಿವ್ ಬಂದ ಹಿನ್ನೆಲೆ ಶಿವಮೊಗ್ಗ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಮತ್ತು ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇಬ್ಬರಿಗು ಚಿಕಿತ್ಸೆ ಆರಂಭವಾಗಿದೆ. ಸಚಿವ ಕೆ.ಎಸ್.ಈಶ್ವರಪ್ಪ ಅವರು ಸೋಮವಾರ ಬೆಂಗಳೂರಿಗೆ ತೆರಳಿದ್ದರು. ಕರೋನ ದೃಢವಾದ ಹಿನ್ನೆಲೆ ಅಲ್ಲಿಯೇ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಿಗೆ ಚಿಕಿತ್ಸೆ ನಡೆಯುತ್ತಿದೆ. ರೋಗ ಲಕ್ಷಣವಿಲ್ಲದಿದ್ದರೂ ಈಶ್ವರಪ್ಪ ಅವರಿಗೆ ಪಾಸಿಟಿವ್ ಬಂದಿದೆ. ತೀರ್ಥಹಳ್ಳಿ ಎಂಎಲ್‍ಎ ಬೆಂಗಳೂರಿಗೆ … Read more

‘ಭದ್ರಾವತಿ ಬಿಟ್ಟು ಉಳಿದೆಲ್ಲ ಕಡೆ ಬಿಜೆಪಿ ಶಾಸಕರೇ ಇದ್ದಾರೆ, ಹಾಗಾರೆ ಅವರೆಲ್ಲ ಗೂಂಡಾಗಳಾ?’

Thi Na Srinivas

ಶಿವಮೊಗ್ಗ ಲೈವ್.ಕಾಂ | 25 ಫೆಬ್ರವರಿ 2019 ಭದ್ರಾವತಿ ಬಿಟ್ಟು ಉಳಿದೆಲ್ಲ ಕ್ಷೇತ್ರಗಳಲ್ಲಿಯೂ ಬಿಜೆಪಿ ಶಾಸಕರಿದ್ದಾರೆ. ಹಾಗಾದರೆ, ಅವರೆಲ್ಲ ಗೂಂಡಾಗಳೇ ಅಂತಾ ಕಾಂಗ್ರೆಸ್ ಪಕ್ಷದ ಮಾಜಿ ಜಿಲ್ಲಾಧ್ಯಕ್ಷ ತೀ.ನಾ.ಶ್ರೀನಿವಾಸ್ ಪ್ರಶ್ನಿಸಿದ್ದಾರೆ. ಶಿವಮೊಗ್ಗ ಗೂಂಡಾ ರಾಜ್ಯ ಅಂತಾ ಶಾಸಕ ಕೆ.ಎಸ್.ಈಶ್ವರಪ್ಪ ಇತ್ತೀಚೆಗೆ ನೀಡಿದ್ದ ಹೇಳಿಕೆಗೆ ಶಿಕಾರಳಕೊಪ್ಪದಲ್ಲಿ ತೀ.ನಾ.ಶ್ರೀನಿವಾಸ್ ತಿರುಗೇಟು ನೀಡಿದ್ದಾರೆ. ಬ್ಲಾಕ್ ಕಾಂಗ್ರೆಸ್ ಜನಸಂಪರ್ಕ ಸಭೆಯಲ್ಲಿ ಮಾತನಾಡಿದ ಅವರು, ಅಭಿನವ್ ಖರೆ ಅವರು ಜಿಲ್ಲಾ ರಕ್ಷಣಾಧಿಕಾರಿಯಾಗಿದ್ದಾಗ ಈಶ್ವರಪ್ಪ ಅವರು ಯಾವುದೇ ಚಕಾರವೆತ್ತಲಿಲ್ಲ. ಆದರೆ ಅವರು ವರ್ಗಾವಣೆಯಾಗುತ್ತಿದ್ದಂತೆ ಶಿವಮೊಗ್ಗ ಗೂಂಡಾಗಳ … Read more

ಶಿವಮೊಗ್ಗದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಚಾಟಿ ಬೀಸಿದ ಈಶ್ವರಪ್ಪ

Eshwarappa General Image 1

ಶಿವಮೊಗ್ಗ ಲೈವ್.ಕಾಂ | 24 ಡಿಸೆಂಬರ್ 2018 ಮರಳು ದಂಧೆಕೋರರ ವಿರುದ್ಧ ಕ್ರಮ ಕೈಗೊಳ್ಳುವ ಬದಲು, ಕೂಲಿ ಕಾರ್ಮಿಕರು, ಡ್ರೈವರ್’ಗಳನ್ನು ಬಂಧಿಸಿ ಸರ್ಕಾರ ಕಣ್ಣೊರೆಸುವ ತಂತ್ರ ಮಾಡುತ್ತಿದೆ. ಸಚಿವರು, ಆಡಳಿತ ಪಕ್ಷದ ಶಾಸಕರು ಈ ದಂಧೆಯಲ್ಲಿ ತೊಡಗಿದ್ದಾರೆ ಎಂದು ಶಾಸಕ ಕೆ.ಎಸ್.ಈಶ್ವರಪ್ಪ ಆರೋಪಿಸಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರಪ್ಪ, ಪ್ರಮಾಣಿಕವಾಗಿ ಕೆಲಸ ಮಾಡುತ್ತಿರುವ ಅಧಿಕಾರಿಗಳಿಗೆ ಬೆಂಬಲ ನೀಡುವ ಬದಲು, ದಂಧೆಕೋರರಿಗೆ ಸರ್ಕಾರ ಬೆನ್ನೆಲುಬಾಗಿದೆ. ರಾಜ್ಯದಲ್ಲಿ ಎಷ್ಟಾದರೂ ಮರಳು ಲೂಟಿ ಹೊಡೆಯಬಹುದಾಗಿದೆ. ಇದಕ್ಕೆ ಅಡ್ಡ ಬಂದವರಿಗೆ ಸಾಯಿಸುತ್ತೇವೆ ಅನ್ನುವಂತಹ … Read more