ಭದ್ರಾವತಿಯ ಪ್ರಮುಖ ಬೀದಿಗಳಲ್ಲಿ ದಿಂಡಿ ಉತ್ಸವದ ವೈಭವದ ಮೆರವಣಿಗೆ, ಮೂರು ದಿನದ ಉತ್ಸವ ಹೇಗಿತ್ತು?
SHIVAMOGGA LIVE NEWS | 19 MAY 2023 BHADRAVATHI : ಭಾವಸಾರ ಕ್ಷತ್ರಿಯ ಸಮಾಜದ ವತಿಯಿಂದ ದಿಂಡಿ ಉತ್ಸವ ಅಂಗವಾಗಿ ಭದ್ರಾವತಿ ಪಟ್ಟಣದಲ್ಲಿ ರಾಜಬೀದಿ ಮೆರವಣಿಗೆ (Procession) ನಡೆಯಿತು. ಸಮಾಜದವರು ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಶ್ರೀ ಕೃಷ್ಣ ರುಕ್ಮಿಣಿಯರ ಉತ್ಸವ ಮೂರ್ತಿಯನ್ನು ಪುಷ್ಪಾಲಂಕಾರದ ವಾಹನದಲ್ಲಿ ಇರಿಸಿ ನಗರದ ಪ್ರಮುಖ ಬೀದಿಗಳಲ್ಲಿ ಮೆರಣಿಗೆ ನಡೆಸಲಾಯಿತು. ವಾದ್ಯ ತಂಡಗಳೊಂದಿಗೆ ದೇವರ ನಾಮ ಜಪಿಸುತ್ತ ಭಕ್ತರು ಹೆಜ್ಜೆ ಹಾಕಿದರು. ನಂತರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ನಡೆಸಲಾಯಿತು. WATCH VIDEO … Read more