ಬಸ್‌ ಹತ್ತಿ ತಾಯಿಯತ್ತ ತಿರುಗಿದ ಮಗಳಿಗೆ ಕಾದಿತ್ತು ಶಾಕ್

ksrtc-bus-stand-shimoga-shivamogga

SHIMOGA REPORT, 30 OCTOBER 2024 : ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಮಹಿಳೆಯೊಬ್ಬರ ಕೊರಳಲ್ಲಿದ್ದ ಚಿನ್ನದ ಸರ (Gold) ಕಳ್ಳತನ ಮಾಡಲಾಗಿದೆ. ಬಸ್‌ ಹತ್ತಿ ಸೀಟಿನಲ್ಲಿ ಕುಳಿತಾಗ ಚಿನ್ನದ ಸರ ಕಳುವಾಗಿರುವುದು ಗೊತ್ತಾಗಿದೆ. ನೂಕುನುಗ್ಗಲಲ್ಲಿ ಬಸ್‌ ಹತ್ತಿದ್ದರು ಧಾರವಾಡದ ಮೆಹಬೂಬಿ ಮತ್ತು ಅವರ ತಾಯಿ, ಜಾವಗಲ್‌ನ ದರ್ಗಾದಿಂದ ತಮ್ಮೂರಿಗೆ ಮರಳುತ್ತಿದ್ದರು. ಶಿವಮೊಗ್ಗ ನಿಲ್ದಾಣಕ್ಕೆ ಆಗಮಿಸಿದ್ದ ಇಬ್ಬರು, ನೂಕುನುಗ್ಗಲಿನಲ್ಲಿ ಹರಿಹರದ ಬಸ್‌ ಹತ್ತಿದ್ದರು. ಸೀಟಿನಲ್ಲಿ ಕುಳಿತಾಗ ಮೆಹಬೂಬಿ, ಪಕ್ಕದಲ್ಲಿ ಕುಳಿತಿದ್ದ ತಮ್ಮ ತಾಯಿಯ ಕಡೆಗೆ ನೋಡಿದಾಗ ಕೊರಳಲಿದ್ದ ಬಂಗಾರದ … Read more

ಶಿವಮೊಗ್ಗದಿಂದ ಚಿತ್ರದುರ್ಗದ ಮಗಳ ಮನೆಗೆ ತೆರಳಿದ್ದ NR ಪುರದ ಮಹಿಳೆ, ಮದುವೆಗೆ ರೆಡಿಯಾಗುವಾಗ ದಿಗ್ಭ್ರಮೆ

KSRTC-Bus-General-Image-Shimoga-Bangalore

SHIVAMOGGA LIVE NEWS | 30 NOVEMBER 2023 SHIMOGA : ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಮಹಿಳೆಯರ ವ್ಯಾನಿಟಿ ಬ್ಯಾಗ್‌ನಿಂದ ಚಿನ್ನಾಭರಣವಿರುವ ಪರ್ಸ್‌ ಕಳ್ಳತನ (theft) ಪ್ರಕರಣ ಮುಂದುವರೆದಿದೆ. ಮಹಿಳೆಯೊಬ್ಬರ ಬ್ಯಾಗಿನಿಲ್ಲಿದ್ದ 5.72 ಲಕ್ಷ ರೂ. ಮೌಲ್ಯದ ಚಿನ್ನಾಭರಣ (Jewellery) ಕಳ್ಳತನವಾಗಿದೆ. ಕಳ್ಳತನ ಆಗಿದ್ದು ಹೇಗೆ? ಎನ್‌.ಆರ್‌.ಪುರದ ಮುಡುಬ ಕೊಣಕೆರೆ ವಾಸಿ ಶಶಿಕಲಾ ಅವರು ಶಿವಮೊಗ್ಗದಿಂದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನ.23ರಂದು ಚಿತ್ರದುರ್ಗಕ್ಕೆ ಪ್ರಯಾಣಿಸಿದ್ದರು. ಮಗಳ ಮನೆಯಲ್ಲಿದ್ದರು ನ.26ರಂದು ಮದುವೆ ಸಮಾರಂಭಕ್ಕೆ ತಯಾರಾಗಲು ವ್ಯಾನಿಟಿ ಬ್ಯಾಗ್‌ ತೆಗೆದಾಗ ಪರ್ಸ್‌ ನಾಪತ್ತೆಯಾಗಿತ್ತು. … Read more

ಪತಿಯೊಂದಿಗೆ ಶಿವಮೊಗ್ಗದಿಂದ ಭದ್ರಾವತಿಗೆ ಬಸ್ಸಿನಲ್ಲಿ ತೆರಳಿ ಆಟೋ ಹತ್ತಿದ ಮಹಿಳೆಗೆ ಕಾದಿತ್ತು ಬಿಗ್‌ ಶಾಕ್

Women-Standing-in-Door-in-KSRTC-Shimoga-Bhadravathi-route

‌SHIVAMOGGA LIVE NEWS | 28 NOVEMBER 2023 SHIMOGA : ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಮಹಿಳೆಯರ ವ್ಯಾನಿಟಿ ಬ್ಯಾಗ್‌ನಿಂದ ಪರ್ಸ್‌ಗಳ (purse) ಕಳವು ಪ್ರಕರಣ ಮುಂದುವರೆದಿದೆ. ಈವರೆಗೆ ಪ್ಲಾಟ್‌ ಫಾರಂನಲ್ಲಿ ಕೃತ್ಯ ಎಸಗುತ್ತಿದ್ದ ಖದೀಮರು, ಈಗ ಭದ್ರಾವತಿ ಬಸ್‌ಗಳು ನಿಲ್ಲುವೆಡೆ ಮಹಿಳೆಯೊಬ್ಬರ ಬ್ಯಾಗ್‌ನಿಂದ ಪರ್ಸ್‌ ಲಪಟಾಯಿಸಿದ್ದಾರೆ. ಭದ್ರಾವತಿಯಲ್ಲಿ ಇಳಿದಾಗ ಶಾಕ್‌ ಶಿವಮೊಗ್ಗದಲ್ಲಿ ಸಂಬಂಧಿಯೊಬ್ಬರ ಮನೆಯಲ್ಲಿ ನಾಮಕರಣ ಕಾರ್ಯಕ್ರಮ ಮುಗಿಸಿ ವಿಜಯಾ ಎಂಬುವವರು ತಮ್ಮ ಪತಿಯೊಂದಿಗೆ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಭದ್ರಾವತಿಗೆ ತೆರಳಿದ್ದರು. ಆಟೋದಲ್ಲಿ ಮನೆವರೆಗೆ ತಲುಪಿ ಹಣ … Read more

ಹಿಂಬದಿಯಿಂದ ಬಂದು ವಿದ್ಯಾರ್ಥಿನಿ ಕೊರಳಿಗೆ ಕೈ ಹಾಕಿದ ಅಪರಿಚಿತ, ಕಳ್ಳ ಕಳ್ಳ ಎಂದು ಕೂಗಿಕೊಳ್ಳುವಷ್ಟರಲ್ಲಿ ಮಾಯ

KSRTC-Bus-Stand-in-Shimoga

SHIVAMOGGA LIVE NEWS | 24 OCTOBER 2023 SHIMOGA : ಹಿಂಬದಿಯಿಂದ ಬಂದ ವ್ಯಕ್ತಿಯೊಬ್ಬ ವಿದ್ಯಾರ್ಥಿನಿಯೊಬ್ಬಳ ಕೊರಳಲ್ಲಿದ್ದ ಚಿನ್ನದ ಸರ (Chain Theft) ಕಿತ್ತುಕೊಂಡು ಪರಾರಿಯಾಗಿದ್ದಾನೆ. ಜನ ದಟ್ಟಣೆ ಹೆಚ್ಚಿರುವ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಪ್ರವೇಶ ದ್ವಾರದಲ್ಲಿಯೇ ಘಟನೆ ಸಂಭವಿಸಿದೆ. ತರೀಕೆರೆಯ ಮೇಘನಾ ಎಂಬುವವರ ಕೊರಳಲ್ಲಿದ್ದ 13 ಗ್ರಾಂ ತೂಕದ ಚಿನ್ನದ ಸರ ಕಿತ್ತುಕೊಳ್ಳಲು ಕಳ್ಳ ಪ್ರಯತ್ನಸಿದ್ದಾನೆ. ಈ ಸಂದರ್ಭ ಮೇಘನಾ ಸರವನ್ನು ಹಿಡಿದುಕೊಂಡಿದ್ದರಿಂದ 3.120 ಗ್ರಾಂ ಅವರ ಕೈಯಲ್ಲಿ ಉಳಿದಿದೆ. 9.880 ಗ್ರಾಂ ಸರವನ್ನು ಕಳ್ಳ … Read more

ಐರಾವತ ಬಸ್ಸಿನಲ್ಲಿ ಶಿವಮೊಗ್ಗಕ್ಕೆ ಬಂದ ಕುಂದಾಪುರದ ಮಹಿಳೆ, ಮನೆಗೆ ಹೋಗಿ ಬ್ಯಾಗ್‌ ತೆಗೆದಾಗ ಆಘಾತ

Airavat-KSRTC-Volvo-Bus

SHIVAMOGGA LIVE NEWS | 20 OCTOBER 2023 SHIMOGA : ಐರಾವತ ಬಸ್ಸಿನಿಂದ ಇಳಿದು ಶೌಚಾಲಯಕ್ಕೆ ಹೋಗಿ ಬರುವಷ್ಟರಲ್ಲಿ ಮಹಿಳೆಯೊಬ್ಬರ ಬ್ಯಾಗಿನಲ್ಲಿ (BAG) ಇರಿಸಿದ್ದ ಚಿನ್ನಾಭರಣ ಕಳ್ಳತನ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಶಿವಮೊಗ್ಗ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ (Bus Stand) ಘಟನೆ ಸಂಭವಿಸಿದೆ. ಕುಂದಾಪುರದ (Kunadapura) ಲಕ್ಷ್ಮಿ ಶೆಣೈ ಎಂಬುವವರ ಬ್ಯಾಗಿನಲ್ಲಿದ್ದ 2.80 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳುವಾಗಿದೆ. ಚಿನ್ನದ ಬಳೆ, ಚಿನ್ನದ ಹವಳದ ಚೈನ್‌, ಚಿನ್ನದ ಮುತ್ತಿನ ಸರ ಕಳ್ಳತನವಾಗಿದೆ ಎಂದು ಆರೋಪಿಸಿ … Read more

ಮಹಿಳೆಯರೆ ಹುಷಾರ್, ಶಿವಮೊಗ್ಗದಲ್ಲಿ ಬಸ್ ಹತ್ತುವಾಗ ಹಿಂದಿರುವವರ ಬಗ್ಗೆ ಇರಲಿ ನಿಗಾ

ksrtc-bus-stand-shimoga-shivamogga

SHIVAMOGGA LIVE NEWS | 23 NOVEMBER 2022 SHIMOGA | ಬಸ್ ಹತ್ತುವಾಗ ಮಹಿಳೆಯ ವ್ಯಾನಿಟಿ ಬ್ಯಾಗಿನ (vanity bag) ಜಿಪ್ ತೆಗೆದು, ಅದರೊಳಗಿದ್ದ ಚಿನ್ನಾಭರಣ ಕಳ್ಳತನ ಮಾಡಲಾಗಿದೆ. ಶಿವಮೊಗ್ಗದಿಂದ ದಾವಣಗೆರೆಗೆ ತೆರಳಲು ಬಸ್ ಹತ್ತುವಾಗ ಘಟನೆ ಸಂಭವಿಸಿದೆ. ಶಿವಮೊಗ್ಗದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಅನುಸೂಯ ಎಂಬುವವರ ವ್ಯಾನಿಟಿ ಬ್ಯಾಗಿನಲ್ಲಿ ಕಳ್ಳತನ ಮಾಡಲಾಗಿದೆ. (vanity bag) ಮದುವೆ ಮನೆಗೆ ಹೊರಟಿದ್ದರು ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲು ಅನುಸೂಯ ಅವರು ಪತಿಯೊಂದಿಗೆ ದಾವಣಗೆರೆಗೆ ತೆರಳುತ್ತಿದ್ದರು. ಬಸ್ ನಿಲ್ದಾಣದ ಪ್ಲಾಟ್ … Read more

ಭದ್ರಾವತಿ ಬಸ್ ನಿಲ್ದಾಣಕ್ಕೆ ಅಪ್ಪಾಜಿ ಹೆಸರಿಡುವಂತೆ ಸತ್ಯಾಗ್ರಹ

150920 Protest For Appaji Gowda Name for Bus Stand 1

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 15 ಸೆಪ್ಟಂಬರ್ 2020 ಭದ್ರಾವತಿಯ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣಕ್ಕೆ ಮಾಜಿ ಶಾಸಕ ಎಂ.ಜೆ.ಅಪ್ಪಾಜಿಗೌಡ ಅವರ ಹೆಸರಿಡಬೇಕು ಎಂದು ಆಗ್ರಹಿಸಿ, ಮಾನವ ಹಕ್ಕುಗಳ ಹೋರಾಟ ಸಮಿತಿ ಸತ್ಯಾಗ್ರಹ ನಡೆಸಿತು. ಮಾಜಿ ಶಾಸಕ ವೈ.ಎಸ್.ವಿ.ದತ್ತ ನೇತೃತ್ವದಲ್ಲಿ ಸತ್ಯಾಗ್ರಹ ನಡೆಸಲಾಯಿತು. ಈ ವೇಳೆ ಮಾತನಾಡಿದ ವೈ.ಎಸ್.ವಿ.ದತ್ತ, ಬಸ್ ನಿಲ್ದಾಣಕ್ಕೆ ಮಾಜಿ ಶಾಸಕ ಅಪ್ಪಾಜಿಗೌಡ ಅವರ ಹೆಸರು ಇಡುವುದು ಸೂಕ್ತ. ನವೆಂಬರ್ 1ರ ಕನ್ನಡ ರಾಜ್ಯೋತ್ಸವದಂದು ಎಂ.ಜೆ.ಅಪ್ಪಾಜಿ ಬಸ್ ನಿಲ್ದಾಣ ಎಂಬ ನಾಮಫಲಕ ಅನಾವರಣಗೊಳ್ಳುವುದರಲ್ಲಿ … Read more