ಮಾಚೇನಹಳ್ಳಿ ಬಳಿ KSRTC ಬಸ್‌ಗೆ ಕಲ್ಲು ತೂರಿದ ದುಷ್ಕರ್ಮಿಗಳು

111220 Bus Glass Breaked in Shimoga 1

ಶಿವಮೊಗ್ಗ ಲೈವ್.ಕಾಂ |SHIMOGA NEWS | 11 DECEMBER 2020 ಶಿವಮೊಗ್ಗ – ಭದ್ರಾವತಿ ನಡುವೆ ಸಂಚರಿಸುತ್ತಿದ್ದ KSRTC ಬಸ್ ಒಂದಕ್ಕೆ ದುಷ್ಕರ್ಮಿಗಳು ಕಲ್ಲು ತೂರಿದ್ದಾರೆ. ಘಟನೆಯಲ್ಲಿ ಬಸ್ಸಿನ ಗಾಜು ಪುಡಿಯಾಗಿದೆ. ಮಾಚೇನಹಳ್ಳಿ ಬಳ್ಳಿ ನಗರ ಸಾರಿಗೆ ಬಸ್‍ಗೆ ಕಲ್ಲು ತೂರಿರುವ ವರದಿಯಾಗಿದೆ. ಬೈಕ್‍ನಲ್ಲಿ ಬಂದ ದುಷ್ಕರ್ಮಿಗಳು ಕಲ್ಲು ತೂರಿದ್ದಾರೆ ಎಂದು ಹೇಳಲಾಗುತ್ತಿದೆ. RELATED NEWS | ಶಿವಮೊಗ್ಗದಲ್ಲಿ KSRTC ಬಸ್ ಸಂಚಾರ ಬಂದ್, ಬಸ್ಸಿಗಾಗಿ ಕಾದು ಕಾದು ಹೈರಾಣಾದ ಪ್ರಯಾಣಿಕರು ನೌಕರರು ಮುಷ್ಕರ ನಡೆಯುತ್ತಿರುವ ಹಿನ್ನೆಲೆಯಲ್ಲಿ ಇವತ್ತು … Read more