ಮಲವಗೊಪ್ಪ ಕಾಡಾ ಕಚೇರಿ ಮುಂಭಾಗ ರೈತರ ಹೋರಾಟ, ಗ್ರಾಮ ಬಂದ್‌ ಚಳವಳಿ

Farmers-Protest-in-Shimoga-Malavagoppa.

SHIVAMOGGA LIVE NEWS | 27 FEBRUARY 2024 SHIMOGA : ಕನಿಷ್ಠ ಬೆಂಬಲ ಬೆಲೆ, ಅಗತ್ಯ ವಸ್ತುಗಳ ಕಾಯ್ದೆಗೆ ತಿದ್ದುಪಡಿ ಮಾಡಬಾರದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಇವತ್ತು ಗ್ರಾಮ ಬಂದ್‌ ಚಳವಳಿ ನಡೆಸಲಾಯಿತು. ಈ ಹಿನ್ನೆಲೆ ಶಿವಮೊಗ್ಗದ ಮಲವಗೊಪ್ಪದಲ್ಲಿರುವ ಭದ್ರಾ ಕಾಡಾ ಕಚೇರಿ ಮುಂಭಾಗ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಮುಖಂಡ ಕೆ.ಟಿ.ಗಂಗಾಧರ್‌ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರ ಬೇಡಿಕೆಗಳನ್ನು ಈಡೇರಿಸಬೇಕು. ರೈತ ವಿರೋಧಿ … Read more

ಭಾರತ ಬಿಟ್ಟು ತೊಲಗಿ, ರೈತರು, ಕೃಷಿ ಪದ್ಧತಿ ಉಳಿಸಿ, ಶಿವಮೊಗ್ಗದಲ್ಲಿ ಅನ್ನದಾತರ ಆಕ್ರೋಶ

090823 KT Gangadhar Protest in Shimoga corporator quit india

SHIVAMOGGA LIVE NEWS | 9 AUGUST 2023 SHIMOGA : ಕಾರ್ಪೊರೇಟ್‌ ಕಂಪನಿಗಳೆ (Corporate Companies) ಭಾರತ ಬಿಟ್ಟು ತೊಲಗಿ, ಕೃಷಿ ಭೂಮಿ ಉಳಿಸಿ ಘೋಷಣೆಯೊಂದಿಗೆ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ರೈತ ಸಂಘದ ರಾಜ್ಯ ವರಿಷ್ಠ ಕೆ.ಟಿ.ಗಂಗಾಧರ್‌ (K.T. Gangadhar) ಅವರ ನೇತೃತ್ವದಲ್ಲಿ ರೈತರು ಪ್ರತಿಭಟನೆ ಮಾಡಿದರು. ಕೃಷಿ ಕ್ಷೇತ್ರ ಭಾರತದಲ್ಲಿ ಶೇ.60ರಷ್ಟು ಉದ್ಯೋಗ ಸೃಷ್ಟಿ ಮಾಡಿದೆ. ಆದರೆ ಕಾರ್ಪೊರೇಟ್‌ ಕಂಪನಿಗಳು ಲಗ್ಗೆ ಇಟ್ಟು (Agriculture) ವ್ಯವಸ್ಥೆಯನ್ನು ಹಾಳುಗೆಡವುತ್ತಿವೆ. ಯಂತ್ರೋಪಕರಣ, … Read more

ರಾಜ್ಯಾದ್ಯಂತ ರೈತರು ಕರೆಂಟ್ ಬಿಲ್ ಕಟ್ಟೋದಿಲ್ಲ, ಸರ್ಕಾರಕ್ಕೆ ಖಡಕ್ ಎಚ್ಚರಿಕೆ

170721 KT Gangadhar About Electricity Bill 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 17 ಜುಲೈ 2021 ವಿದ್ಯುತ್ ಶಕ್ತಿ ಖಾಸಗೀಕರಣ ಮಸೂದೆ ಹಿಂಪಡೆಯದಿದ್ದರೆ ರೈತರು ವಿದ್ಯುತ್ ಬಿಲ್ ಪಾವತಿಸುವುದಿಲ್ಲ ಎಂದು ರಾಜ್ಯ ರೈತ ಸಂಘದ ವರಿಷ್ಠ ಕೆ.ಟಿ.ಗಂಗಧರ್ ಎಚ್ಚರಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆ.ಟಿ.ಗಂಗಾಧರ್‍, ವಿದ್ಯುತ್ ಶಕ್ತಿ ಖಾಸಗೀಕರಣ ಮಸೂದೆ ಹಿಂಪಡೆಯಲು ಅರಿವು ಮೂಡಿಸುವ ಭಿತ್ತಿ ಪತ್ರ ಪ್ರದರ್ಶನ ಮಾಡಿ ಮಾತನಾಡಿದರು. ಜುಲೈ 21ಕ್ಕೆ ನರಗುಂದದಲ್ಲಿ ರೈತ ಬಂಡಾಯ ನಡೆದು 41 ವರ್ಷಗಳಾಗಿವೆ. ಹುತಾತ್ಮರಿಗೆ ಶ್ರದ್ದಾಂಜಲಿ ಅರ್ಪಿಸುವ ಜೊತೆಗೆ ಯಾವುದೇ ಕಾರಣಕ್ಕೂ ವಿದ್ಯುತ್ … Read more