ಸ್ಕೂಟಿಯಲ್ಲಿ ತೆರಳುತ್ತಿದ್ದ ಮಹಿಳೆಯನ್ನು ಬೈಕಿನಲ್ಲಿ ಹಿಂಬಾಲಿಸಿ ಮಾಂಗಲ್ಯ ಸರ ಅಪಹರಣ, ಅದೃಷ್ಟವಶಾತ್‌ ಮಹಿಳೆ ಪಾರು

Crime-News-General-Image

ಸೊರಬ: ಸ್ಕೂಟಿಯಲ್ಲಿ ತೆರಳುತ್ತಿದ್ದ ಮಹಿಳೆಯನ್ನು ಕೆಟಿಎಂ ಬೈಕಿನಲ್ಲಿ ಹಿಂಬಾಲಿಸಿ ಆಕೆಯ ಕೊರಳಲಿದ್ದ ಚಿನ್ನದ ಮಾಂಗಲ್ಯ (Chain) ಅಪಹರಿಸಲಾಗಿದೆ. ತಲ್ಲೂರು ಸಮೀಪ ಹುಣಸವಳ್ಳಿ – ಯಾತ್ರಿ ನಿವಾಸ ಡಾಬಾದ ಬಳಿ ಘಟನೆ ಸಂಭವಿಸಿದೆ. ಮಹಾಲಕ್ಷ್ಮಿ ಎಂಬುವವರ ಕೊರಳಲ್ಲಿ ಇದ್ದ 35 ಗ್ರಾಂ ತೂಕದ ₹2 ಲಕ್ಷ ಮೌಲ್ಯದ ಮಾಂಗಲ್ಯ ಸರ ಅಪಹರಿಸಲಾಗಿದೆ. ಹೇಗಾಯ್ತು ಘಟನೆ? ಮಹಾಲಕ್ಷ್ಮಿ ಅವರು ಸಂಬಂಧಿಕರ ಮನೆಗೆ ಸಿಮಂತ ಕಾರ್ಯಕ್ಕೆ ಸ್ಕೂಟಿಯಲ್ಲಿ ತೆರಳುತ್ತಿದ್ದರು. ತಲ್ಲೂರು ಬಳಿ ಇಬ್ಬರು ಅಪರಿಚಿತರು ಮಹಾಲಕ್ಷ್ಮಿ ಅವರ ಸ್ಕೂಟಿಯನ್ನು ಕೆಟಿಎಂ ಬೈಕಿನಲ್ಲಿ … Read more

ಸಕ್ರೆಬೈಲು ಸಮೀಪ ಕೆಟಿಎಂ ಬೈಕ್‌ ಅಪಘಾತ, ಶಿವಮೊಗ್ಗದ ಕಾಲೇಜು ವಿದ್ಯಾರ್ಥಿನಿ ತಲೆಗೆ ಪೆಟ್ಟು

ACCIDENT-NEWS-GENERAL-IMAGE.

SHIVAMOGGA LIVE NEWS | 9 DECEMBER 2023 SHIMOGA : ಸಕ್ರೆಬೈಲು ಸಮೀಪ ಕೆಟಿಎಂ ಬೈಕ್‌ ಅಪಘಾತಕ್ಕೀಡಾಗಿ ವಿದ್ಯಾರ್ಥಿನಿಯೊಬ್ಬಳಿಗೆ ಗಂಭೀರ ಗಾಯವಾಗಿದೆ. ಆಕೆಯನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಮಾತನಾಡುವ ಸ್ಥಿತಿಯಲ್ಲಿ ಇಲ್ಲ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ನಗರದ ಸರ್ಕಾರಿ ಕಾಲೇಜಿನಲ್ಲಿ ಬಿಸಿಎ ಓದುತ್ತಿದ್ದ ಭದ್ರಾವತಿಯ ಗ್ರಾಮವೊಂದರ ವಿದ್ಯಾರ್ಥಿನಿ ಮತ್ತು ಎಟಿಎನ್‌ಸಿ ಕಾಲೇಜು ವಿದ್ಯಾರ್ಥಿ ಗಾಯಗೊಂಡಿದ್ದಾರೆ. ಇಬ್ಬರು ಸ್ನೇಹಿತರೊಂದಿಗೆ ಕೆಟಿಎಂ ಬೈಕ್‌ನಲ್ಲಿ ಸಕ್ರೆಬೈಲಿಗೆ ತೆರಳಿದ್ದು ಹಿಂತಿರುಗುತ್ತಿದ್ದಾಗ ಘಟನೆ ಸಂಭವಿಸಿದೆ. ಕೂಡಲೆ ಇಬ್ಬರನ್ನು ಮೆಗ್ಗಾನ್‌ ಆಸ್ಪತ್ರೆಗೆ ದಾಖಲು … Read more