ಮಧು ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಸಿದ್ದರಾಮಯ್ಯ ಪ್ರತಿಕ್ರಿಯೆ, ಉತ್ತಮ ಸ್ಥಾನಮಾನದ ಬಗ್ಗೆ ಸುಳಿವು

231021 Siddaramaiah at Soraba kubatur at bangarappa house

ಶಿವಮೊಗ್ಗ ಲೈವ್.ಕಾಂ |SORABA NEWS | 23 ಅಕ್ಟೋಬರ್ 2021 ಬಂಗಾರಪ್ಪ ಅವರು ಕಾಂಗ್ರೆಸ್ ಪಕ್ಷದಿಂದ ಮುಖ್ಯಮಂತ್ರಿಯಾಗಿದ್ದರು. ಮಧು ಬಂಗಾರಪ್ಪ ಅವರು ಈಗ ಕಾಂಗ್ರೆಸ್ ಸೇರ್ಪಡೆ ಸೂಕ್ತ ನಿರ್ಧಾರವಾಗಿದೆ. ಸರಿಯಾದ ವ್ಯಕ್ತಿ ಸರಿಯಾದ ಪಕ್ಷ ಸೇರಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಇದನ್ನೂ ಓದಿ | ಸೊರಬಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ, ಬಂಗಾರಪ್ಪ ಮನೆಯಲ್ಲಿ ವಾಸ್ತವ್ಯ, ರಾಜಕೀಯ ಚರ್ಚೆ ಸೊರಬ ತಾಲೂಕು ಕುಬಟೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ನಾನು ಕಾಂಗ್ರೆಸ್ ಪಕ್ಷ ಸೇರ್ಪಡೆ ಆಗುವಾಗ ಇದೆ ರೀತಿಯ … Read more

ಸೊರಬಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ, ಬಂಗಾರಪ್ಪ ಮನೆಯಲ್ಲಿ ವಾಸ್ತವ್ಯ, ರಾಜಕೀಯ ಚರ್ಚೆ

231021 Siddaramaiah at Soraba With Madhu Bangarappa

ಶಿವಮೊಗ್ಗ ಲೈವ್.ಕಾಂ |SORABA NEWS | 23 ಅಕ್ಟೋಬರ್ 2021 ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸೊರಬದಲ್ಲಿ ವಾಸ್ತವ್ಯ ಮಾಡಿದ್ದಾರೆ. ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ನಿವಾಸದಲ್ಲಿ ರಾತ್ರಿ ತಂಗಿದ್ದ ಸಿದ್ಧರಾಮಯ್ಯ ಅವರು, ಬೆಳಗ್ಗೆ ರಾಜಕೀಯ ವಿದ್ಯಮಾನಗಳ ಕುರಿತು ಚರ್ಚೆ ಮಾಡಿದ್ದಾರೆ. ಹಾನಗಲ್ ವಿಧಾನಸಭೆ ಉಪ ಚುನಾವಣೆ ಪ್ರಚಾರಕ್ಕೆ ಆಗಮಿಸಿದ್ದ ಸಿದ್ದರಾಮಯ್ಯ ಅವರು ರಾತ್ರಿ ಸೊರಬದ ಕುಬಟೂರಿಗೆ ಬಂದಿದ್ದಾರೆ. ಬಂಗಾರಪ್ಪ ನಿವಾಸದಲ್ಲಿ ವಾಸ್ತವ್ಯ ಮಾಡಿದ್ದಾರೆ. ಬೆಳಗ್ಗೆ ಕುಬಟೂರಿನ ಮನೆ ಆವರಣದಲ್ಲಿ ಮಧು ಬಂಗಾರಪ್ಪ ಅವರೊಂದಿಗೆ ಸಿದ್ದರಾಮಯ್ಯ ವಾಕಿಂಗ್ ಮಾಡಿದ್ದಾರೆ. … Read more